Bengaluru Viral News: ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಆನೇಕಲ್ ಅಭ್ಯರ್ಥಿ!

ಕೇವಲ ನಾಮಪತ್ರ ಸಲ್ಲಿಸಿದ್ದರೆ ಇಷ್ಟು ದೊಡ್ಡ ಸುದ್ದಿಯಾಗ್ತಿರಲಿಲ್ಲವೇನೋ.. ಆದ್ರೆ ಡಾ.ವೈ. ಚಿನ್ನಪ್ಪ ಚಿಕ್ಕಹಾಗಡೆ ನಾಮಪತ್ರ ಸಲ್ಲಿಸಲು ವಿಶೇಷವಾಗಿ ಆಗಮಿಸಿ ವೈರಲ್ ಆಗಿದ್ದಾರೆ.

First published:

  • 17

    Bengaluru Viral News: ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಆನೇಕಲ್ ಅಭ್ಯರ್ಥಿ!

    ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ದಿನಗಣನೆ ಶುರುವಾಗಿದೆ. ವಿವಿಧ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಿಸುತ್ತಿವೆ. ಹಲವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಆನೇಕಲ್ ನಲ್ಲಿ ಅಭ್ಯರ್ಥಿಯೊಬ್ಬರು ವಿಭಿನ್ನವಾಗಿ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ.

    MORE
    GALLERIES

  • 27

    Bengaluru Viral News: ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಆನೇಕಲ್ ಅಭ್ಯರ್ಥಿ!

    ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್​ಪಿ ಪಕ್ಷದಿಂದ ಡಾ.ವೈ. ಚಿನ್ನಪ್ಪ ಚಿಕ್ಕಹಾಗಡೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಕೇವಲ ನಾಮಪತ್ರ ಸಲ್ಲಿಸಿದ್ದರೆ ಇಷ್ಟು ದೊಡ್ಡ ಸುದ್ದಿಯಾಗ್ತಿರಲಿಲ್ಲವೇನೋ.. ಆದ್ರೆ ಡಾ.ವೈ. ಚಿನ್ನಪ್ಪ ಚಿಕ್ಕಹಾಗಡೆ ನಾಮಪತ್ರ ಸಲ್ಲಿಸಲು ವಿಶೇಷವಾಗಿ ಆಗಮಿಸಿ ವೈರಲ್ ಆಗಿದ್ದಾರೆ.

    MORE
    GALLERIES

  • 37

    Bengaluru Viral News: ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಆನೇಕಲ್ ಅಭ್ಯರ್ಥಿ!

    ಡಾ.ವೈ. ಚಿನ್ನಪ್ಪ ಚಿಕ್ಕಹಾಗಡೆ ಅರ್ಟಿಫಿಷಿಯಲ್ ಆನೆ ಮೇಲೆ ಸವಾರಿ ಮಾಡಿಕೊಂಡು ಬಂದು ನಾಮಪತ್ರ ಸಲ್ಲಿಸಿದ್ದಾರೆ.

    MORE
    GALLERIES

  • 47

    Bengaluru Viral News: ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಆನೇಕಲ್ ಅಭ್ಯರ್ಥಿ!

    [caption id="attachment_1060724" align="alignnone" width="525"] ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸುವ ಮೂಲಕ ಆನೇಕಲ್ ಮತದಾರರ ಮತ ಸೆಳೆಯಲು ಪ್ರಯತ್ನ ನಡೆಸಿದ್ದಾರೆ ಡಾ.ವೈ. ಚಿನ್ನಪ್ಪ ಚಿಕ್ಕಹಾಗಡೆ.

    [/caption]

    MORE
    GALLERIES

  • 57

    Bengaluru Viral News: ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಆನೇಕಲ್ ಅಭ್ಯರ್ಥಿ!

    ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಹುಲ್ಲಹಳ್ಳಿ ಶ್ರೀನಿವಾಸ್, ಕಾಂಗ್ರೆಸ್​ನಿಂದ ಹಾಲಿ ಶಾಸಕ ಬಿ. ಶಿವಣ್ಣ , ಜೆಡಿಎಸ್​ನಿಂದ ಕೆ ಪಿ ರಾಜು ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. 

    MORE
    GALLERIES

  • 67

    Bengaluru Viral News: ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಆನೇಕಲ್ ಅಭ್ಯರ್ಥಿ!

    ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್​ಗೆ ಟಕ್ಕರ್ ಕೊಡಲು ಬಿಎಸ್​ಪಿ ಅಭ್ಯರ್ಥಿ ವಿಭಿನ್ನವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

    MORE
    GALLERIES

  • 77

    Bengaluru Viral News: ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಆನೇಕಲ್ ಅಭ್ಯರ್ಥಿ!

    ಆನೇಕಲ್ ವಿಧಾನಸಭಾ ಕ್ಷೇತದಲ್ಲಿ ಐದರಿಂದ ಆರು ಸಾವಿರ ಸಾಂಪ್ರದಾಯಿಕ ಮತಗಳಿದ್ದು, ಹೆಚ್ಚುವರಿಯಾಗಿ ಕಾಂಗ್ರೆಸ್ ಪಕ್ಷದ ಮತಗಳನ್ನು ಸೆಳೆಯುವ ಸಾಧ್ಯತೆ ಇದೆ. ಬಿಎಸ್​ಪಿ ಪಕ್ಷದಿಂದ ಪ್ರಬಲ ಸ್ಪರ್ಧೆಯೊಡ್ಡಿದರೆ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನೆಡೆಯಾಗುವ ಸಾಧ್ಯತೆ ಹೆಚ್ಚಿದೆ.

    MORE
    GALLERIES