ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2/ 7
ರಾಜ್ಯ ರಾಜಧಾನಿಯಲ್ಲಿ ಮುಂದಿನ 3 ಗಂಟೆಗಳ ಅವಧಿಯಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಎಚ್ಚರಿಕೆಯನ್ನು ವಹಿಸಿಕೊಳ್ಳಬೇಕೆಂದು ಹವಾಮಾನ ಮಾಹಿತಿ ನೀಡಿದೆ.
3/ 7
ಅಷ್ಟೇ ಅಲ್ಲದೇ, ರಾಜ್ಯದ ರಾಮನಗರ, ಚಾಮರಾಜನಗರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ರಾಯಚೂರು, ಯಾದಗಿರಿ, ವಿಜಯಪುರ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಹ ಮುಂದಿನ ಮೂರು ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
4/ 7
[caption id="attachment_1021518" align="alignnone" width="1600"] ಜೊತೆಗೆ ಇನ್ನೂ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ. ಸಂಜೆ ಹೊತ್ತಿನಲ್ಲೇ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.
[/caption]
5/ 7
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಅಂಡರ್ಪಾಸ್ನಲ್ಲಿ ಓರ್ವ ಯುವತಿ ಮೃತಪಟ್ಟ ಬೆನ್ನಲ್ಲೇ ಬಿಬಿಎಂಪಿ ಪ್ರಮುಖ ನಿರ್ಧಾರ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಅಂಡರ್ಪಾಸ್ನಿಂದ ಯಾವುದೇ ಹಾನಿ ಉಂಟಾಗಬಾರದು ಎಂದು ಬಿಬಿಎಂಪಿ ತೀರ್ಮಾನಿಸಿದೆ.
6/ 7
ಬೆಂಗಳೂರಿನ ಪ್ರಮುಖ ಅಂಡರ್ಪಾಸ್ಗಳನ್ನು ಮಳೆಗಾಲ ಮುಗಿಯುವವರೆಗೂ ಬಂದ್ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ.
7/ 7
ಅಲ್ಲದೇ ದೆಹಲಿ ಮಾದರಿಯಲ್ಲಿ ಅಂಡರ್ಪಾಸ್ಗಳ ನಿರ್ವಹಣೆಗೆ ಸಹ ಸರ್ಕಾರ ಚಿಂತನೆ ನಡೆಸಿದೆ ಎಂದು ಸಂಯುಕ್ತ ಕರ್ನಾಟಕ ವರದಿ ಮಾಡಿದೆ. ಅಂಡರ್ಪಾಸ್ ಅವಘಡ ಸಾರ್ವಜನಿಕವಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
First published:
17
Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ
ರಾಜ್ಯ ರಾಜಧಾನಿಯಲ್ಲಿ ಮುಂದಿನ 3 ಗಂಟೆಗಳ ಅವಧಿಯಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಎಚ್ಚರಿಕೆಯನ್ನು ವಹಿಸಿಕೊಳ್ಳಬೇಕೆಂದು ಹವಾಮಾನ ಮಾಹಿತಿ ನೀಡಿದೆ.
Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ
ಅಷ್ಟೇ ಅಲ್ಲದೇ, ರಾಜ್ಯದ ರಾಮನಗರ, ಚಾಮರಾಜನಗರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ರಾಯಚೂರು, ಯಾದಗಿರಿ, ವಿಜಯಪುರ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಹ ಮುಂದಿನ ಮೂರು ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ
[caption id="attachment_1021518" align="alignnone" width="1600"] ಜೊತೆಗೆ ಇನ್ನೂ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ. ಸಂಜೆ ಹೊತ್ತಿನಲ್ಲೇ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.
Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಅಂಡರ್ಪಾಸ್ನಲ್ಲಿ ಓರ್ವ ಯುವತಿ ಮೃತಪಟ್ಟ ಬೆನ್ನಲ್ಲೇ ಬಿಬಿಎಂಪಿ ಪ್ರಮುಖ ನಿರ್ಧಾರ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಅಂಡರ್ಪಾಸ್ನಿಂದ ಯಾವುದೇ ಹಾನಿ ಉಂಟಾಗಬಾರದು ಎಂದು ಬಿಬಿಎಂಪಿ ತೀರ್ಮಾನಿಸಿದೆ.
Rain Alert Today: ಈ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆ ಪಕ್ಕಾ
ಅಲ್ಲದೇ ದೆಹಲಿ ಮಾದರಿಯಲ್ಲಿ ಅಂಡರ್ಪಾಸ್ಗಳ ನಿರ್ವಹಣೆಗೆ ಸಹ ಸರ್ಕಾರ ಚಿಂತನೆ ನಡೆಸಿದೆ ಎಂದು ಸಂಯುಕ್ತ ಕರ್ನಾಟಕ ವರದಿ ಮಾಡಿದೆ. ಅಂಡರ್ಪಾಸ್ ಅವಘಡ ಸಾರ್ವಜನಿಕವಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.