ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗ ಮಳೆಯದ್ದೇ ಸುದ್ದಿ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. (ಸಾಂದರ್ಭಿಕ ಚಿತ್ರ)
2/ 7
ಬೆಂಗಳೂರು ಮಳೆ ವಾಹನ ಸವಾರರ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಬೆಂಗಳೂರಿನ ಪ್ರಮುಖ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಟ ಅನುಭವಿಸುವಂತಾಗಿದೆ.
3/ 7
ಹೊಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹತ್ತಾರು ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮಸಂದ್ರವರೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಮುಂದೆ ಪ್ರಯಾಣಿಸಲಾಗದೇ ಪರದಾಡುವಂತಾಗಿದೆ.
4/ 7
ರಾತ್ರಿ ಸುರಿದ ಮಳೆಗೆ ಹೆದ್ದಾರಿ ಕೆರೆಯಾಗಿ ಮಾರ್ಪಟ್ಟಿದೆ. ಹೆದ್ದಾರಿಗೆ ಮಳೆ ನೀರು ನುಗ್ಗಿ ವಾಹನ ಸವಾರರ ಪರದಾಟ ಪಡುತ್ತಿದ್ದಾರೆ.
5/ 7
ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರ ಸಿಗ್ನಲ್ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಜಲಾವೃತವಾದ ಹೆದ್ದಾರಿ ರಸ್ತೆಯಲ್ಲಿ ಪ್ರಯಾಣಿಕರು ಸಂಚರಿಸಲು ಪರದಾಟ ಪಡುತ್ತಿದ್ದಾರೆ. ಮುಂಜಾಗ್ರತಾ ಕ್ರಮ ವಹಿಸದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
6/ 7
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
7/ 7
ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಬೆಂಗಳೂರು ನಗರದ ಮೇಲೆ ಇನ್ನೂ 2 ದಿನಗಳ ಕಾಲ ಪರಿಣಾಮ ಬೀರಲಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗ ಮಳೆಯದ್ದೇ ಸುದ್ದಿ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. (ಸಾಂದರ್ಭಿಕ ಚಿತ್ರ)
Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್
ಬೆಂಗಳೂರು ಮಳೆ ವಾಹನ ಸವಾರರ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಬೆಂಗಳೂರಿನ ಪ್ರಮುಖ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಟ ಅನುಭವಿಸುವಂತಾಗಿದೆ.
Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್
ಹೊಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹತ್ತಾರು ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮಸಂದ್ರವರೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಮುಂದೆ ಪ್ರಯಾಣಿಸಲಾಗದೇ ಪರದಾಡುವಂತಾಗಿದೆ.
Bengaluru Rains: ಮಳೆ ಎಫೆಕ್ಟ್, ಬೆಂಗಳೂರಿನ ಈ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಬಳಿಯ ವೀರಸಂದ್ರ ಸಿಗ್ನಲ್ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಜಲಾವೃತವಾದ ಹೆದ್ದಾರಿ ರಸ್ತೆಯಲ್ಲಿ ಪ್ರಯಾಣಿಕರು ಸಂಚರಿಸಲು ಪರದಾಟ ಪಡುತ್ತಿದ್ದಾರೆ. ಮುಂಜಾಗ್ರತಾ ಕ್ರಮ ವಹಿಸದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.