ಮೈಸೂರು ಬೆಂಗಳೂರು ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮತ್ತೆ ಸುದ್ದಿಯಲ್ಲಿದೆ. ಬೆಂಗಳೂರಿನಲ್ಲಿ ಈ ರೈಲಿಗೆ ಕಲ್ಲುತೂರಾಟ ನಡೆಸಲಾಗಿದೆ. ಈ ಬೆನ್ನಲ್ಲೇ ವಂದೇ ಭಾರತ್ ಕುರಿತು ಇನ್ನೊಂದು ಸುದ್ದಿಯೊಂದು ಹೊರಬಿದ್ದಿದೆ.
2/ 7
ಈ ಮೊದಲು ಮೈಸೂರು ಬೆಂಗಳೂರು ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ತಿರುವಳ್ಳೂರಿನಲ್ಲಿ ನಿಲುಗಡೆಯಾಗಲಿದೆ ಎನ್ನಲಾಗಿತ್ತು. ಆದರೆ ಈ ಕುರಿತು ದಕ್ಷಿಣ ರೈಲ್ವೆ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
3/ 7
ಮೈಸೂರು ಬೆಂಗಳೂರು ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಚೆನ್ನೈ ಸಮೀಪದ ತಿರುವಳ್ಳೂರಿನಲ್ಲಿ ನಿಲ್ಲುವುದಿಲ್ಲ ಎಂದು ದಕ್ಷಿಣ ರೈಲ್ವೆ ತಿಳಿಸಿದೆ. ಈ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.
4/ 7
ಮೈಸೂರು ಬೆಂಗಳೂರು ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ವಾರದ 6 ದಿನ ಸೇವೆ ಒದಗಿಸುತ್ತದೆ. ಬುಧವಾರದಂದು ಮಾತ್ರ ಈ ರೈಲಿನ ಸೇವೆ ಇರುವುದಿಲ್ಲ
5/ 7
ಮೈಸೂರು ಬೆಂಗಳೂರು ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗ್ಗೆ 5:50 ಕ್ಕೆ ಚೆನ್ನೈನಿಂದ ಹೊರಟು ಮಧ್ಯಾಹ್ನ 12:20 ಕ್ಕೆ ಮೈಸೂರು ಜಂಕ್ಷನ್ ಸೇರುತ್ತದೆ. ಮೈಸೂರಿನಿಂದ ಮಧ್ಯಾಹ್ನ 1:05 ಕ್ಕೆ ಹೊರಟು ರಾತ್ರಿ 7:30 ಕ್ಕೆ ಚೆನ್ನೈ ತಲುಪುತ್ತದೆ.
6/ 7
ಜೊತೆಗೆ ನೈಋತ್ಯ ರೈಲ್ವೆಯ ಬೆಂಗಳೂರು ವಲಯ ಬೆಂಗಳೂರು-ಚೆನ್ನೈ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ವೇಗವನ್ನು ಹೆಚ್ಚಿಸುವುದಾಗಿ ಪ್ರಕಟಿಸಿದೆ. (ಸಾಂದರ್ಭಿಕ ಚಿತ್ರ)
7/ 7
ಸದ್ಯ ಚೆನ್ನೈ-ಬೆಂಗಳೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕೆ. ಆರ್. ಪುರ-ಜೋಲಾರಪಟ್ಟಿ ಮಧ್ಯೆ ಗಂಟೆಗೆ 110 ಕಿ. ಮೀ. ವೇಗದಲ್ಲಿ ಚಲಿಸುತ್ತದೆ. ಈ ಮಾರ್ಗದ ರೈಲು ವೇಗವನ್ನು ಹೆಚ್ಚಿಸುವುದಾಗಿ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
First published:
17
Vande Bharat Express Train: ಈ ಪ್ರಮುಖ ಊರಲ್ಲಿ ನಿಲ್ಲಲ್ಲ ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು!
ಮೈಸೂರು ಬೆಂಗಳೂರು ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮತ್ತೆ ಸುದ್ದಿಯಲ್ಲಿದೆ. ಬೆಂಗಳೂರಿನಲ್ಲಿ ಈ ರೈಲಿಗೆ ಕಲ್ಲುತೂರಾಟ ನಡೆಸಲಾಗಿದೆ. ಈ ಬೆನ್ನಲ್ಲೇ ವಂದೇ ಭಾರತ್ ಕುರಿತು ಇನ್ನೊಂದು ಸುದ್ದಿಯೊಂದು ಹೊರಬಿದ್ದಿದೆ.
Vande Bharat Express Train: ಈ ಪ್ರಮುಖ ಊರಲ್ಲಿ ನಿಲ್ಲಲ್ಲ ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು!
ಈ ಮೊದಲು ಮೈಸೂರು ಬೆಂಗಳೂರು ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ತಿರುವಳ್ಳೂರಿನಲ್ಲಿ ನಿಲುಗಡೆಯಾಗಲಿದೆ ಎನ್ನಲಾಗಿತ್ತು. ಆದರೆ ಈ ಕುರಿತು ದಕ್ಷಿಣ ರೈಲ್ವೆ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
Vande Bharat Express Train: ಈ ಪ್ರಮುಖ ಊರಲ್ಲಿ ನಿಲ್ಲಲ್ಲ ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು!
ಮೈಸೂರು ಬೆಂಗಳೂರು ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಚೆನ್ನೈ ಸಮೀಪದ ತಿರುವಳ್ಳೂರಿನಲ್ಲಿ ನಿಲ್ಲುವುದಿಲ್ಲ ಎಂದು ದಕ್ಷಿಣ ರೈಲ್ವೆ ತಿಳಿಸಿದೆ. ಈ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.
Vande Bharat Express Train: ಈ ಪ್ರಮುಖ ಊರಲ್ಲಿ ನಿಲ್ಲಲ್ಲ ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು!
ಮೈಸೂರು ಬೆಂಗಳೂರು ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗ್ಗೆ 5:50 ಕ್ಕೆ ಚೆನ್ನೈನಿಂದ ಹೊರಟು ಮಧ್ಯಾಹ್ನ 12:20 ಕ್ಕೆ ಮೈಸೂರು ಜಂಕ್ಷನ್ ಸೇರುತ್ತದೆ. ಮೈಸೂರಿನಿಂದ ಮಧ್ಯಾಹ್ನ 1:05 ಕ್ಕೆ ಹೊರಟು ರಾತ್ರಿ 7:30 ಕ್ಕೆ ಚೆನ್ನೈ ತಲುಪುತ್ತದೆ.
Vande Bharat Express Train: ಈ ಪ್ರಮುಖ ಊರಲ್ಲಿ ನಿಲ್ಲಲ್ಲ ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು!
ಸದ್ಯ ಚೆನ್ನೈ-ಬೆಂಗಳೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕೆ. ಆರ್. ಪುರ-ಜೋಲಾರಪಟ್ಟಿ ಮಧ್ಯೆ ಗಂಟೆಗೆ 110 ಕಿ. ಮೀ. ವೇಗದಲ್ಲಿ ಚಲಿಸುತ್ತದೆ. ಈ ಮಾರ್ಗದ ರೈಲು ವೇಗವನ್ನು ಹೆಚ್ಚಿಸುವುದಾಗಿ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)