Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ನಟಿ ದೀಪಿಕಾ ದಾಸ್ ಭೇಟಿ ನೀಡಿದ್ರು. ದೇಗುಲಕ್ಕೆ ಭೇಟಿ ಕೊಟ್ಟ ಫೋಟೋಗಳನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

First published:

  • 110

    Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

    ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ದೀಪಿಕಾ ದಾಸ್, ನಾಗಿಣಿ ಸೀರಿಯಲ್ ಮೂಲಕ ಮನೆ ಮಾತಾಗಿದ್ರು. ರಿಯಾಲಿಟಿ ಶೋ, ಡ್ಯಾನ್ಸಿಂಗ್ ಶೋ ಮೂಲಕ ಗಮನಸೆಳೆದಿದ್ದರು. ಇದೀಗ ಹೊಸ ಸೀರಿಯಲ್ ಮೂಲಕ ದೀಪಿಕಾ ಮತ್ತೆ ಕಿರುತೆರೆಗೆ ಮರಳಿದ್ದಾರೆ.

    MORE
    GALLERIES

  • 210

    Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

    ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ಕೊಟ್ಟ ನಟಿ ದೀಪಿಕಾ ದಾಸ್, ದೇವಿಯ ದರ್ಶನ ಪಡೆದ್ರು. ಬಳಿಕ ದೇಗುಲದ ಹೊರಗೆ ತೆಗೆದ ಫೋಟೋವನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    MORE
    GALLERIES

  • 310

    Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

    ದೇಗುಲಕ್ಕೆ ಭೇಟಿ ಕೊಟ್ಟ ನಾಗಿಣಿ ಸೀರಿಯಲ್ ಖ್ಯಾತಿಯ ದೀಪಿಕಾ ದೇವರ ಬಳಿ ಏನು ವರ ಕೇಳಿದ್ದಾರೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ದೀಪಿಕಾ ದಾಸ್  ಹಳದಿ ಬಣ್ಣದ ಟಾಪ್​, ಬಿಳಿ ಬಣ್ಣದ ಪ್ಯಾಂಟ್ ಧರಿಸಿ ಬ್ಯೂಟಿಫುಲ್ ಆಗಿ ಕಾಣುತ್ತಿದ್ದಾರೆ. 

    MORE
    GALLERIES

  • 410

    Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

    ಇತ್ತೀಚಿಗಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ದೀಪಿಕಾ ದಾಸ್, ಶಾರ್ಟ್ ಡ್ರೆಸ್​​ನಲ್ಲಿ, ಲೈಟ್ ಬೆಳಕಲ್ಲಿ ಕಂಗೊಳಿಸುತ್ತಿದ್ದರು. ಫೋಟೋಗೆ ಬಗೆ ಬಗೆಯ ಪೋಸ್ ಕೊಟ್ಟಿದ್ದಾರೆ.

    MORE
    GALLERIES

  • 510

    Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

    ಕಿರುತೆರೆಯಲ್ಲಿ ದೀಪಿಕಾ ದಾಸ್ ಹಂತ ಹಂತವಾಗಿ ಬೆಳೆದ ನಟಿಯಾಗಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡ ದೀಪಿಕಾ ದಾಸ್, ಅಭಿಮಾನಿಗಳಿಗೆ ನೀತಿ ಪಾಠ ಕೂಡ ಮಾಡಿದ್ದಾರೆ.

    MORE
    GALLERIES

  • 610

    Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

    ಸವಾಲುಗಳನ್ನು ಸ್ವಾಗತಿಸಿ, ಕಲಿಯಲು ಮತ್ತು ಬುದ್ಧಿವಂತಿಕೆಯಲ್ಲಿ ಬೆಳೆಯಲು ಪ್ರತಿಯೊಂದು ಸಂದರ್ಭದಲ್ಲೂ ಅವಕಾಶಗಳನ್ನು ನಾವೇ ಹುಡುಕಿಕೊಳ್ಳಬೇಕು ಎಂದು ದೀಪಿಕಾ ದಾಸ್ ಬರೆದುಕೊಂಡಿದ್ದಾರೆ.

    MORE
    GALLERIES

  • 710

    Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

    ಅಷ್ಟೇ ಅಲ್ಲದೇ ಈ ಜಗತ್ತಿನಲ್ಲಿ ಯಾವುದೂ ಉಚಿತವಾಗಿ ಸಿಗುವುದಿಲ್ಲ. ಎಲ್ಲವನ್ನೂ ಕೂಡ ನೀವೇ ಸಂಪಾದಿಸ ಬೇಕು ಎಂದು ದೀಪಿಕಾ ದಾಸ್ ಬರೆದುಕೊಂಡಿದ್ದರು.

    MORE
    GALLERIES

  • 810

    Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

    ಮತ್ತೆ ಕಿರುತೆರೆಯಲ್ಲಿ ದೀಪಿಕಾ ಕಾಣಿಸಿಕೊಳ್ತಿದ್ದಾರೆ. ಕಲರ್ಸ್ ಕನ್ನಡದಲ್ಲಿ  ಆರಂಭವಾಗಿರುವ ಅಂತರಪಟ ಸೀರಿಯಲ್​ನಲ್ಲಿ ದೀಪಿಕಾ ದಾಸ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    MORE
    GALLERIES

  • 910

    Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

    ದೀಪಿಕಾ ದಾಸ್ ಅವರು ಪಾಯಲ್ ಎಂಬ ಹೊಸ ಸಿನಿಮಾ ಮಾಡ್ತಾ ಇದ್ದಾರೆ. ಶೂಟಿಂಗ್​ನಲ್ಲಿ ಬ್ಯುಸಿ ಇರುವ ನಟಿ ದೀಪಿಕಾ ದಾಸ್ ಸಮಯ ಸಿಕ್ಕಾಗೆಲ್ಲಾ ಟ್ರಿಪ್ ಮಾಡುತ್ತಾ ಎಂಜಾಯ್ ಮಾಡಿದ್ದಾರೆ.

    MORE
    GALLERIES

  • 1010

    Deepika Das: ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದೀಪಿಕಾ ದಾಸ್, ನಾಗಿಣಿ ಬೇಡಿದ ವರವೇನು?

    2016ರಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾದ ನಾಗಿಣಿ ಸೀರಿಯಲ್ ಮೂಲಕ ದೀಪಿಕಾ ದಾಸ್ ಮನೆ ಮಾತಾಗಿದ್ರು. ಈ ಸೀರಿಯಲ್ ಸುಮಾರು 800ಕ್ಕೂ ಹೆಚ್ಚು ಸಂಚಿಕೆ ಮುಗಿಸಿದೆ. ಈ ಸೀರಿಯಲ್ ದೀಪಿಕಾಗೆ ಒಳ್ಳೆ ಖ್ಯಾತಿ ತಂದು ಕೊಟ್ಟಿದೆ.

    MORE
    GALLERIES