Health Alert: ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ

ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ.

First published:

  • 17

    Health Alert: ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ

    ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Health Alert: ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ

    ರಾಜ್ಯದಲ್ಲಿ ಮಧ್ಯಾಹ್ನ 11 ಗಂಟೆಯಿಂದ 4 ಗಂಟೆಯವರೆಗೆ ಜನಜಂಗುಳಿ ಸೇರುವಂತಹ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಆರೋಗ್ಯ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Health Alert: ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ

    ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿರಿಸಬೇಕು. ಗಾಳಿ ಓಡಾಡುವಂತಹ ವ್ಯವಸ್ಥೆ ಇಡಬೇಕು. ಇದರಿಂದ ಅಹಿತಕರ ಘಟನೆ ನಡೆಯುವುದನ್ನು ತಡೆಯಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Health Alert: ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ

    ಏಪ್ರಿಲ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರುತ್ತಿತ್ತು. ಆದರೆ ಈ ವರ್ಷ ಕಳೆದ ಕೆಲ ದಿನಗಳಿಂದ 35-36ರವರೆಗೂ ಉಷ್ಣಾಂಶ ದಾಖಲಾಗಿದೆ, (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Health Alert: ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ

    ಅಲ್ಲದೇ, ಕಲಬುರಗಿ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್​ವರೆಗೂ ಉಷ್ಣಾಂಶ ದಾಖಲಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Health Alert: ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ

    ಹೀಗಾಗಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿರುವ ಆರೋಗ್ಯ ಇಲಾಖೆ ಪಾರದರ್ಶಕ ಕೊಡೆ ಅಥವಾ ಬಣ್ಣಗಳ ಕೊಡೆಗಳನ್ನು ಬಳಸುವಂತೆ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ಕಪ್ಪು ಛತ್ರಿಗಳನ್ನು ಬಳಸಬೇಡಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Health Alert: ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ

    ಬಿಸಿಲಿನಲ್ಲಿ ಹೋಗಬೇಕೆಂದರೆ ಹತ್ತಿಯ ಬಟ್ಟೆಯಿಂದ ತಲೆ ಮತ್ತು ಮುಖವನ್ನು ಮುಚ್ಚಿಕೊಳ್ಳುವುದು ಉತ್ತಮ. ಅಗತ್ಯವಿದ್ದರೆ ಹತ್ತಿ ಕೈಗವಸುಗಳನ್ನು ಬಳಸಬಹುದು. ಈ ಮೂಲಕ ಬಿಸಿಲಿನಿಂದ ಪಾರಾಗಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES