BS Yediyurappa: ಯಡಿಯೂರಪ್ಪ ಸೇರಿದಂತೆ ಎಲ್ಲ ಸಿಎಂಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್
Narendra Modi Video Conference: ದೇಶದೆಲ್ಲೆಡೆ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ 21 ದಿನಗಳ ಕಾಲ ಲಾಕ್ಡೌನ್ ಘೋಷಿಸಲಾಗಿತ್ತು. ಆದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೇ 3ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿತ್ತು. ಕೇಂದ್ರ ಸರ್ಕಾರ ವಿಧಿಸಿದ್ದ ಲಾಕ್ಡೌನ್ ಅಂತ್ಯಗೊಳ್ಳಲು ಕೇವಲ 6 ದಿನಗಳು ಬಾಕಿ ಇವೆ. ಹೀಗಾಗಿ, ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.
ದೇಶದೆಲ್ಲೆಡೆ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ 21 ದಿನಗಳ ಕಾಲ ಲಾಕ್ಡೌನ್ ಘೋಷಿಸಲಾಗಿತ್ತು. ಆದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೇ 3ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿತ್ತು.
2/ 20
ಕೇಂದ್ರ ಸರ್ಕಾರ ವಿಧಿಸಿದ್ದ ಲಾಕ್ಡೌನ್ ಅಂತ್ಯಗೊಳ್ಳಲು ಕೇವಲ 6 ದಿನಗಳು ಬಾಕಿ ಇವೆ. ಹೀಗಾಗಿ, ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.
3/ 20
ದೇಶದಲ್ಲಿ ಕೊರೋನಾ ವೈರಸ್ ಹರಡ ತೊಡಗಿದ ಬಳಿಕ ಇದು ಮುಖ್ಯಮಂತ್ರಿಗಳ ಜೊತೆ ನಡೆಸಿದ 3ನೇ ವಿಡಿಯೋ ಕಾನ್ಫರೆನ್ಸ್ ಆಗಿದೆ.
4/ 20
ದೇಶದಲ್ಲಿನ್ನೂ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇರುವುದರಿಂದ ಇಂದಿನ ಸಭೆ ಅತ್ಯಂತ ಮಹತ್ವದ್ದಾಗಿದೆ.
5/ 20
ಮೇ 3ಕ್ಕೆ ಲಾಕ್ಡೌನ್ ಅಂತ್ಯಗೊಳ್ಳುವುದಾ? ಅಥವಾ ಮುಂದುವರೆಯುವುದಾ? ಎಂಬುದರ ಬಗ್ಗೆಯೂ ಇಂದಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಚರ್ಚಿಸಲಾಗಿದೆ.
6/ 20
ಈ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಹೊರಬೀಳಬೇಕಿದೆ.
7/ 20
ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿರುವ ಪ್ರಧಾನಿ ಮೋದಿ ಈ ವಾರಾಂತ್ಯದಲ್ಲಿ ಮತ್ತೊಮ್ಮೆ ಜನರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ.
8/ 20
ಈಗಾಗಲೇ 2 ಬಾರಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದ ನರೇಂದ್ರ ಮೋದಿ ಲಾಕ್ಡೌನ್ ಘೋಷಣೆ ಮಾಡಿದ್ದರು.
9/ 20
ಈ ವಾರಾಂತ್ಯವೂ ಭಾಷಣ ಮಾಡುವ ಸಾಧ್ಯತೆ ಇರುವುದರಿಂದ ಮತ್ತೊಮ್ಮೆ ಲಾಕ್ಡೌನ್ ವಿಸ್ತರಣೆ ಆಗಲಿದೆಯಾ? ಎಂಬ ಅನುಮಾನ ವ್ಯಕ್ತವಾಗಿದೆ.
10/ 20
ಇಂದಿನ ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಪಾಲ್ಗೊಂಡ ದೃಶ್ಯ
11/ 20
ಇಂದು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಬಿ. ಶ್ರೀರಾಮುಲು, ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಸಂಪುಟದ ಸಚಿವರೆಲ್ಲ ಪಾಲ್ಗೊಂಡಿದ್ದರು.
12/ 20
ಇಂದು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಬಿ. ಶ್ರೀರಾಮುಲು, ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಸಂಪುಟದ ಸಚಿವರೆಲ್ಲ ಪಾಲ್ಗೊಂಡಿದ್ದರು.
13/ 20
ಇಂದು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಬಿ. ಶ್ರೀರಾಮುಲು, ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಸಂಪುಟದ ಸಚಿವರೆಲ್ಲ ಪಾಲ್ಗೊಂಡಿದ್ದರು.
14/ 20
ಇಂದು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಬಿ. ಶ್ರೀರಾಮುಲು, ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಸಂಪುಟದ ಸಚಿವರೆಲ್ಲ ಪಾಲ್ಗೊಂಡಿದ್ದರು.
15/ 20
ಇಂದು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಬಿ. ಶ್ರೀರಾಮುಲು, ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಸಂಪುಟದ ಸಚಿವರೆಲ್ಲ ಪಾಲ್ಗೊಂಡಿದ್ದರು.
16/ 20
ಇಂದು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಬಿ. ಶ್ರೀರಾಮುಲು, ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಸಂಪುಟದ ಸಚಿವರೆಲ್ಲ ಪಾಲ್ಗೊಂಡಿದ್ದರು.
17/ 20
ಇಂದು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಬಿ. ಶ್ರೀರಾಮುಲು, ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಸಂಪುಟದ ಸಚಿವರೆಲ್ಲ ಪಾಲ್ಗೊಂಡಿದ್ದರು.
18/ 20
ಇಂದು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಬಿ. ಶ್ರೀರಾಮುಲು, ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಸಂಪುಟದ ಸಚಿವರು, ಅಧಿಕಾರಿಗಳು ಪಾಲ್ಗೊಂಡಿದ್ದರು.
19/ 20
ಇಂದು ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಬಿ. ಶ್ರೀರಾಮುಲು, ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್ ಸೇರಿದಂತೆ ಸಂಪುಟದ ಸಚಿವರು, ಅಧಿಕಾರಿಗಳು ಪಾಲ್ಗೊಂಡಿದ್ದರು.
20/ 20
ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಆಯಾ ರಾಜ್ಯಗಳ ಕೊರೋನಾ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ