ಇದೇನು ಚುನಾಯಿತ ಸರ್ಕಾರವೋ?
ಹುಚ್ಚರ ಸಂತೆಯೋ?
ಕ್ಷಣ ಕ್ಷಣಕ್ಕೂ ಬದಲಾಗುವ ನಿರ್ಧಾರ- ಮಾರ್ಗಸೂಚಿಗಳು, ಅಘೋಷಿತ ಲಾಕ್ ಡೌನ್, ಅಮಾಯಕ ಜನತೆ ಮೇಲೆ ದೌರ್ಜನ್ಯ..
ಏನಿದು @CMofKarnataka ಅವರೇ,
ಆಡಳಿತ
ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ?
1/3#KarnatakaLockdown
— Siddaramaiah (@siddaramaiah) April 22, 2021
ಕೊರೊನಾ ಉಲ್ಭಣಗೊಂಡಿರುವುದು ಸರ್ಕಾರದ ನಿರ್ಲಕ್ಷ್ಯ, ನಿಷ್ಕ್ರಿಯತೆ ಮತ್ತು ದುರಾಡಳಿತದಿಂದ.
ತಮ್ಮ ವೈಫಲ್ಯ ಮುಚ್ಚಿಹಾಕಲು
ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ @BSYBJP ಅವರೇ?
2/3#KarnatakaLockdown
— Siddaramaiah (@siddaramaiah) April 22, 2021
ಲಾಕ್ ಡೌನ್, ಬಂದ್,
ಕರ್ಪ್ಯೂ.....
ಇನ್ನೇನೋ,
ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ
ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ದತೆಯೊಡನೆ ಮಾಡಿ.
ತಟ್ಟೆ ಬಡಿಯುವ,
ಕ್ಯಾಂಡಲ್ ಹಚ್ಚುವ ಶೈಲಿಯ ಇಂತಹ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ.
3/3@CMofKarnataka
— Siddaramaiah (@siddaramaiah) April 22, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ