ರೈಲು ಪ್ರಯಾಣಿಕರರೇ ಗಮನಿಸಿ, ಬೆಂಗಳೂರಿನಿಂದ ವಿವಿಧ ಊರುಗಳಿಗೆ ಹೊರಡುವ ಮಾರ್ಗಗಳ ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. (ಸಾಂದರ್ಭಿಕ ಚಿತ್ರ)
2/ 8
ಕೋಲಾರದ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ಸಮೀಪ ವಿದ್ಯುತ್ ಲೈನ್ ತುಂಡಾಗಿ ಬಿದ್ದಿದ್ದು ದುರಸ್ತಿ ಕಾರ್ಯ ನಡೆಯುತ್ತಿದೆ. (ಸಾಂದರ್ಭಿಕ ಚಿತ್ರ)
3/ 8
ಈ ಕಾರಣದಿಂದ ಚೆನ್ನೈ-ಬೆಂಗಳೂರು, ಬೆಂಗಳೂರು-ಮೈಸೂರು-ತಿರುಪತಿ ಸೇರಿದಂತೆ ಹಲವು ಹಲವು ರೈಲುಗಳ ಸಂಚಾರ ನಿಂತಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
4/ 8
ಸದ್ಯ ಚೆನ್ನೈ-ಬೆಂಗಳೂರು ಮಾರ್ಗದ 8 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರು- ಮೈಸೂರು-ತಿರುಪತಿ, ಮಾರಿಕುಪ್ಪಂ ಬೆಂಗಳೂರು, ಬೆಂಗಳೂರು ಚೆನೈ, ಜೋಲಾರ್ಪೇಟ್ ಬೆಂಗಳೂರು, ಸೇರಿದಂತೆ ಸುಮಾರು ಎಂಟು ರೈಲುಗಳ ಸಂಚಾರ ಸ್ಥಗಿತವಾಗಿದೆ. (ಸಾಂದರ್ಭಿಕ ಚಿತ್ರ)
5/ 8
ಹೀಗಾಗಿ ನೀವೇನಾದರೂ ತಿರುಪತಿ ದರ್ಶನಕ್ಕಾಗಿ ಬೆಂಗಳೂರಿನಿಂದ ರೈಲು ಟಿಕೆಟ್ ಬುಕ್ ಮಾಡಿದ್ದರೆ ರೈಲು ಸಂಚಾರ ಮತ್ತೆ ಆರಂಭವಾಗುವವರೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. (ಸಾಮದರ್ಭಿಕ ಚಿತ್ರ)
6/ 8
ಹೀಗಾಗಿ ಬೆಂಗಳೂರಿನಿಂದ ವಿವಿಧ ಊರುಗಳಿಗೆ ರೈಲು ಪ್ರಯಾಣ ಮಾಡುವ ಪ್ರಯಾಣಿಕರು ಈ ಮಾಹಿತಿಯನ್ನು ಅರಿತು ತಮ್ಮ ಪ್ರಯಾಣ ಕೈಗೊಳ್ಳಬೇಕು ಎಂದು ನೈಋತ್ಯ ರೈಲ್ವೆ ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
7/ 8
ಬೆಂಗಳೂರು-ಚೆನ್ನೈ ಮಾರ್ಗದ ನಡುವೆ ವಿದ್ಯುತ್ ಲೈನ್ ತುಂಡಾಗಿರುವ ಮಾಹಿತಿ ದೊರೆತ ನಂತರ ತಕ್ಷಣ ರಿಪೇರಿ ಕಾರ್ಯ ಕೈಗೊಳ್ಳಲಾಗಿದೆ. ಬಂಗಾರಪೇಟೆ ಹಾಗೂ ಕಂಟ್ರೋನ್ಮೆಂಟ್ ರೈಲ್ವೇ ಸಿಬ್ಬಂದಿ ಅನಾಹುತ ತಪ್ಪಿಸಿದ್ದಾರೆ. (ಸಾಂದರ್ಭಿಕ ಚಿತ್ರ)
8/ 8
ಶೀಘ್ರದಲ್ಲಿ ಸ್ಥಗಿತವಾಗಿರುವ ಎಲ್ಲ ರೈಲುಗಳ ಸಂಚಾರವನ್ನು ಮತ್ತೆ ಆರಂಭಿಸುವುದಾಗಿ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
First published:
18
Indian Railways: ತಿರುಪತಿ ಪ್ರಯಾಣಿಕರೇ ಗಮನಿಸಿ, ಇಲ್ಲಿದೆ ಪ್ರಮುಖ ಮಾಹಿತಿ
ರೈಲು ಪ್ರಯಾಣಿಕರರೇ ಗಮನಿಸಿ, ಬೆಂಗಳೂರಿನಿಂದ ವಿವಿಧ ಊರುಗಳಿಗೆ ಹೊರಡುವ ಮಾರ್ಗಗಳ ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. (ಸಾಂದರ್ಭಿಕ ಚಿತ್ರ)
Indian Railways: ತಿರುಪತಿ ಪ್ರಯಾಣಿಕರೇ ಗಮನಿಸಿ, ಇಲ್ಲಿದೆ ಪ್ರಮುಖ ಮಾಹಿತಿ
ಈ ಕಾರಣದಿಂದ ಚೆನ್ನೈ-ಬೆಂಗಳೂರು, ಬೆಂಗಳೂರು-ಮೈಸೂರು-ತಿರುಪತಿ ಸೇರಿದಂತೆ ಹಲವು ಹಲವು ರೈಲುಗಳ ಸಂಚಾರ ನಿಂತಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
Indian Railways: ತಿರುಪತಿ ಪ್ರಯಾಣಿಕರೇ ಗಮನಿಸಿ, ಇಲ್ಲಿದೆ ಪ್ರಮುಖ ಮಾಹಿತಿ
ಸದ್ಯ ಚೆನ್ನೈ-ಬೆಂಗಳೂರು ಮಾರ್ಗದ 8 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರು- ಮೈಸೂರು-ತಿರುಪತಿ, ಮಾರಿಕುಪ್ಪಂ ಬೆಂಗಳೂರು, ಬೆಂಗಳೂರು ಚೆನೈ, ಜೋಲಾರ್ಪೇಟ್ ಬೆಂಗಳೂರು, ಸೇರಿದಂತೆ ಸುಮಾರು ಎಂಟು ರೈಲುಗಳ ಸಂಚಾರ ಸ್ಥಗಿತವಾಗಿದೆ. (ಸಾಂದರ್ಭಿಕ ಚಿತ್ರ)
Indian Railways: ತಿರುಪತಿ ಪ್ರಯಾಣಿಕರೇ ಗಮನಿಸಿ, ಇಲ್ಲಿದೆ ಪ್ರಮುಖ ಮಾಹಿತಿ
ಹೀಗಾಗಿ ನೀವೇನಾದರೂ ತಿರುಪತಿ ದರ್ಶನಕ್ಕಾಗಿ ಬೆಂಗಳೂರಿನಿಂದ ರೈಲು ಟಿಕೆಟ್ ಬುಕ್ ಮಾಡಿದ್ದರೆ ರೈಲು ಸಂಚಾರ ಮತ್ತೆ ಆರಂಭವಾಗುವವರೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. (ಸಾಮದರ್ಭಿಕ ಚಿತ್ರ)
Indian Railways: ತಿರುಪತಿ ಪ್ರಯಾಣಿಕರೇ ಗಮನಿಸಿ, ಇಲ್ಲಿದೆ ಪ್ರಮುಖ ಮಾಹಿತಿ
ಹೀಗಾಗಿ ಬೆಂಗಳೂರಿನಿಂದ ವಿವಿಧ ಊರುಗಳಿಗೆ ರೈಲು ಪ್ರಯಾಣ ಮಾಡುವ ಪ್ರಯಾಣಿಕರು ಈ ಮಾಹಿತಿಯನ್ನು ಅರಿತು ತಮ್ಮ ಪ್ರಯಾಣ ಕೈಗೊಳ್ಳಬೇಕು ಎಂದು ನೈಋತ್ಯ ರೈಲ್ವೆ ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
Indian Railways: ತಿರುಪತಿ ಪ್ರಯಾಣಿಕರೇ ಗಮನಿಸಿ, ಇಲ್ಲಿದೆ ಪ್ರಮುಖ ಮಾಹಿತಿ
ಬೆಂಗಳೂರು-ಚೆನ್ನೈ ಮಾರ್ಗದ ನಡುವೆ ವಿದ್ಯುತ್ ಲೈನ್ ತುಂಡಾಗಿರುವ ಮಾಹಿತಿ ದೊರೆತ ನಂತರ ತಕ್ಷಣ ರಿಪೇರಿ ಕಾರ್ಯ ಕೈಗೊಳ್ಳಲಾಗಿದೆ. ಬಂಗಾರಪೇಟೆ ಹಾಗೂ ಕಂಟ್ರೋನ್ಮೆಂಟ್ ರೈಲ್ವೇ ಸಿಬ್ಬಂದಿ ಅನಾಹುತ ತಪ್ಪಿಸಿದ್ದಾರೆ. (ಸಾಂದರ್ಭಿಕ ಚಿತ್ರ)