ರಾಜ್ಯ ರಾಜಧಾನಿಯಲ್ಲಿ ನಮ್ಮ ಮೆಟ್ರೋ ವಿಸ್ತರಣೆ ಅತ್ಯಂತ ವೇಗವಾಗಿ ನಡೆಯುತ್ತಿದೆ. ಇದೀಗ ಬೆಂಗಳೂರಿನ ಇನ್ನೊಂದು ಭಾಗದಿಂದ ನಮ್ಮ ಮೆಟ್ರೋ ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 7
ಬೆಂಗಳೂರಿನ ಐಟಿ ಕಾರಿಡಾರ್ ಎಂದೇ ಫೇಮಸ್ ಆಗಿರುವ ಸರ್ಜಾಪುರ–ಹೆಬ್ಬಾಳ ಮಾರ್ಗದಲ್ಲಿ ಮೆಟ್ರೋ ಮಾರ್ಗ ನಿರ್ಮಾಣವಾದರೆ ಟ್ರಾಫಿಕ್ ಸಮಸ್ಯೆಗಳಿಗೆ ಮುಕ್ತಿ ದೊರೆಯಲಿದೆ. ಇದೀಗ ಈ ಮಾರ್ಗದಲ್ಲಿ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಮಣ್ಣು ಪರೀಕ್ಷೆ ಮುಗಿದಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಅಂದಹಾಗೆ ಸರ್ಜಾಪುರ– ಹೆಬ್ಬಾಳ ಮೆಟ್ರೊ ಮಾರ್ಗವು ಅಗರ, ಕೋರಮಂಗಲ, ಡೇರಿ ವೃತ್ತವನ್ನು ಒಳಗೊಂಡಿರಲಿದೆ. ಈ ಮಾರ್ಗದಲ್ಲಿ ಮೆಟ್ರೋ ನಿರ್ಮಾಣಕ್ಕೆ ಮಣ್ಣು ಪರೀಕ್ಷೆ ಸಂಪೂರ್ಣಗೊಂಡಿರುವುದು ಈ ಭಾಗದ ಜನರಲ್ಲಿ ಸಂತಸ ಮೂಡಿಸಿದೆ. (ಸಾಂದರ್ಭಿಕ ಚಿತ್ರ)
4/ 7
ಸದ್ಯ ಸರ್ಜಾಪುರದಿಂದ ಹೆಬ್ಬಾಳದವರೆಗೆ ಒಟ್ಟು 70 ಸ್ಥಳಗಳಲ್ಲಿ ಮಣ್ಣು ಪರೀಕ್ಷೆ ಮಾಡಲಾಗಿದೆ. ಮೆಟ್ರೋ ರೈಲು ಮಾರ್ಗ ಕಾಮಗಾರಿ ನಡೆಸಲು ಎಲ್ಲೂ ಸಮಸ್ಯೆ ಕಂಡುಬಂದಿಲ್ಲ. (ಸಾಂದರ್ಭಿಕ ಚಿತ್ರ)
5/ 7
ಐಟಿ ಹಬ್ ಆಗಿ ಈ ಪ್ರದೇಶವು ರೂಪುಗೊಂಡ ನಂತರ ಟ್ರಾಫಿಕ್ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ ಸರ್ಜಾಪುರ ಭಾಗದಲ್ಲಿ ಮೆಟ್ರೋ ಅವಶ್ಯಕತೆ-ಅನಿವಾರ್ಯತೆ ಇದೆ ಎಂಬ ಅಭಿಪ್ರಾಯ ಈಗಾಗಲೇ ಕೇಳಿಬಂದಿದೆ. (ಸಾಂದರ್ಭಿಕ ಚಿತ್ರ)
6/ 7
ಮಣ್ಣು ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಾಣಿಸಿಕೊಳ್ಳದ ಕಾರಣ ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ಕಾಮಗಾರಿ ಇನ್ನಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಹೇಳಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ಸರ್ಜಾಪುರ-ಹೆಬ್ಬಾಳ ಮಾರ್ಗದಲ್ಲಿ ಮೆಟ್ರೋ ರೈಲಿನ ಕಾಮಗಾರಿ ಬೇಗ ಮುಗಿದರೆ ಟ್ರಾಫಿಕ್ ಸಮಸ್ಯೆಗೆ ಕಡಿವಾಳ ಬೀಳಲಿದೆ. ಆದಷ್ಟು ಬೇಗ ಈ ಮಾರ್ಗದಲ್ಲಿ ಮೆಟ್ರೋ ನಿರ್ಮಾಣವಾಗಲಿ ಎಂಬ ನಿರೀಕ್ಷೆ ಸಾರ್ವಜನಿಕರಲ್ಲಿ ಹುಟ್ಟಿಕೊಂಡಿದೆ. (ಸಾಂದರ್ಭಿಕ ಚಿತ್ರ)
First published:
17
Namma Metro Soil Test: ಕೃಷಿ ಮಾಡೋಕಷ್ಟೇ ಅಲ್ಲ, ಮೆಟ್ರೋ ನಿರ್ಮಾಣಕ್ಕೂ ಮಾಡ್ತಾರೆ ಮಣ್ಣು ಪರೀಕ್ಷೆ!
ರಾಜ್ಯ ರಾಜಧಾನಿಯಲ್ಲಿ ನಮ್ಮ ಮೆಟ್ರೋ ವಿಸ್ತರಣೆ ಅತ್ಯಂತ ವೇಗವಾಗಿ ನಡೆಯುತ್ತಿದೆ. ಇದೀಗ ಬೆಂಗಳೂರಿನ ಇನ್ನೊಂದು ಭಾಗದಿಂದ ನಮ್ಮ ಮೆಟ್ರೋ ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
Namma Metro Soil Test: ಕೃಷಿ ಮಾಡೋಕಷ್ಟೇ ಅಲ್ಲ, ಮೆಟ್ರೋ ನಿರ್ಮಾಣಕ್ಕೂ ಮಾಡ್ತಾರೆ ಮಣ್ಣು ಪರೀಕ್ಷೆ!
ಬೆಂಗಳೂರಿನ ಐಟಿ ಕಾರಿಡಾರ್ ಎಂದೇ ಫೇಮಸ್ ಆಗಿರುವ ಸರ್ಜಾಪುರ–ಹೆಬ್ಬಾಳ ಮಾರ್ಗದಲ್ಲಿ ಮೆಟ್ರೋ ಮಾರ್ಗ ನಿರ್ಮಾಣವಾದರೆ ಟ್ರಾಫಿಕ್ ಸಮಸ್ಯೆಗಳಿಗೆ ಮುಕ್ತಿ ದೊರೆಯಲಿದೆ. ಇದೀಗ ಈ ಮಾರ್ಗದಲ್ಲಿ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಮಣ್ಣು ಪರೀಕ್ಷೆ ಮುಗಿದಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
Namma Metro Soil Test: ಕೃಷಿ ಮಾಡೋಕಷ್ಟೇ ಅಲ್ಲ, ಮೆಟ್ರೋ ನಿರ್ಮಾಣಕ್ಕೂ ಮಾಡ್ತಾರೆ ಮಣ್ಣು ಪರೀಕ್ಷೆ!
ಅಂದಹಾಗೆ ಸರ್ಜಾಪುರ– ಹೆಬ್ಬಾಳ ಮೆಟ್ರೊ ಮಾರ್ಗವು ಅಗರ, ಕೋರಮಂಗಲ, ಡೇರಿ ವೃತ್ತವನ್ನು ಒಳಗೊಂಡಿರಲಿದೆ. ಈ ಮಾರ್ಗದಲ್ಲಿ ಮೆಟ್ರೋ ನಿರ್ಮಾಣಕ್ಕೆ ಮಣ್ಣು ಪರೀಕ್ಷೆ ಸಂಪೂರ್ಣಗೊಂಡಿರುವುದು ಈ ಭಾಗದ ಜನರಲ್ಲಿ ಸಂತಸ ಮೂಡಿಸಿದೆ. (ಸಾಂದರ್ಭಿಕ ಚಿತ್ರ)
Namma Metro Soil Test: ಕೃಷಿ ಮಾಡೋಕಷ್ಟೇ ಅಲ್ಲ, ಮೆಟ್ರೋ ನಿರ್ಮಾಣಕ್ಕೂ ಮಾಡ್ತಾರೆ ಮಣ್ಣು ಪರೀಕ್ಷೆ!
ಸದ್ಯ ಸರ್ಜಾಪುರದಿಂದ ಹೆಬ್ಬಾಳದವರೆಗೆ ಒಟ್ಟು 70 ಸ್ಥಳಗಳಲ್ಲಿ ಮಣ್ಣು ಪರೀಕ್ಷೆ ಮಾಡಲಾಗಿದೆ. ಮೆಟ್ರೋ ರೈಲು ಮಾರ್ಗ ಕಾಮಗಾರಿ ನಡೆಸಲು ಎಲ್ಲೂ ಸಮಸ್ಯೆ ಕಂಡುಬಂದಿಲ್ಲ. (ಸಾಂದರ್ಭಿಕ ಚಿತ್ರ)
Namma Metro Soil Test: ಕೃಷಿ ಮಾಡೋಕಷ್ಟೇ ಅಲ್ಲ, ಮೆಟ್ರೋ ನಿರ್ಮಾಣಕ್ಕೂ ಮಾಡ್ತಾರೆ ಮಣ್ಣು ಪರೀಕ್ಷೆ!
ಐಟಿ ಹಬ್ ಆಗಿ ಈ ಪ್ರದೇಶವು ರೂಪುಗೊಂಡ ನಂತರ ಟ್ರಾಫಿಕ್ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ ಸರ್ಜಾಪುರ ಭಾಗದಲ್ಲಿ ಮೆಟ್ರೋ ಅವಶ್ಯಕತೆ-ಅನಿವಾರ್ಯತೆ ಇದೆ ಎಂಬ ಅಭಿಪ್ರಾಯ ಈಗಾಗಲೇ ಕೇಳಿಬಂದಿದೆ. (ಸಾಂದರ್ಭಿಕ ಚಿತ್ರ)
Namma Metro Soil Test: ಕೃಷಿ ಮಾಡೋಕಷ್ಟೇ ಅಲ್ಲ, ಮೆಟ್ರೋ ನಿರ್ಮಾಣಕ್ಕೂ ಮಾಡ್ತಾರೆ ಮಣ್ಣು ಪರೀಕ್ಷೆ!
ಒಟ್ಟಾರೆ ಸರ್ಜಾಪುರ-ಹೆಬ್ಬಾಳ ಮಾರ್ಗದಲ್ಲಿ ಮೆಟ್ರೋ ರೈಲಿನ ಕಾಮಗಾರಿ ಬೇಗ ಮುಗಿದರೆ ಟ್ರಾಫಿಕ್ ಸಮಸ್ಯೆಗೆ ಕಡಿವಾಳ ಬೀಳಲಿದೆ. ಆದಷ್ಟು ಬೇಗ ಈ ಮಾರ್ಗದಲ್ಲಿ ಮೆಟ್ರೋ ನಿರ್ಮಾಣವಾಗಲಿ ಎಂಬ ನಿರೀಕ್ಷೆ ಸಾರ್ವಜನಿಕರಲ್ಲಿ ಹುಟ್ಟಿಕೊಂಡಿದೆ. (ಸಾಂದರ್ಭಿಕ ಚಿತ್ರ)