ಬೇಸಿಗೆಯ ಬಿಸಿಲಿಗೆ ಸಾರ್ವಜನಿಕರು ತತ್ತರಿಸುತ್ತಿದ್ದಾರೆ. ಮಳೆಯಾದರೆ ಸಾಕು ಎಂದು ಯೋಚಿಸುತ್ತಿದ್ದಾರೆ. ಇದೇ ವೇಳೆ ಮುಂದಿನ 24 ಗಂಟೆಗಳಲ್ಲಿ ಸುರಿಯುವ ಮಳೆಯ ಬಗ್ಗೆ ಮಹತ್ವದ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. (ಸಾಂದರ್ಭಿಕ ಚಿತ್ರ)
2/ 7
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಚಾಮರಾಜನಗರ, ಮಂಡ್ಯ, ಕೊಡಗು, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
3/ 7
ದೇಶದಲ್ಲಿ ಶೇ.52ರಷ್ಟು ಕೃಷಿ ಮಳೆ ಮೇಲೆ ಅವಲಂಬಿತವಾಗಿದೆ. ಹಾಗಾಗಿ ಮುಂಗಾರು ಮಳೆ ಆಗಮನದ ಮೇಲೆ ಎಲ್ಲರ ನಿರೀಕ್ಷೆ ಇರುತ್ತದೆ. (ಸಾಂದರ್ಭಿಕ ಚಿತ್ರ)
4/ 7
ಬೆಂಗಳೂರಿನಲ್ಲಿ ಬಿಸಿಲಿನ ನಡುವೆಯೂ ಮೋಡ ಕವಿದ ವಾತಾವರಣವಿದೆ. ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಭಾರತಕ್ಕೆ ಕೇರಳದ ಮುಖಾಂತರ ಜೂನ್ 4ರಂದು ಮುಂಗಾರು ಮಳೆ ಪ್ರವೇಶಿಸಲಿದೆ. ಇದೀಗ ಕರ್ನಾಟಕಕ್ಕೆ ಮುಂಗಾರು ಮಳೆ ಆಗಮನದ ಸಮಯದ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
6/ 7
ಕರ್ನಾಟಕಕ್ಕೆ ಜೂನ್ 2ನೇ ವಾರದಲ್ಲಿ ಮುಂಗಾರು ಮಳೆಯ ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆ ಸ್ವಲ್ಪ ವಿಳಂಬವಾಗಿ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
7/ 7
ಭಾರತೀಯ ಹವಾಮಾನ ಇಲಾಖೆ ಜೂನ್ 4ರಂದು ಮುಂಗಾರು ಮಾರುತಗಳು ಕೇರಳವನ್ನು ಪ್ರವೇಶ ಮಾಡಲಿದೆ ಎಂದು ಹೇಳಿದೆ. ಜೂನ್ ಎರಡನೇ ವಾರದ ವೇಳೆಗೆ ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. (ಸಾಂದರ್ಭಿಕ ಚಿತ್ರ)
First published:
17
Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ
ಬೇಸಿಗೆಯ ಬಿಸಿಲಿಗೆ ಸಾರ್ವಜನಿಕರು ತತ್ತರಿಸುತ್ತಿದ್ದಾರೆ. ಮಳೆಯಾದರೆ ಸಾಕು ಎಂದು ಯೋಚಿಸುತ್ತಿದ್ದಾರೆ. ಇದೇ ವೇಳೆ ಮುಂದಿನ 24 ಗಂಟೆಗಳಲ್ಲಿ ಸುರಿಯುವ ಮಳೆಯ ಬಗ್ಗೆ ಮಹತ್ವದ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. (ಸಾಂದರ್ಭಿಕ ಚಿತ್ರ)
Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಚಾಮರಾಜನಗರ, ಮಂಡ್ಯ, ಕೊಡಗು, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ
ಭಾರತಕ್ಕೆ ಕೇರಳದ ಮುಖಾಂತರ ಜೂನ್ 4ರಂದು ಮುಂಗಾರು ಮಳೆ ಪ್ರವೇಶಿಸಲಿದೆ. ಇದೀಗ ಕರ್ನಾಟಕಕ್ಕೆ ಮುಂಗಾರು ಮಳೆ ಆಗಮನದ ಸಮಯದ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ
ಕರ್ನಾಟಕಕ್ಕೆ ಜೂನ್ 2ನೇ ವಾರದಲ್ಲಿ ಮುಂಗಾರು ಮಳೆಯ ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆ ಸ್ವಲ್ಪ ವಿಳಂಬವಾಗಿ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
Summer Rain Prediction: ಬಿಸಿಲಿಗೆ ಭಯ ಬೇಡ, ಈ ಜಿಲ್ಲೆಗಳಲ್ಲಿ ಮಳೆಯಾಗುತ್ತೆ
ಭಾರತೀಯ ಹವಾಮಾನ ಇಲಾಖೆ ಜೂನ್ 4ರಂದು ಮುಂಗಾರು ಮಾರುತಗಳು ಕೇರಳವನ್ನು ಪ್ರವೇಶ ಮಾಡಲಿದೆ ಎಂದು ಹೇಳಿದೆ. ಜೂನ್ ಎರಡನೇ ವಾರದ ವೇಳೆಗೆ ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. (ಸಾಂದರ್ಭಿಕ ಚಿತ್ರ)