Good News: ಸರ್ಕಾರದಿಂದ ಬಂಪರ್​ ನ್ಯೂಸ್​, ಈ ರೈತರು ಪಡೆದ ಸಾಲವನ್ನು ಮರುಪಾವತಿಸಬೇಕಾಗಿಲ್ಲ!

ರಾಜ್ಯ ಸಹಕಾರ ಸಂಘಗಳು ರೈತರಿಗೆ ಅಲ್ಪಾವಧಿ ಬೆಳೆ ಸಾಲದ ರೂಪದಲ್ಲಿ ಸಾಲ ನೀಡುತ್ತವೆ. ಇದೀಗ ಇಂತಹ ಸಾಲವನ್ನು ಈ ರಾಜ್ಯದ ರೈತರು ಮರುಪಾವತಿಸಬೇಕಂತಿಲ್ಲ. ಯಾಕೆ ಅಂತೀರಾ? ಮುಂದೆ ನೋಡಿ.

First published:

  • 18

    Good News: ಸರ್ಕಾರದಿಂದ ಬಂಪರ್​ ನ್ಯೂಸ್​, ಈ ರೈತರು ಪಡೆದ ಸಾಲವನ್ನು ಮರುಪಾವತಿಸಬೇಕಾಗಿಲ್ಲ!

    ಈ ದೇಶದ ಬೆನ್ನೆಲುಬು ರೈತ. ಅವರಿಗೆ ಕಷ್ಟ ಆಗುವುದಕ್ಕೆ ಕೇಂದ್ರ ಸರ್ಕಾರ ಕೂಡ ಬಿಟ್ಟಿಲ್ಲ. ಅನ್ನದಾತರಿಗೋಸ್ಕರನೇ ಸಾಕಷ್ಟು ಯೋಜನೆಗಳನ್ನು ತಂದಿದೆ.

    MORE
    GALLERIES

  • 28

    Good News: ಸರ್ಕಾರದಿಂದ ಬಂಪರ್​ ನ್ಯೂಸ್​, ಈ ರೈತರು ಪಡೆದ ಸಾಲವನ್ನು ಮರುಪಾವತಿಸಬೇಕಾಗಿಲ್ಲ!

    ರೈತರನ್ನು ಆರ್ಥಿಕವಾಗಿ ಸದೃಢವಾಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಶ್ರಮಿಸುತ್ತಿವೆ. ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 13ನೇ ಕಂತು ಕಳೆದ ಫೆ.27ರಂದು ರೈತರ ಖಾತೆ ಸೇರಿದೆ.

    MORE
    GALLERIES

  • 38

    Good News: ಸರ್ಕಾರದಿಂದ ಬಂಪರ್​ ನ್ಯೂಸ್​, ಈ ರೈತರು ಪಡೆದ ಸಾಲವನ್ನು ಮರುಪಾವತಿಸಬೇಕಾಗಿಲ್ಲ!

    ಇನ್ನು ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ರೈತರ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಆಗಿರುವ ನಷ್ಟದ ಅಂದಾಜು ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

    MORE
    GALLERIES

  • 48

    Good News: ಸರ್ಕಾರದಿಂದ ಬಂಪರ್​ ನ್ಯೂಸ್​, ಈ ರೈತರು ಪಡೆದ ಸಾಲವನ್ನು ಮರುಪಾವತಿಸಬೇಕಾಗಿಲ್ಲ!

    ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲ ಮರುಪಾವತಿಗೆ ತಡೆ ನೀಡುವುದಾಗಿ ಪಂಜಾಬ್ ಸಿಎಂ ಭಗವಂತ ಮಾನ್ ಘೋಷಿಸಿದ್ದಾರೆ.

    MORE
    GALLERIES

  • 58

    Good News: ಸರ್ಕಾರದಿಂದ ಬಂಪರ್​ ನ್ಯೂಸ್​, ಈ ರೈತರು ಪಡೆದ ಸಾಲವನ್ನು ಮರುಪಾವತಿಸಬೇಕಾಗಿಲ್ಲ!

    ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಕೈಗೊಂಡಿರುವ ಈ ಕ್ರಮವು ಅನ್ನದಾತರಿಗೆ ಬಿಗ್​ ರಿಲೀಫ್​ ಸಿಕ್ಕಿದಂತಾಗಿದೆ. ಮೊದಲೇ ಬೆಳೆಹಾನಿಯಿಂದ ಕಂಗೆಟ್ಟಿದ್ದ ಅನ್ನದಾತರ ಮುಖದಲ್ಲಿ ಈ ಸುದ್ದಿ ಮಂದಹಾಸ ಮೂಡಿಸೋದಂತು ನಿಜ.

    MORE
    GALLERIES

  • 68

    Good News: ಸರ್ಕಾರದಿಂದ ಬಂಪರ್​ ನ್ಯೂಸ್​, ಈ ರೈತರು ಪಡೆದ ಸಾಲವನ್ನು ಮರುಪಾವತಿಸಬೇಕಾಗಿಲ್ಲ!

    ನಷ್ಟದಿಂದ ಚೇತರಿಸಿಕೊಂಡ ನಂತರ ರೈತರು ಈ ಹಣವನ್ನು ಪಾವತಿಸಬಹುದು ಎಂದು ಮಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರಿಂದ ಹೆಚ್ಚಿನ ಸಂಖ್ಯೆಯ ರೈತರು ನೆಮ್ಮದಿಯಿಂದ ಉಸಿರಾಡುವಂತಾಗಿದೆ.

    MORE
    GALLERIES

  • 78

    Good News: ಸರ್ಕಾರದಿಂದ ಬಂಪರ್​ ನ್ಯೂಸ್​, ಈ ರೈತರು ಪಡೆದ ಸಾಲವನ್ನು ಮರುಪಾವತಿಸಬೇಕಾಗಿಲ್ಲ!

    ಜೊತೆಗೆ ಮುಂದಿನ ಬೆಳೆ ಹಂಗಾಮಿಗೆ ಸಾಲ ಪಡೆಯಲು ಆ ರೈತರು ಅರ್ಹರಾಗಿ ಉಳಿಯುತ್ತಾರೆ. ರಾಜ್ಯ ಸಹಕಾರ ಸಂಘಗಳು ರೈತರಿಗೆ ಅಲ್ಪಾವಧಿ ಬೆಳೆ ಸಾಲದ ರೂಪದಲ್ಲಿ ಸಾಲ ನೀಡುತ್ತವೆ.

    MORE
    GALLERIES

  • 88

    Good News: ಸರ್ಕಾರದಿಂದ ಬಂಪರ್​ ನ್ಯೂಸ್​, ಈ ರೈತರು ಪಡೆದ ಸಾಲವನ್ನು ಮರುಪಾವತಿಸಬೇಕಾಗಿಲ್ಲ!

    ಇತ್ತೀಚಿಗೆ ಸುರಿದ ಮಳೆಯಿಂದಾಗಿ ಸಂಭವಿಸಿದ ಹಾನಿಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಒಂದು ವಾರದೊಳಗೆ ಪರಿಶೀಲನಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ.

    MORE
    GALLERIES