ಮಂಗಳೂರು; ಆಳ ಸಮುದ್ರ ಮೀನುಗಾರಿಕೆ ಬೋಟ್ ಒಂದು ಮಂಗಳೂರು ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ತಲೆಕೆಳಗಾಗಿ ಮುಳುಗುಲಾರಂಭಿಸಿದೆ. ಬೋಟ್ನಲ್ಲಿದ್ದ 22 ಮಂದಿ ಮೀನುಗಾರರು ಇದ್ದರು. ಅವರಲ್ಲಿ 16 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ.
22 ಜನ ಮೀನುಗಾರರರಿದ್ದ ಬೋಟ್ ಮಂಗಳವಾರ ಬೆಳಗ್ಗೆ ಸಮುದ್ರದಲ್ಲಿ ಮುಳುಗಲು ಆರಂಭಿಸಿದೆ. ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಕರಾವಳಿ ರಕ್ಷಣಾ ಪಡೆ ಬೆಳಗ್ಗೆಯಿಂದಲೂ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ. ಈವರೆಗೆ 16 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಇದನ್ನು ಓದಿ: ಎಂಎಸ್ಪಿ ಎಂದರೇನು? ಕೇಂದ್ರ ಕೃಷಿ ಕಾಯ್ದೆಯ ವಿರುದ್ಧ ರೈತರ ಭಯಕ್ಕೆ ಮತ್ತು ಹೋರಾಟಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ