ಕರ್ನಾಟಕದ ವಿವಿಧೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆದರೆ ಇದೇ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಾಖಲೆಯ ಉಷ್ಣಾಂಶ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
2/ 7
ಹವಾಮಾನ ಇಲಾಖೆ ಏಪ್ರಿಲ್ 21ರಿಂದ ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆ ಜನರು ಎಚ್ಚರಿಕೆಯಿಂದಿರಬೇಕೆಂಬ ಸಂದೇಶವನ್ನು ರವಾನಿಸಿದೆ. (ಸಾಂದರ್ಭಿಕ ಚಿತ್ರ)
3/ 7
ಬೆಂಗಳೂರಿನಲ್ಲಿ ಇದುವರೆಗಿನ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. 36.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ರಾಜ್ಯ ರಾಜಧಾನಿಯಲ್ಲಿ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಇದೇ ವೇಳೆ ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಇಡೀ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಮೂಲಕ ದಾಖಲೆ ನಿರ್ಮಾಣವಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಉತ್ತರ ಒಳನಾಡು ಭಾಗದಲ್ಲಿ ತಾಪಮಾನ ಕೊಂಚ ಇಳಿಕೆಯಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಗಳಿವೆ. ಮಲೆನಾಡು ಭಾಗದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
6/ 7
ಅಬ್ಬಾ ಬಿಸಿಲು ಎನ್ನುತ್ತಿರುವ ಜನರಿಗೆ ತಂಪೆರೆಯಲು ವರುಣದೇವ ರಾಜ್ಯಕ್ಕೆ ಬರುತ್ತಿದ್ದಾನೆ. ವಿಶೇಷವಾಗಿ ಹಳೆ ಮೈಸೂರು ಭಾಗದಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಇನ್ನು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಈ ವೇಳೆ ಕರಾವಳಿ ಭಾಗದಲ್ಲಿ ಗಾಳಿಯ ವೇಗ ಸಹ ಹೆಚ್ಚಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)
First published:
17
Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು
ಕರ್ನಾಟಕದ ವಿವಿಧೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆದರೆ ಇದೇ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಾಖಲೆಯ ಉಷ್ಣಾಂಶ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು
ಹವಾಮಾನ ಇಲಾಖೆ ಏಪ್ರಿಲ್ 21ರಿಂದ ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆ ಜನರು ಎಚ್ಚರಿಕೆಯಿಂದಿರಬೇಕೆಂಬ ಸಂದೇಶವನ್ನು ರವಾನಿಸಿದೆ. (ಸಾಂದರ್ಭಿಕ ಚಿತ್ರ)
Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು
ಇದೇ ವೇಳೆ ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಇಡೀ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಮೂಲಕ ದಾಖಲೆ ನಿರ್ಮಾಣವಾಗಿದೆ. (ಸಾಂದರ್ಭಿಕ ಚಿತ್ರ)
Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು
ಉತ್ತರ ಒಳನಾಡು ಭಾಗದಲ್ಲಿ ತಾಪಮಾನ ಕೊಂಚ ಇಳಿಕೆಯಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಗಳಿವೆ. ಮಲೆನಾಡು ಭಾಗದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
Temperature In Bengaluru: ಬೆಂಗಳೂರಿನಲ್ಲಿ ಅತಿ ಹೆಚ್ಚು ತಾಪಮಾನ ದಾಖಲು
ಅಬ್ಬಾ ಬಿಸಿಲು ಎನ್ನುತ್ತಿರುವ ಜನರಿಗೆ ತಂಪೆರೆಯಲು ವರುಣದೇವ ರಾಜ್ಯಕ್ಕೆ ಬರುತ್ತಿದ್ದಾನೆ. ವಿಶೇಷವಾಗಿ ಹಳೆ ಮೈಸೂರು ಭಾಗದಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ. (ಸಾಂದರ್ಭಿಕ ಚಿತ್ರ)