Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED
ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಈ ಸಂಬಂಧ ಜಾರಿ ನಿರ್ದೇಶನಾಲಯ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.
ಕೆಲ ದಿನಗಳ ಹಿಂದೆ ಒಂದು ಲಕ್ಷ ಹಣದ ಜೊತೆ ಎಟಿಎಂ ಮುಂದೆ ನಿಂತಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ಇದೇ ಮಾಹಿತಿ ಆಧರದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದರು. (ಸಾಂದರ್ಭಿಕ ಚಿತ್ರ)
2/ 5
ಫೈಜಲ್, ಫಜಲ್, ಅಬ್ದುಲ್ ಮನಾಫ್, ಮೊಹಮ್ಮದ್ ಸಾಲಿ ಬಂಧಿತರು. ಈ ನಾಲ್ವರು ನೂರಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರದಲ್ಲಿ ಭಾಗಿಯಾಗಿದ್ದರು. ಈ ಪ್ರಕರಣದಲ್ಲಿ 2,886 ಖಾತೆಗಳಿಗೆ ಹಣ ವರ್ಗಾವಣೆ ಆಗಿದ್ದು, ಬೆಳಕಿಗೆ ಬಂದಿತ್ತು. (ಸಾಂದರ್ಭಿಕ ಚಿತ್ರ)
3/ 5
2,886 ಖಾತೆಗಳಿಗೆ ಹಣ ವರ್ಗಾವಣೆಯಾದ ಹಿನ್ನೆಲೆ ಜಾರಿ ನಿರ್ದೇಶನಾಲಯ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದೆ. (ಸಾಂದರ್ಭಿಕ ಚಿತ್ರ)
4/ 5
ಇದೇ ಅಕ್ರಮ ಜಾಲ ದೇಶದಾದ್ಯಂತ ಹರಡಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ ಖಾತೆದಾರರ ಮಾಹಿತಿ ಪಡೆದು ವಿಚಾರಣೆ ನಡೆಸಲಾಗಿದೆ. ಈಗಾಗಲೇ ಹಲವರಿಗೆ ನೋಟಿಸ್ ಸಹ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
5/ 5
ಆದರೆ ಕೋವಿಡ್ ಬ್ಯಾಂಕ್ ಖಾತೆದಾರರು ಕೋವಿಡ್ ನೆಪ ಹೇಳಿ ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹವಾಲಾ ದಂಧೆಯ ಕಿಂಗ್ ಪಿನ್ ರಿಯಾಜ್ ಮತ್ತು ಮನಸ್ ಬ್ರದರ್ಸ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. (ಸಾಂದರ್ಭಿಕ ಚಿತ್ರ)
First published:
15
Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED
ಕೆಲ ದಿನಗಳ ಹಿಂದೆ ಒಂದು ಲಕ್ಷ ಹಣದ ಜೊತೆ ಎಟಿಎಂ ಮುಂದೆ ನಿಂತಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ಇದೇ ಮಾಹಿತಿ ಆಧರದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದರು. (ಸಾಂದರ್ಭಿಕ ಚಿತ್ರ)
Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED
ಫೈಜಲ್, ಫಜಲ್, ಅಬ್ದುಲ್ ಮನಾಫ್, ಮೊಹಮ್ಮದ್ ಸಾಲಿ ಬಂಧಿತರು. ಈ ನಾಲ್ವರು ನೂರಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರದಲ್ಲಿ ಭಾಗಿಯಾಗಿದ್ದರು. ಈ ಪ್ರಕರಣದಲ್ಲಿ 2,886 ಖಾತೆಗಳಿಗೆ ಹಣ ವರ್ಗಾವಣೆ ಆಗಿದ್ದು, ಬೆಳಕಿಗೆ ಬಂದಿತ್ತು. (ಸಾಂದರ್ಭಿಕ ಚಿತ್ರ)
Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED
ಇದೇ ಅಕ್ರಮ ಜಾಲ ದೇಶದಾದ್ಯಂತ ಹರಡಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ ಖಾತೆದಾರರ ಮಾಹಿತಿ ಪಡೆದು ವಿಚಾರಣೆ ನಡೆಸಲಾಗಿದೆ. ಈಗಾಗಲೇ ಹಲವರಿಗೆ ನೋಟಿಸ್ ಸಹ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
Bengaluru: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಅಕ್ರಮ ಹಣ ವರ್ಗಾವಣೆ: ತನಿಖೆಗಿಳಿದ ED
ಆದರೆ ಕೋವಿಡ್ ಬ್ಯಾಂಕ್ ಖಾತೆದಾರರು ಕೋವಿಡ್ ನೆಪ ಹೇಳಿ ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹವಾಲಾ ದಂಧೆಯ ಕಿಂಗ್ ಪಿನ್ ರಿಯಾಜ್ ಮತ್ತು ಮನಸ್ ಬ್ರದರ್ಸ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. (ಸಾಂದರ್ಭಿಕ ಚಿತ್ರ)