ಕಳೆದ 6 ವರ್ಷಗಳಿಂದ ಆಶ್ರಯ ಪಡೆದಿದ್ದ ಭರತ್ಗೆ ಆಧಾರ್ ಕಾರ್ಡ್ ಮಾಡಿಸಲು ಪುನರ್ ವಸತಿ ಕೇಂದ್ರದ ಅಧಿಕಾರಿಗಳು ನಿರ್ಧರಿಸಿದ್ದರು. 2022ರ ಜನವರಿಯಲ್ಲಿ ಸ್ಥಳೀಯ ಆಧಾರ್ ಸೇವಾ ಕೇಂದ್ರಕ್ಕೆ ಭರತ್ ನನ್ನು ಕರೆದುಕೊಂಡು ಹೋಗಲಾಗಿತ್ತು. ಅಂದು ಭರತ್ ನ ಬೆರಳು ಮುದ್ರೆ ಪಡೆದ ಆಧಾರ್ ಕಾರ್ಡ್ ಸೇವಾ ಸಿಬ್ಬಂದಿ, ಮತ್ತೆ ಆತನನ್ನು ಪುನರ್ ವಸತಿ ಕೇಂದ್ರಕ್ಕೆ ಕಳುಹಿಸಲಾಗಿತ್ತು.