Crime News: ಮಗಳ ಮದುವೆಗೆ ಒಂದು ದಿನ ಮುನ್ನ ಪತ್ನಿ ಕತ್ತು ಹಿಸುಕಿ ಕೊಲೆಗೈದ ಪತಿ! ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

ತಾಯಿಯನ್ನು ಕಳೆದುಕೊಂಡ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದ್ದು, ಮದುವೆ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

First published:

  • 17

    Crime News: ಮಗಳ ಮದುವೆಗೆ ಒಂದು ದಿನ ಮುನ್ನ ಪತ್ನಿ ಕತ್ತು ಹಿಸುಕಿ ಕೊಲೆಗೈದ ಪತಿ! ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

    ಯಾದಗಿರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕತ್ತು ಇಸುಕಿ ಕೊಲೆ ಮಾಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

    MORE
    GALLERIES

  • 27

    Crime News: ಮಗಳ ಮದುವೆಗೆ ಒಂದು ದಿನ ಮುನ್ನ ಪತ್ನಿ ಕತ್ತು ಹಿಸುಕಿ ಕೊಲೆಗೈದ ಪತಿ! ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

    38 ವರ್ಷದ ಲಕ್ಷ್ಮಿ ಕೊಲೆಯಾದ ದುರ್ದೈವಿಯಾಗಿದ್ದು, ಪತಿ ನಿಂಗಪ್ಪ ಪತ್ನಿಯನ್ನು ಕೊಂದು ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾರೆ.

    MORE
    GALLERIES

  • 37

    Crime News: ಮಗಳ ಮದುವೆಗೆ ಒಂದು ದಿನ ಮುನ್ನ ಪತ್ನಿ ಕತ್ತು ಹಿಸುಕಿ ಕೊಲೆಗೈದ ಪತಿ! ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

    ಇಂದು ನಸುಕಿನ ಜಾವ ನಡೆದ ಘಟನೆ ನಡೆದದಿದೆ. ಕೌಟುಂಬಿಕ ಕಲಹ ಹಿನ್ನಲೆ ಗಂಡ-ಹೆಂಡತಿ ಬೇರೆ ಕಡೆ ವಾಸವಾಗಿದ್ದರು, ಈ ನಡುವೆ ಲಕ್ಷ್ಮಿ ಹಾಗೂ ನಿಂಗಪ್ಪ ದಂಪತಿಯ ಎರಡನೇ ಮಗಳಾದ ಕಾವೇರಿಯ ಮದುವೆ ನಿಗದಿ ಮಾಡಲಾಗಿತ್ತು.

    MORE
    GALLERIES

  • 47

    Crime News: ಮಗಳ ಮದುವೆಗೆ ಒಂದು ದಿನ ಮುನ್ನ ಪತ್ನಿ ಕತ್ತು ಹಿಸುಕಿ ಕೊಲೆಗೈದ ಪತಿ! ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

    ನಾಳೆ ಶಹಾಪುರ ತಾಲೂಕಿನ ದರಿಯಾಪುರ ಗ್ರಾಮದಲ್ಲಿ ಮದುವೆ ನಿಗದಿಯಾಗಿತ್ತು. ಮಗಳ ಮದುವೆ ಹಿನ್ನಲೆ ಪತ್ನಿ ವಾಸವಿದ್ದ ಮನೆಗೆ ಬಂದಿದ್ದ ಪತಿರಾಯ ನಿಂಗಪ್ಪ, ಮಗಳ ಮದುವೆ ಮಾಡುವುದು ಬೇಡ ನೀ ಹೇಗೆ ಮಾಡುತ್ತೆ ನೊಡೋಣಾ ಎಂದು ಹೆಂಡತಿಯೊಂದಿಗೆ ಜಗಳ ಮಾಡಿದ್ದಾರೆ.

    MORE
    GALLERIES

  • 57

    Crime News: ಮಗಳ ಮದುವೆಗೆ ಒಂದು ದಿನ ಮುನ್ನ ಪತ್ನಿ ಕತ್ತು ಹಿಸುಕಿ ಕೊಲೆಗೈದ ಪತಿ! ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

    ಆ ಬಳಿಕ ಮನೆ ಹಿಂಭಾಗದಲ್ಲಿ ದಂಪತಿಗಳಿಬ್ಬರು ಮಲಗಿದ್ದರು ಎನ್ನಲಾಗಿದೆ. ಇಂದು ನಸುಕಿನ ಜಾವ ನಿದ್ದೆಗೆ ಜಾರಿದ್ದ ಪತ್ನಿಯ ಕತ್ತು ಹಿಸುಕಿ ಪತಿರಾಯ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

    MORE
    GALLERIES

  • 67

    Crime News: ಮಗಳ ಮದುವೆಗೆ ಒಂದು ದಿನ ಮುನ್ನ ಪತ್ನಿ ಕತ್ತು ಹಿಸುಕಿ ಕೊಲೆಗೈದ ಪತಿ! ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

    ಹೆಂಡತಿಯನ್ನು ಕೊಲೆಗೈದ ಬಳಿಕ ಮನೆಯಿಂದ ಹೊರ ಬಂದಿದ್ದ ಆರೋಪಿ ನೇರ ಶಹಾಪುರ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದರಂತೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Crime News: ಮಗಳ ಮದುವೆಗೆ ಒಂದು ದಿನ ಮುನ್ನ ಪತ್ನಿ ಕತ್ತು ಹಿಸುಕಿ ಕೊಲೆಗೈದ ಪತಿ! ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

    ಘಟನೆ ಕುರಿತಂತೆ ಮಾಹಿತಿ ಲಭ್ಯವಾಗುತ್ತಿದ್ದಂತೆ, ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿಯನ್ನು ಕಳೆದುಕೊಂಡ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದ್ದು, ಮದುವೆ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES