Indian Railways: ಬೆಂಗಳೂರು-ಮಂಗಳೂರು ಪ್ರಯಾಣಿಕರ ಊಟದ ಸಮಸ್ಯೆ ಪರಿಹಾರ
ಮಂಗಳೂರು ಜಂಕ್ಷನ್ನಿಂದ ಬೆಂಗಳೂರಿನ ಯಶವಂತಪುರ ಜಂಕ್ಷನ್ಗೆ ಸಂಪರ್ಕ ಕಲ್ಪಿಸುವ ರೈಲಿಗೆ ಸಂಬಂಧಿಸಿದಂತೆ ಪ್ರಮುಖ ಬದಲಾವಣೆ ಮಾಡಲಾಗಿದೆ. ಪ್ರತಿ ಭಾನುವಾರ ಸೇವೆ ಒದಗಿಸುವ ಈ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ.
ಬೆಂಗಳೂರಿನಿಂದ ಕರಾವಳಿ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರು ಗಮನಿಸಬೇಕಾದ ಮುಖ್ಯ ಮಾಹಿತಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 7
ಮಂಗಳೂರು ಜಂಕ್ಷನ್ನಿಂದ ಬೆಂಗಳೂರಿನ ಯಶವಂತಪುರ ಜಂಕ್ಷನ್ಗೆ ಸಂಪರ್ಕ ಕಲ್ಪಿಸುವ ರೈಲಿಗೆ ಸಂಬಂಧಿಸಿದಂತೆ ಪ್ರಮುಖ ಬದಲಾವಣೆ ಮಾಡಲಾಗಿದೆ. ಪ್ರತಿ ಭಾನುವಾರ ಸೇವೆ ಒದಗಿಸುವ ಈ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಹೊಸ ಪರಿಷ್ಕೃತ ವೇಳಾಪಟ್ಟಿ ಗಮನಿಸುವುದಾದರೆ ಮಂಗಳೂರು ಜಂಕ್ಷನ್ ಟು ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ಜುಲೈ 16ರಿಂದ ಮುಂಜಾನೆ 7 ಗಂಟೆಗೆ ಮಂಗಳೂರು ರೈಲು ನಿಲ್ದಾಣದಿಂದ ಪ್ರಯಾಣ ಆರಂಭಿಸಲಿದೆ. (ಸಾಂದರ್ಭಿಕ ಚಿತ್ರ)
4/ 7
ಈ ರೈಲು ಸಂಜೆ 4:30 ಯಶವಂತಪುರ ರೈಲು ನಿಲ್ದಾಣ ತಲುಪಲಿದೆ ಎಂದು ಭಾರತೀಯ ರೈಲ್ವೆ ಅಧಿಕೃತ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
5/ 7
ಸದ್ಯದ ಈ ರೈಲಿನ ವೇಳಾಪಟ್ಟಿಯಿಂದ ಪ್ರಯಾಣಿಕರಿಗೆ ಊಟದ ಸಮಸ್ಯೆ ಎದುರಾಗುತ್ತಿತ್ತು. ಈ ಸಮಸ್ಯೆಯನ್ನು ಪರಿಹರಿಸಲು ವೇಳಾಪಟ್ಟಿ ಪರಿಷ್ಕರಣೆ ಮಾಡುವಂತೆ ಪ್ರಬಲ ಆಗ್ರಹ ಕೇಳಿಬಂದಿತ್ತು. (ಸಾಂದರ್ಭಿಕ ಚಿತ್ರ)
6/ 7
ಎಸ್ಎಸ್ಎಸ್ ಹುಬ್ಬಳ್ಳಿ-ತಂಜಾವೂರು ನಡುವೆ ರೈಲು ಸಂಖ್ಯೆ 07325 ಮತ್ತು ರೈಲು ಸಂಖ್ಯೆ 07326 ಸಂಚಾರ ನಡೆಸಲಿದೆ. ಈ ಎರಡೂ ನಗರಗಳ ನಡುವೆ ಪ್ರಯಾಣಿಸುವ ಪ್ರಯಾಣಿಕರು ಈ ರೈಲುಗಳ ಸೇವೆ ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಏಪ್ರಿಲ್ 3, 10, 17 ಮತ್ತು 24ರಂದು ಹುಬ್ಬಳ್ಳಿ-ತಂಜಾವೂರು ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಒದಗಿಸಲಿದೆ. ಜೊತೆಗೆ ಮಾರ್ಚ್ 21, ಏಪ್ರಿಲ್ 4, 11, 18 ಮತ್ತು 25ರಂದು ತಂಜಾವೂರು ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು ಪ್ರಯಾಣ ಬೆಳೆಸಲಿದೆ. (ಸಾಂದರ್ಭಿಕ ಚಿತ್ರ)
First published:
17
Indian Railways: ಬೆಂಗಳೂರು-ಮಂಗಳೂರು ಪ್ರಯಾಣಿಕರ ಊಟದ ಸಮಸ್ಯೆ ಪರಿಹಾರ
ಬೆಂಗಳೂರಿನಿಂದ ಕರಾವಳಿ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರು ಗಮನಿಸಬೇಕಾದ ಮುಖ್ಯ ಮಾಹಿತಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
Indian Railways: ಬೆಂಗಳೂರು-ಮಂಗಳೂರು ಪ್ರಯಾಣಿಕರ ಊಟದ ಸಮಸ್ಯೆ ಪರಿಹಾರ
ಮಂಗಳೂರು ಜಂಕ್ಷನ್ನಿಂದ ಬೆಂಗಳೂರಿನ ಯಶವಂತಪುರ ಜಂಕ್ಷನ್ಗೆ ಸಂಪರ್ಕ ಕಲ್ಪಿಸುವ ರೈಲಿಗೆ ಸಂಬಂಧಿಸಿದಂತೆ ಪ್ರಮುಖ ಬದಲಾವಣೆ ಮಾಡಲಾಗಿದೆ. ಪ್ರತಿ ಭಾನುವಾರ ಸೇವೆ ಒದಗಿಸುವ ಈ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
Indian Railways: ಬೆಂಗಳೂರು-ಮಂಗಳೂರು ಪ್ರಯಾಣಿಕರ ಊಟದ ಸಮಸ್ಯೆ ಪರಿಹಾರ
ಹೊಸ ಪರಿಷ್ಕೃತ ವೇಳಾಪಟ್ಟಿ ಗಮನಿಸುವುದಾದರೆ ಮಂಗಳೂರು ಜಂಕ್ಷನ್ ಟು ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ಜುಲೈ 16ರಿಂದ ಮುಂಜಾನೆ 7 ಗಂಟೆಗೆ ಮಂಗಳೂರು ರೈಲು ನಿಲ್ದಾಣದಿಂದ ಪ್ರಯಾಣ ಆರಂಭಿಸಲಿದೆ. (ಸಾಂದರ್ಭಿಕ ಚಿತ್ರ)
Indian Railways: ಬೆಂಗಳೂರು-ಮಂಗಳೂರು ಪ್ರಯಾಣಿಕರ ಊಟದ ಸಮಸ್ಯೆ ಪರಿಹಾರ
ಸದ್ಯದ ಈ ರೈಲಿನ ವೇಳಾಪಟ್ಟಿಯಿಂದ ಪ್ರಯಾಣಿಕರಿಗೆ ಊಟದ ಸಮಸ್ಯೆ ಎದುರಾಗುತ್ತಿತ್ತು. ಈ ಸಮಸ್ಯೆಯನ್ನು ಪರಿಹರಿಸಲು ವೇಳಾಪಟ್ಟಿ ಪರಿಷ್ಕರಣೆ ಮಾಡುವಂತೆ ಪ್ರಬಲ ಆಗ್ರಹ ಕೇಳಿಬಂದಿತ್ತು. (ಸಾಂದರ್ಭಿಕ ಚಿತ್ರ)
Indian Railways: ಬೆಂಗಳೂರು-ಮಂಗಳೂರು ಪ್ರಯಾಣಿಕರ ಊಟದ ಸಮಸ್ಯೆ ಪರಿಹಾರ
ಎಸ್ಎಸ್ಎಸ್ ಹುಬ್ಬಳ್ಳಿ-ತಂಜಾವೂರು ನಡುವೆ ರೈಲು ಸಂಖ್ಯೆ 07325 ಮತ್ತು ರೈಲು ಸಂಖ್ಯೆ 07326 ಸಂಚಾರ ನಡೆಸಲಿದೆ. ಈ ಎರಡೂ ನಗರಗಳ ನಡುವೆ ಪ್ರಯಾಣಿಸುವ ಪ್ರಯಾಣಿಕರು ಈ ರೈಲುಗಳ ಸೇವೆ ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)
Indian Railways: ಬೆಂಗಳೂರು-ಮಂಗಳೂರು ಪ್ರಯಾಣಿಕರ ಊಟದ ಸಮಸ್ಯೆ ಪರಿಹಾರ
ಏಪ್ರಿಲ್ 3, 10, 17 ಮತ್ತು 24ರಂದು ಹುಬ್ಬಳ್ಳಿ-ತಂಜಾವೂರು ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಒದಗಿಸಲಿದೆ. ಜೊತೆಗೆ ಮಾರ್ಚ್ 21, ಏಪ್ರಿಲ್ 4, 11, 18 ಮತ್ತು 25ರಂದು ತಂಜಾವೂರು ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು ಪ್ರಯಾಣ ಬೆಳೆಸಲಿದೆ. (ಸಾಂದರ್ಭಿಕ ಚಿತ್ರ)