ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಅಂಡರ್ಪಾಸ್ನಲ್ಲಿ ಓರ್ವ ಯುವತಿ ಮೃತಪಟ್ಟ ಬೆನ್ನಲ್ಲೇ ಬೆಂಗಳೂರು ಸಂಚಾರ ಪೊಲೀಸರು ಮಹತ್ವದ ಸೂಚನೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
2/ 7
ಮುಂದಿನ 5 ದಿನಗಳ ಕಾಲ ಹವಾಮಾನ ಇಲಾಖೆಯು ಮಳೆಯಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ಸಾಧ್ಯವಾದಷ್ಟು ಮಳೆಯಿಂದ ರಕ್ಷಣೆಗೆ ಸುರಕ್ಷಿತ ಕ್ರಮ ಅನುಸರಿಸಲು ಬೆಂಗಳೂರು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
3/ 7
ಜೊತೆಗೆ ರಸ್ತೆಯ ಮೆಟ್ರೋ ನಿಲ್ದಾಣದ ಕೆಳಗಡೆ ಹಾಗೂ ಅಂಡರ್ ಪಾಸ್ ಗಳಲ್ಲಿ ಯಾವುದೇ ಕಾರಣಕ್ಕೂ ಮಳೆಯ ಸಂದರ್ಭದಲ್ಲಿ ವಾಹನ ನಿಲ್ಲಿಸದೇ ಇರುವಂತೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಅಷ್ಟೇ ಅಲ್ಲದೇ, ರಸ್ತೆಗಳಲ್ಲಿ ಪ್ರಯಾಣ ಮಾಡುವಾಗ ಯಾವುದೇ ಗಿಡ ಮರಗಳ ಕೆಳಗಡೆ ಪ್ರಯಾಣಿಕರು ವಾಹನ ನಿಲ್ಲಿಸದಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
5/ 7
ಇದೇ ವೇಳೆ ಅಂಡರ್ಪಾಸ್ ಅವಘಢದಿಂದ ಎಚ್ಚೆತ್ತ ಬಿಬಿಎಂಪಿ ಮುಂದಿನ ದಿನಗಳಲ್ಲಿ ಅಂಡರ್ಪಾಸ್ನಿಂದ ಯಾವುದೇ ಹಾನಿ ಉಂಟಾಗಬಾರದು ಎಂದು ತೀರ್ಮಾನಿಸಿದೆ. (ಸಾಂದರ್ಭಿಕ ಚಿತ್ರ)
6/ 7
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. ಸಂಜೆ ವೇಳೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)
7/ 7
ಇಂದು ರಾಜಧಾನಿಯಲ್ಲಿ ಗರಿಷ್ಠ 32 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಮೋಡ ಮುಸುಕಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ದಟ್ಟವಾಗಿವೆ. (ಸಾಂದರ್ಭಿಕ ಚಿತ್ರ)
First published:
17
Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು
ಪ್ರಯಾಣಿಕರೇ ಗಮನಿಸಿ, ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಅಂಡರ್ಪಾಸ್ನಲ್ಲಿ ಓರ್ವ ಯುವತಿ ಮೃತಪಟ್ಟ ಬೆನ್ನಲ್ಲೇ ಬೆಂಗಳೂರು ಸಂಚಾರ ಪೊಲೀಸರು ಮಹತ್ವದ ಸೂಚನೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು
ಮುಂದಿನ 5 ದಿನಗಳ ಕಾಲ ಹವಾಮಾನ ಇಲಾಖೆಯು ಮಳೆಯಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ಸಾಧ್ಯವಾದಷ್ಟು ಮಳೆಯಿಂದ ರಕ್ಷಣೆಗೆ ಸುರಕ್ಷಿತ ಕ್ರಮ ಅನುಸರಿಸಲು ಬೆಂಗಳೂರು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
Bengaluru Traffic: ರಸ್ತೆಯಲ್ಲಿ ಪ್ರಯಾಣಿಸುವಾಗ ಹೀಗೆ ಮಾಡ್ಬೇಡಿ, ಪೊಲೀಸರ ಎಚ್ಚರಿಕೆ ಇದು
ಇಂದು ರಾಜಧಾನಿಯಲ್ಲಿ ಗರಿಷ್ಠ 32 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಮೋಡ ಮುಸುಕಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ದಟ್ಟವಾಗಿವೆ. (ಸಾಂದರ್ಭಿಕ ಚಿತ್ರ)