ನಿರೂಪಕಿ ಅನುಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಇವರು ಜೀ ಕನ್ನಡಸದ ಫೇಮಸ್ ನಿರೂಪಕಿ. ಹಲವು ವರ್ಷಗಳಿಂದ ಜೀ ಕನ್ನಡದಲ್ಲಿ ನಿರೂಪಣೆ ಮಾಡ್ತಾ ಇದ್ದಾರೆ.
2/ 8
ಅನುಶ್ರೀ ಅವರು ತಮ್ಮ ಅದ್ಭುತವಾದ ಮಾತಿನಿಂದ ಈಡೀ ಕರುನಾಡ ಜನರ ಮನಸ್ಸು ಗೆದ್ದಿದ್ದಾರೆ. ಸದ್ಯ ಸರಿಗಮಪ ಲಿಟಲ್ ಚಾಂಪ್ಸ್ ನಿರೂಪಣೆ ಮಾಡ್ತಾ ಇದ್ದಾರೆ. ಅಲ್ಲೂ ಅನುಶ್ರೀ ಮಾತು ಕೇಳಲು ಎಷ್ಟೊಂದು ಜನ ಕಾರ್ಯಕ್ರಮ ನೋಡ್ತಾರೆ.
3/ 8
ನಿರೂಪಕಿ ಅನುಶ್ರೀ ಅವರು ವಯನಾಡ್ ಪ್ರವಾಸದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಎಲ್ಲಾ ಫೋಟೋಗಳಲ್ಲಿ ಕ್ಯೂಟ್ ಆಗಿ ಕಾಣ್ತಾ ಇದ್ದಾರೆ.
4/ 8
ಕಟ್ಟನ್ ಚಾಯ, ಮತ್ತು ವಯನಾಡಿನ ನಿಸರ್ಗ ಸೌಂದರ್ಯಮಯ ಎಂದು ಅನುಶ್ರೀ ಪೋಸ್ಟ್ ಹಾಕಿಕೊಂಡಿದ್ದಾರೆ. ಕನ್ನಡಕ ಹಾಕಿಕೊಂಡು ಚಾಯ್ ಕೈಲಿಡಿದು ಫೋಟೋಗೆ ಪೋಸ್ ನೀಡಿದ್ದಾರೆ.
5/ 8
ಹಲವು ಫೋಟೋಗಳನ್ನು ಶೇರ್ ಮಾಡಿ ನಿಮಗೆ ಯಾವ ಫೋಟೋ ಇಷ್ಟ ಆಯ್ತು ಎಂದು ಕೇಳಿದ್ದಾರೆ. ಹೆಚ್ಚು ಜನ ನಾಲ್ಕನೇ ಫೋಟೋ ಇಷ್ಟ ಆಯ್ತು ಎಂದು ಹೇಳಿದ್ದಾರೆ.
6/ 8
ಅನುಶ್ರೀ ಕನ್ನಡ ಸಿನಿರಂಗದಲ್ಲಿ ಕಿರುತೆರೆ ನಿರೂಪಕಿಯಾಗಿ ಮತ್ತು ಚಿತ್ರನಟಿಯಾಗಿ ಸಕ್ರಿಯರಾಗಿದ್ದಾರೆ. ಮಂಗಳೂರಿನ ತುಳು ಕುಟುಂಬದಲ್ಲಿ ಜನಸಿದ ಇವರು `ಟೆಲಿ ಅಂತ್ಯಾಕ್ಷರಿ' ಕಾರ್ಯಕ್ರಮದ ಮೂಲಕ ನಿರೂಪಕಿಯಾಗಿ ಸಿನಿಪಯಣ ಆರಂಭಿಸಿದರು.
7/ 8
ಈ ಟಿವಿ ಕನ್ನಡ ವಾಹಿನಿಯ `ಡಿಮಾಂಡಪ್ಪೋ ಡಿಮಾಂಡು' ಕಾರ್ಯಕ್ರಮದ ಮೂಲಕ ಮನೆಮಾತಾದ ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ ಒಂದರಲ್ಲಿ ಭಾಗವಹಿಸಿದ್ದರು. ನಂತರ `ಬೆಂಕಿಪಟ್ಣ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.
8/ 8
ಇವರು 2011 ರಲ್ಲಿ ತೆರೆಕಂಡ `ಮುರಳಿ ಮೀಟ್ಸ್ ಮೀರಾ' ಚಿತ್ರದ ಡಬ್ಬಿಂಗ್ ಗಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ 2015 ರಲ್ಲಿ ಜೀ ಕನ್ನಡದ ಪಾಪುಲರ್ ಆಂಕರ್ ಪ್ರಶಸ್ತಿ ಪಡೆದಿದ್ದಾರೆ. ಜೀ ಕನ್ನಡದ `ಸರಿಗಮಪ' ರಿಯಾಲಿಟಿ ಶೋ ಕಾರ್ಯಕ್ರಮದ ಹಲವು ಸೀಸನ್ ಗಳನ್ನು ಯಶಸ್ವಿ ನಿರೂಪಣೆ ಮಾಡಿದ್ದಾರೆ.
First published:
18
Anchor Anushree: ವಯನಾಡ್ ಪ್ರವಾಸದಲ್ಲಿ ಅನುಶ್ರೀ, ನಿಮಗೆ ಯಾವ ಫೋಟೋ ಇಷ್ಟ ಎಂದ ನಿರೂಪಕಿ!
ನಿರೂಪಕಿ ಅನುಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಇವರು ಜೀ ಕನ್ನಡಸದ ಫೇಮಸ್ ನಿರೂಪಕಿ. ಹಲವು ವರ್ಷಗಳಿಂದ ಜೀ ಕನ್ನಡದಲ್ಲಿ ನಿರೂಪಣೆ ಮಾಡ್ತಾ ಇದ್ದಾರೆ.
Anchor Anushree: ವಯನಾಡ್ ಪ್ರವಾಸದಲ್ಲಿ ಅನುಶ್ರೀ, ನಿಮಗೆ ಯಾವ ಫೋಟೋ ಇಷ್ಟ ಎಂದ ನಿರೂಪಕಿ!
ಅನುಶ್ರೀ ಅವರು ತಮ್ಮ ಅದ್ಭುತವಾದ ಮಾತಿನಿಂದ ಈಡೀ ಕರುನಾಡ ಜನರ ಮನಸ್ಸು ಗೆದ್ದಿದ್ದಾರೆ. ಸದ್ಯ ಸರಿಗಮಪ ಲಿಟಲ್ ಚಾಂಪ್ಸ್ ನಿರೂಪಣೆ ಮಾಡ್ತಾ ಇದ್ದಾರೆ. ಅಲ್ಲೂ ಅನುಶ್ರೀ ಮಾತು ಕೇಳಲು ಎಷ್ಟೊಂದು ಜನ ಕಾರ್ಯಕ್ರಮ ನೋಡ್ತಾರೆ.
Anchor Anushree: ವಯನಾಡ್ ಪ್ರವಾಸದಲ್ಲಿ ಅನುಶ್ರೀ, ನಿಮಗೆ ಯಾವ ಫೋಟೋ ಇಷ್ಟ ಎಂದ ನಿರೂಪಕಿ!
ಅನುಶ್ರೀ ಕನ್ನಡ ಸಿನಿರಂಗದಲ್ಲಿ ಕಿರುತೆರೆ ನಿರೂಪಕಿಯಾಗಿ ಮತ್ತು ಚಿತ್ರನಟಿಯಾಗಿ ಸಕ್ರಿಯರಾಗಿದ್ದಾರೆ. ಮಂಗಳೂರಿನ ತುಳು ಕುಟುಂಬದಲ್ಲಿ ಜನಸಿದ ಇವರು `ಟೆಲಿ ಅಂತ್ಯಾಕ್ಷರಿ' ಕಾರ್ಯಕ್ರಮದ ಮೂಲಕ ನಿರೂಪಕಿಯಾಗಿ ಸಿನಿಪಯಣ ಆರಂಭಿಸಿದರು.
Anchor Anushree: ವಯನಾಡ್ ಪ್ರವಾಸದಲ್ಲಿ ಅನುಶ್ರೀ, ನಿಮಗೆ ಯಾವ ಫೋಟೋ ಇಷ್ಟ ಎಂದ ನಿರೂಪಕಿ!
ಈ ಟಿವಿ ಕನ್ನಡ ವಾಹಿನಿಯ `ಡಿಮಾಂಡಪ್ಪೋ ಡಿಮಾಂಡು' ಕಾರ್ಯಕ್ರಮದ ಮೂಲಕ ಮನೆಮಾತಾದ ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ ಒಂದರಲ್ಲಿ ಭಾಗವಹಿಸಿದ್ದರು. ನಂತರ `ಬೆಂಕಿಪಟ್ಣ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.
Anchor Anushree: ವಯನಾಡ್ ಪ್ರವಾಸದಲ್ಲಿ ಅನುಶ್ರೀ, ನಿಮಗೆ ಯಾವ ಫೋಟೋ ಇಷ್ಟ ಎಂದ ನಿರೂಪಕಿ!
ಇವರು 2011 ರಲ್ಲಿ ತೆರೆಕಂಡ `ಮುರಳಿ ಮೀಟ್ಸ್ ಮೀರಾ' ಚಿತ್ರದ ಡಬ್ಬಿಂಗ್ ಗಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ 2015 ರಲ್ಲಿ ಜೀ ಕನ್ನಡದ ಪಾಪುಲರ್ ಆಂಕರ್ ಪ್ರಶಸ್ತಿ ಪಡೆದಿದ್ದಾರೆ. ಜೀ ಕನ್ನಡದ `ಸರಿಗಮಪ' ರಿಯಾಲಿಟಿ ಶೋ ಕಾರ್ಯಕ್ರಮದ ಹಲವು ಸೀಸನ್ ಗಳನ್ನು ಯಶಸ್ವಿ ನಿರೂಪಣೆ ಮಾಡಿದ್ದಾರೆ.