ಕೃಷಿ ಮಾಡಿ ರಾಜಕೀಯಕ್ಕೆ ಬಂದವರೆಂದು ಹೇಳುವವರೆ,
ದಯವಿಟ್ಟು ಕೃಷಿಯಲ್ಲಿ ರಾಜಕೀಯ ಮಾಡಬೇಡಿ.
ರೈತರಿಗಾಗಿ ಮಸೂದೆ,ಅಂದರೆ
ಅವರ ಧಿಕ್ಕಾರ ಏತಕ್ಕೆ?
ಅವರನ್ನೇ ಕರೆತನ್ನಿ ..ಮಾರ್ಪಾಡಿಸಿ
ಒಬ್ಬ ರೈತನಿಗೆ ಕಾರ್ಪೋರೇಟ್ ಕಂಪನಿ ಒಳಗೆ ನೇರವಾಗಿ ಹೋಗಲು ಸಾಧ್ಯವಿಲ್ಲವಾದರೆ,
ಕಾರ್ಪೋರೇಟ್ ರವರಿಗೂ ಕೃಷಿಭೂಮಿಗೆ ಬರಲು ಮಾನದಂಡಗಳು ಬೇಕಲ್ಲವೆ..
— ಸುನಿ/SuNi (@SimpleSuni) September 28, 2020
— ಕೃಷ್ಣ / Krishna (@krisshdop) September 28, 2020
ಜನಾಭಿಪ್ರಾಯ ಕೇಳದೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಹೋರಾಟ ! ಬಂದ್ !
“ಜನಾಭಿಪ್ರಾಯವೇ ಅಂತಿಮ” ಎನ್ನುವ ಪ್ರಣಾಳಿಕೆ ತನ್ನಿ ನನ್ನ ಮತ ನಿಮಗೆ ಎಂದು ಚುನಾವಣೆಯ ಸಮಯದಲ್ಲಿ ಜನ ಹೋರಾಡಿದರೆ ( ನಿರ್ಧಾರ ಮಾಡಿದರೆ ) ಎಲ್ಲ ಸಮಸ್ಯೆಗಳೂ ಬಂದ್ ಆಗುತ್ತದೆ, ಅಲ್ಲವೇ ?#upp #prajaakeeya
— Upendra (@nimmaupendra) September 23, 2020
ನಾಳೆಯ (ಸೆಪ್ಟೆಂಬರ್ 28 ರ) ಬಂದ್ಗೆ ನನ್ನ ಬೆಂಬಲ ಇಲ್ಲಿದೆ.
Here's my support for tomorrow's (September 28's) bandh in favour of our farmers.
Jai Karnataka#FarmersProtest #FarmersBill #BlackDayForFarmers #bandh #ScrapAntiFarmerActs pic.twitter.com/Gumk28CIrb
— Chetan Kumar / ಚೇತನ್ (@ChetanAhimsa) September 27, 2020
ಒಂದಲ್ಲೊಂದು ರೂಪದಲ್ಲಿ ನಾವೆಲ್ಲ ಕೃಷಿ ಹಿನ್ನೆಲೆಯಿಂದಲೇ ಬಂದವರು. ರಾಜಕಾರಣಿಯೋ, ಕಲಾವಿದರೋ ಅಥವಾ ಉದ್ಯಮಿಯೋ, ಅದು ಯಾರೇ ಆದರೂ ಸರಿ, ರೈತರು ತಮ್ಮ ಜಮೀನುಗಳಲ್ಲಿ ಕಷ್ಟಪಟ್ಟು ಬೆವರು ಹರಿಸಿ ಬೆಳೆ ಬೆಳೆದರೆ ಮಾತ್ರ ನಾವೆಲ್ಲ ಅಚ್ಚುಕಟ್ಟಾಗಿ ಕುಳಿತು ಭೋಜನ ಸವಿಯುವುದು. ಹಾಗಾಗಿ ಯಾರೇ ಆದರೂ ಸರಿ, ರೈತರ ಬಗ್ಗೆ ಅಗೌರವ ತೋರುವುದು ಸರಿಯಲ್ಲ.
— SRIIMURALI (@SRIMURALIII) September 23, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ