ನಾಯಂಡಹಳ್ಳಿ, ಪಿಇಎಸ್ ವಿಶ್ವವಿದ್ಯಾಲಯ ಮತ್ತು ಕೆರೆಕೋಡಿ ಕಡೆಯಿಂದ ಬರುವ ವಾಹನಗಳನ್ನು ನಿರ್ಬಂಧಿಸಲಾಗಿದೆ. ಈ ರಸ್ತೆಗಳನ್ನು ತಾತ್ಕಾಲಿಕವಾಗಿ ಏಕಮುಖ ಮಾರ್ಗವಾಗಿ ಬದಲಾಯಿಸಲಾಗಿದೆ. ನಾಯಂಡಹಳ್ಳಿ ಮತ್ತು ಪಿಇಎಸ್ ವಿಶ್ವವಿದ್ಯಾಲಯದಿಂದ ಬರುವ ವಾಹನಗಳು ವೀರಭದ್ರನಗರ ಸಿಗ್ನಲ್ ದಾಟಿ ಪಿಇಎಸ್ ವಿಶ್ವವಿದ್ಯಾಲಯ ಜಂಕ್ಷನ್ನಲ್ಲಿ ಬಲಕ್ಕೆ ಪ್ರಯಾಣಿಸಲು ಸೂಚಿಸಲಾಗಿದೆ. (ಸಾಂದರ್ಭಿಕ ಚಿತ್ರ)