Bengaluru: ರೇಸ್ ​ಕೋರ್ಸ್ ರಸ್ತೆಗೆ ರೆಬೆಲ್ ಹೆಸರು! ಅಭಿಮಾನಿಗಳಿಗೆ ಗುಡ್ ನ್ಯೂಸ್

ಮಂಡ್ಯದ ಗಂಡು ಅಂಬರೀಶ್ ಅಂದ್ರೆ ಅಭಿಮಾನಿಗಳ ಆರಾಧ್ಯದೈವ.‌ ಅಂಬಿಯ ಮುಗ್ದ ಮನಸಿನ ಒರಟು ಮಾತಿಗೆ ತಲೆಬಾಗದವರೇ ಇಲ್ಲ. ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಅವರು 2018 ನವೆಂಬರ್ 24 ರಂದು ಇಹಲೋಕ ತ್ಯಜಿಸಿದ್ದರು.

  • News18 Kannada
  • |
  •   | Bangalore [Bangalore], India
First published:

  • 17

    Bengaluru: ರೇಸ್ ​ಕೋರ್ಸ್ ರಸ್ತೆಗೆ ರೆಬೆಲ್ ಹೆಸರು! ಅಭಿಮಾನಿಗಳಿಗೆ ಗುಡ್ ನ್ಯೂಸ್

    ಕನ್ನಡ ಸಿನಿ ಪ್ರೇಮಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಬೆಂಗಳೂರು ನಗರದ ಪ್ರಮುಖ ರಸ್ತೆಗೆ ಸಿನಿಮಾ ರಸಿಕರು ಮರೆಯಲಾರದ ಖ್ಯಾತ ನಟರ ಹೆಸರಿಡಲು ಬಿಬಿಎಂಪಿ ಅನುಮೋದನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru: ರೇಸ್ ​ಕೋರ್ಸ್ ರಸ್ತೆಗೆ ರೆಬೆಲ್ ಹೆಸರು! ಅಭಿಮಾನಿಗಳಿಗೆ ಗುಡ್ ನ್ಯೂಸ್

    ಬೆಂಗಳೂರಿನ ರೇಸ್​ ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಶ್ ಅವರ ಹೆಸರನ್ನು ಇಡಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಅನುಮೋದನೆ ನೀಡಿದ್ದಾರೆ. ಈ ಮೂಲಕ ರೆಬೆಲ್ ಸ್ಟಾರ್ ಹೆಸರು ಬೆಂಗಳೂರು ನಗರದ ಪ್ರಮುಖ ರಸ್ತೆಯಲ್ಲಿ ರಾರಾಜಿಸಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru: ರೇಸ್ ​ಕೋರ್ಸ್ ರಸ್ತೆಗೆ ರೆಬೆಲ್ ಹೆಸರು! ಅಭಿಮಾನಿಗಳಿಗೆ ಗುಡ್ ನ್ಯೂಸ್

    ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಯ ರಾಂನಾರಾಯಣ್ ಚೆಲ್ಲಾರಾಂ ಕಾಲೇಜಿನಿಂದ ಶುರುವಾಗಿ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದವರೆಗಿನ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಶ್ ರಸ್ತೆ ಎಂದು ಹೆಸರು ಇಡಲಾಗುತ್ತದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಈ ಹಿಂದೆ ಅಧಿಕೃತ ಘೋಷಣೆ ಮಾಡಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru: ರೇಸ್ ​ಕೋರ್ಸ್ ರಸ್ತೆಗೆ ರೆಬೆಲ್ ಹೆಸರು! ಅಭಿಮಾನಿಗಳಿಗೆ ಗುಡ್ ನ್ಯೂಸ್

    ಇನ್ನು ಒಂದೇ ವಾರದಲ್ಲಿ ರೇಸ್ ​ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಶ್ ಅವರ ಹೆಸರನ್ನು ಇಡಲಾಗುತ್ತದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru: ರೇಸ್ ​ಕೋರ್ಸ್ ರಸ್ತೆಗೆ ರೆಬೆಲ್ ಹೆಸರು! ಅಭಿಮಾನಿಗಳಿಗೆ ಗುಡ್ ನ್ಯೂಸ್

    ಮಂಡ್ಯದ ಗಂಡು ಅಂಬರೀಶ್ ಅಂದ್ರೆ ಅಭಿಮಾನಿಗಳ ಆರಾಧ್ಯದೈವ.‌ ಅಂಬಿಯ ಮುಗ್ದ ಮನಸಿನ ಒರಟು ಮಾತಿಗೆ ತಲೆಬಾಗದವರೇ ಇಲ್ಲ. ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಅವರು 2018 ನವೆಂಬರ್ 24 ರಂದು ಇಹಲೋಕ ತ್ಯಜಿಸಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru: ರೇಸ್ ​ಕೋರ್ಸ್ ರಸ್ತೆಗೆ ರೆಬೆಲ್ ಹೆಸರು! ಅಭಿಮಾನಿಗಳಿಗೆ ಗುಡ್ ನ್ಯೂಸ್

    ಕಲಿಯುಗ ಕರ್ಣನಿಗೆ ಅಭಿಮಾನಿಗಳು ಪ್ರೀತಿಯಿಂದ ಗುಡಿ ಕಟ್ಟಿದ್ದಾರೆ. ಅಂಬರೀಶ್‌ ಅವರ ವ್ಯಕ್ತಿತ್ವದ ನೆನಪನ್ನ ಮುಂದಿನ ಪೀಳಿಗೆಗೆಯೂ ತಿಳಿಯುವಂತೆ ಮಾಡುತ್ತಿದ್ದಾರೆ‌. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೌಡನದೊಡ್ಡಿಯಲ್ಲಿ ಅಂಬರೀಶ್ ಅವರಿಗೆ ಅಭಿಮಾನಿಗಳು ದೇಗುಲ ಕಟ್ಟಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru: ರೇಸ್ ​ಕೋರ್ಸ್ ರಸ್ತೆಗೆ ರೆಬೆಲ್ ಹೆಸರು! ಅಭಿಮಾನಿಗಳಿಗೆ ಗುಡ್ ನ್ಯೂಸ್

    ಸದ್ಯ ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಡ್ ಮ್ಯಾನರ್ಸ್ ಮೂಲಕ ಅಭಿಷೇಕ್ ಅಂಬರೀಶ್ ಹೊಸ ಖದನ್​ನಲ್ಲಿಯೇ ಬರ್ತಿದ್ದಾರೆ. ಅಮರ್ ಚಿತ್ರದಲ್ಲಿ ಅಮರ್ ಪ್ರೇಮ ಕಥೆ ಹೇಳಿದ್ದ ಅಭಿಷೇಕ್ ಅಂಬರೀಶ್, ಬ್ಯಾಡ್‌ ಮ್ಯಾನರ್ಸ್ ಚಿತ್ರದಲ್ಲಿ ರಫ್ ಪೊಲೀಸ್ ಆಫೀಸರ್ ಆಗಿ ಕಂಗೊಳಿಸುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES