Good News: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಇನ್ಮುಂದೆ ಪ್ರತಿದಿನ ಸಿಗುತ್ತೆ 317 ರೂಪಾಯಿ

Income Tax | ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಗುಡ ನ್ಯೂಸ್ ನೀಡಿದೆ. ಬರಗಾಲದಲ್ಲಿ ಕೆಲಸಕ್ಕೆ ತೆರಳುವ ಕಾರ್ಮಿಕರ ಸಂಬಳವನ್ನು ಹೆಚ್ಚಳ ಮಾಡಿದೆ.

First published:

  • 19

    Good News: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಇನ್ಮುಂದೆ ಪ್ರತಿದಿನ ಸಿಗುತ್ತೆ 317 ರೂಪಾಯಿ

    ಪ್ರಧಾನಿ ಮೋದಿ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಜಿಎನ್‌ಆರ್‌ಇಜಿಎ) ಅಡಿಯಲ್ಲಿ ನೀಡಲಾಗುವ ಮೊತ್ತವನ್ನು ಹೆಚ್ಚಿಸುವುದಾಗಿ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 29

    Good News: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಇನ್ಮುಂದೆ ಪ್ರತಿದಿನ ಸಿಗುತ್ತೆ 317 ರೂಪಾಯಿ

    ಈ ಹೆಚ್ಚಳವು 2022-2024 ರ ಹಣಕಾಸು ವರ್ಷಕ್ಕೆ ಅನ್ವಯಿಸುತ್ತದೆ. ಈ ಘೋಷಣೆಯಿಂದ MGNREGA ಅಡಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಆದಾಯ ಹೆಚ್ಚಳವಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 39

    Good News: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಇನ್ಮುಂದೆ ಪ್ರತಿದಿನ ಸಿಗುತ್ತೆ 317 ರೂಪಾಯಿ

    ಹರಿಯಾಣದಲ್ಲಿ ಈ ಮೊತ್ತ 357 ರೂಪಾಗಿದೆ. ಕರ್ನಾಟಕದಲ್ಲಿ 317 ರೂಪಾಯಿ ಆಗಿದೆ. ಆದರೆ ಮಧ್ಯಪ್ರದೇಶ ಮತ್ತು ಚಂಡೀಗಢದಲ್ಲಿ ಕಡಿಮೆ ದರದಲ್ಲಿ ಕೂಲಿಯನ್ನು ನೀಡಲಾಗುತ್ತಿದೆ. ಈ ರಾಜ್ಯದಲ್ಲಿ ದಿನಕ್ಕೆ 221ರೂಪಾಯಿ ನೀಡಲಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 49

    Good News: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಇನ್ಮುಂದೆ ಪ್ರತಿದಿನ ಸಿಗುತ್ತೆ 317 ರೂಪಾಯಿ

    ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ದರವನ್ನು ಮಾರ್ಚ್ 24ರಿಂದ ಬದಲಾಯಿಸಲಾಗಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಬಹಿರಂಗಪಡಿಸಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯ ಸೆಕ್ಷನ್ 6 (1) ರ ಅಡಿಯಲ್ಲಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 59

    Good News: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಇನ್ಮುಂದೆ ಪ್ರತಿದಿನ ಸಿಗುತ್ತೆ 317 ರೂಪಾಯಿ

    ರಾಜಸ್ಥಾನದಲ್ಲಿ 231 ರಿಂದ 255 ರೂಪಾಯಿಗೆ ಏರಿಕೆಯಾಗಿದೆ, ಬಿಹಾರ ಮತ್ತು ಜಾರ್ಖಂಡ್​​​ನ​ಲ್ಲಿ 210 ರಿಂದ 228 ರೂಪಾಯಿ ಆಗಲಿದೆ. ಛತ್ತೀಸಗಢ ಹಾಗೂ ಮಧ್ಯಪ್ರದೇಶದಲ್ಲಿ 204 ರೂ.ಗಳಿಂದ 221 ರೂಪಾಯಿ ಆಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 69

    Good News: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಇನ್ಮುಂದೆ ಪ್ರತಿದಿನ ಸಿಗುತ್ತೆ 317 ರೂಪಾಯಿ

    2023ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 60 ಸಾವಿರ ಕೋಟಿ ಮೀಸಲಿರಿಸಿದೆ. ಇದು ಕಳೆದ ನಾಲ್ಕು ವರ್ಷಗಳಲ್ಲೇ ಅತ್ಯಂತ ಕಡಿಮೆ ಮೊತ್ತವಾಗಿದೆ. 2022-23 ರ ಹಂಚಿಕೆ 73 ಸಾವಿರ ಕೋಟಿ ಮೀಸಲಿಡಲಾಗಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 79

    Good News: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಇನ್ಮುಂದೆ ಪ್ರತಿದಿನ ಸಿಗುತ್ತೆ 317 ರೂಪಾಯಿ

    ಈ ಯೋಜನೆಯಡಿಯಲ್ಲಿ 8 ಕೋಟಿ ಕುಟುಂಬಗಳು ಉದ್ಯೋಗ ಪಡೆಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಈ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ ಎಂದು ಹೇಳಬಹುದು. (ಸಾಂದರ್ಭಿಕ ಚಿತ್ರ)

    MORE
    GALLERIES

  • 89

    Good News: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಇನ್ಮುಂದೆ ಪ್ರತಿದಿನ ಸಿಗುತ್ತೆ 317 ರೂಪಾಯಿ

    ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ, ಮಾಸ್ಟರ್ ರೋಲ್ ಮುಚ್ಚಿದ ನಂತರ 15 ದಿನಗಳಲ್ಲಿ ಬ್ಯಾಂಕ್ ಖಾತೆಗಳಿಗೆ ಹಣವನ್ನು ಜಮಾ ಮಾಡಬೇಕು. ಆದರೆ ಕೆಲವೊಮ್ಮೆ ಈ ಪಾವತಿಗಳು ವಿಳಂಬವಾಗಬಹುದು. (ಸಾಂದರ್ಭಿಕ ಚಿತ್ರ)

    MORE
    GALLERIES

  • 99

    Good News: ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಇನ್ಮುಂದೆ ಪ್ರತಿದಿನ ಸಿಗುತ್ತೆ 317 ರೂಪಾಯಿ

    ಕೇಂದ್ರ ಸರ್ಕಾರವು ಆಧಾರ್ ಪಾವತಿ ಆಯ್ಕೆಯ ಮೂಲಕ ಪಾವತಿಗಳನ್ನು ಮಾಡುತ್ತದೆ ಎಂದು ಹೇಳಬಹುದು. ಅಂದರೆ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES