ಕರ್ನಾಟಕ ವಿಧಾನಸಭೆಗೆ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಮೇ 10ರಂದು ಕನ್ನಡಿಗರು ಹೊಸ ಜನಪ್ರತಿನಿಧಿಗಳನ್ನು ಆರಿಸಲು ಹಕ್ಕು ಚಲಾಯಿಸಲಿದ್ದಾರೆ.
2/ 7
ಪ್ರವಾಸಿಗರೇ ಗಮನಿಸಿ, ನೀವೇನಾದ್ರೂ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಟ್ರಿಪ್ ಹೋಗ್ಬೇಕು ಅಂತ ಪ್ಲ್ಯಾನ್ ಮಾಡ್ಗತಿದ್ದೀರಾ? ಹಾಗಿದ್ದರೆ ಇಲ್ಲೊಂದು ತಪ್ಪದೇ ಗಮನಿಸಬೇಕಾದ ಮಾಹಿತಿ ಇದೆ.
3/ 7
ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿರುವ ಮೇ 10ರಂದು ಪ್ರಖ್ಯಾತ ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧಿಸಿ ಆದೇಶ ಪ್ರಕಟಿಸಲಾಗಿದೆ. ಮೇ 10ರಂದು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
4/ 7
ಚುನಾವಣಾ ಆಯೋಗದ ನಿರ್ದೇಶನ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರದ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಮೇ 10ರಂದು ಪ್ರವೇಶ ನಿರ್ಬಂಧಿಸಲಾಗಿದೆ.
5/ 7
ಚುನಾವಣಾ ದಿನ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂಬ ಉದ್ದೇಶದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಈ ಆದೇಶ ಪ್ರಕಟಿಸಿದೆ.
6/ 7
ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮೇ 10ರಂದು ಪ್ರಖ್ಯಾತ ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧಿಸಿ ಆದೇಶ ಪ್ರಕಟಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್ ಎಂ ನಾಗರಾಜ್ ಅವರು ಈ ಕುರಿತು ಅಧಿಕೃತವಾಗಿ ಆದೇಶಿಸಿದ್ದಾರೆ.
7/ 7
ಚುನಾವಣೆಯ ದಿನ ಮತದಾನ ಮಾಡುವುದನ್ನು ತಪ್ಪಿಸಿ ಸಮೀಪದ ಪ್ರವಾಸಿ ಸ್ಥಳಗಳಿಗೆ ಹೋಗುವ ಖಯಾಲಿ ಬೆಳೆಯುತ್ತಿದೆ. ಇದನ್ನು ತಪ್ಪಿಸಲು ಬೆಂಗಳೂರಿಗೆ ಸಮೀಪವಿರುವ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
First published:
17
Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಕರ್ನಾಟಕ ವಿಧಾನಸಭೆಗೆ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಮೇ 10ರಂದು ಕನ್ನಡಿಗರು ಹೊಸ ಜನಪ್ರತಿನಿಧಿಗಳನ್ನು ಆರಿಸಲು ಹಕ್ಕು ಚಲಾಯಿಸಲಿದ್ದಾರೆ.
Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿರುವ ಮೇ 10ರಂದು ಪ್ರಖ್ಯಾತ ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧಿಸಿ ಆದೇಶ ಪ್ರಕಟಿಸಲಾಗಿದೆ. ಮೇ 10ರಂದು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮೇ 10ರಂದು ಪ್ರಖ್ಯಾತ ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧಿಸಿ ಆದೇಶ ಪ್ರಕಟಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್ ಎಂ ನಾಗರಾಜ್ ಅವರು ಈ ಕುರಿತು ಅಧಿಕೃತವಾಗಿ ಆದೇಶಿಸಿದ್ದಾರೆ.
Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಚುನಾವಣೆಯ ದಿನ ಮತದಾನ ಮಾಡುವುದನ್ನು ತಪ್ಪಿಸಿ ಸಮೀಪದ ಪ್ರವಾಸಿ ಸ್ಥಳಗಳಿಗೆ ಹೋಗುವ ಖಯಾಲಿ ಬೆಳೆಯುತ್ತಿದೆ. ಇದನ್ನು ತಪ್ಪಿಸಲು ಬೆಂಗಳೂರಿಗೆ ಸಮೀಪವಿರುವ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.