ಬೀರುವಿಗೆ ಪ್ರತಿನಿತ್ಯ ಪೂಜೆ ಮಾಡಲು ಸಾಧ್ಯವಾಗದಿದ್ದಲ್ಲಿ ಶುಕ್ರವಾರ ಪೂಜೆ ಸಲ್ಲಿಸಬೇಕು ಇದರಿಂದ ಲಕ್ಷ್ಮೀದೇವಿಯು ಪ್ರಸನ್ನಗೊಂಡು ಹಣದ ಹರಿವನ್ನು ಹೆಚ್ಚು ಮಾಡಿ ಅಭಿವೃದ್ದಿ ಹೊಂದುವಂತೆ ಮಾಡುತ್ತಾಳೆ ಎಂಬ ನಂಬಿಕೆ ಇದೆ. (ಮೇಲಿನ ಲೇಖನದ ವರದಿಯೂ ಧಾರ್ಮಿಕ ನಂಬಿಕೆಗಳು ನಡೆದ ಬಂದ ಶಾಸ್ತ್ರದ ಪ್ರಕಾರವಾಗಿದೆ). ಇವುಗಳನ್ನು ನ್ಯೂಸ್ 18 ಕನ್ನಡ ಖಚಿತಪಡಿಸುವುದಿಲ್ಲ)