ತುರ್ತು ಕಾಮಗಾರಿ ಹಿನ್ನೆಲೆ ಇಂದು ಬೆಂಗಳೂರಿನ (Bengaluru) ಬಹುತೇಕ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ (Electricity Supply) ವ್ಯತ್ಯಯ ಉಂಟಾಗಲಿದೆ ಬೆಸ್ಕಾಂ (BESCOM) ಹೇಳಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. 66/11 ಕೆವಿ ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತು ನಿರ್ವಹಣೆ ಕೆಲಸ ನಡೆಯುತ್ತಿರುವ ಕಾರಣ ಬೆಂಗಳೂರು ಉತ್ತರ ಭಾಗದಲ್ಲಿ (Bengaluru North) ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ. ವಿದ್ಯುತ್ ಪೂರೈಕೆ ಅಡಚಣೆಗೆ ಸಾರ್ವಜನಿಕರು (Public) ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿಕೊಂಡಿದೆ. ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ (BESCOM Helpline Number) 1912 ಗೆ ಸಂಪರ್ಕಿಸಿ ಎಂದು ಬೆಸ್ಕಾಂ ಹೇಳಿಕೊಂಡಿದೆ.
ಇಂದು ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ಗ್ರೋವ್, ದೇವಮತ್ ಶಾಲೆ, ಅಮರ್ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಎಕ್ಸ್ಟೆನ್ಷನ್ ಮತ್ತು ಸುತ್ತಲಿನ ಪ್ರದೇಶ,
ಹೆಚ್.ಆರ್.ಬಿ.ಆರ್. ಲೇಔಟ್, ೩ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, BWSSB ವಾಟರ್ ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತನೂರು, ವಡಾರ ಪಾಳ್ಯ, ಜಾನಕೀರಾಮ್ ಲೇಔಟ್, ಕೊತನೂರು, ಬಿ.ಡಿ.ಎಸ್. ಗಾರ್ಡನ್, ಬೆನ್, ಸತ್ಯ ಎನ್ಕ್ಲೇವ್, ಪ್ರಕೃತಿ ಲೇಔಟ್ ಮತ್ತುಸುತ್ತಲಿನ ಪ್ರದೇಶ
ಹೊಯ್ಸಳ ನಗರ, ಬೃಂದಾವನ ಲೇಔಟ್, ಜಯಂತಿ ನಗರ, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ರಸ್ತೆ, ಎನ್.ಆರ್.ಐ ಲೇಔಟ್, ರಿಚರ್ಸ್ ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್ ಮತ್ತು ಸುತ್ತಲಿನ ಪ್ರದೇಶ
ಹೆಚ್.ಆರ್.ಬಿ.ಆರ್. ಲೇಔಟ್ ೨ನೇ ಬ್ಲಾಕ್ ಮತ್ತು ಹೆಚ್.ಬಿ.ಆರ್. ೩ನೇ ಬ್ಲಾಕ್, ಸಮದ್ ಲೇಔಟ್, ಯಾಸಿನ್ ನಗರ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, ಪಿ.ಎನ್.ಎಸ್.ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ,
ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, ಹೆಚ್.ಬಿ.ಆರ್. 2ನೇ ಬ್ಲಾಕ್, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆಕೆ ಹಳ್ಳಿ ಡಿಪೋ
ಹೆಚ್.ಆರ್.ಬಿ.ಆರ್ 3ನೇ ಬ್ಲಾಕ್, ಸಿ.ಎಂ.ಆರ್.ರಸ್ತೆ, ನಂಜುಡಪ್ಪ ರಸ್ತೆ, ಕರಾವಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ವಿಜಯ ಬ್ಯಾಂಕ್ ಕಾಲೋನಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ
ಇದನ್ನೂ ಓದಿ: Bengaluru Accident: ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು
ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ ಕ್ರಾಸ್, ದೊಡ್ಡ ಬಾಣಸವಾಡಿ, 100 ಅಡಿರಸ್ತೆ ಬಾಣಸವಾಡಿ, ಓ.ಎಂ.ಬಿ.ಆರ್. 6ನೇ ಕ್ರಾಸ್ & ಗ್ರೀನ್ ಪಾರ್ಕ್ ಲೇಔಟ್ ಫ್ಲವರ್ ಗಾರ್ಡನ್, ಎಂ.ಎಂ. ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ
ಬೈರತಿ, ಹೆಣ್ಣೂರು, ಚಳ್ಳಕರೆ, ವಡ್ಡರಪಾಳ್ಯ, ಗೆದ್ದಲಹಳ್ಳಿ, ಕೊತನೂರು ಮತ್ತು ಸುತ್ತಲಿನ ಪ್ರದೇಶ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಮ ಎನ್ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್ ಮತ್ತು ಸುತ್ತಲಿನ ಪ್ರದೇಶ
ಕಮ್ಮನಹಳ್ಳಿ ಮುಖ್ಯರಸ್ತೆ, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ, ಎ.ಡಿ.ಎಂ.ಸಿ. ಮಿಲಿಟರಿ, ಚಿಕ್ಕ ಬಾಣಸವಾಡಿ ಮತ್ತು ಸುಬ್ಬಯ್ಯನ ಪಾಳ್ಯ, ಓ.ಎಂ.ಬಿ.ಆರ್. 5ನೇ ಕ್ರಾಸ್, ಬೃಂದಾವನ ಲೇಔಟ್
ಇದನ್ನೂ ಓದಿ: Mangaluru: ಅಪಘಾತದಿಂದ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ರೈತ!
ಬಂಜಾರ ಲೇಔಟ್, ಕಾಣೆ ರಸ್ತೆ, ಎನ್.ಪಿ.ಎಸ್., ಬೆಥೆಲ್ ಲೇಔಟ್, ಸಮೃದ್ಧಿ ಲೇಔಟ್, ವಾಟರ್ ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ