Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

Kichcha Sudeep: ನಟ ಕಿಚ್ಚ ಅವರು ಹಲವಾರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರು. ಅದರಲ್ಲಿ ಯಾರ್ಯಾರು ಗೆದ್ದಿದ್ದಾರೆ ಗೊತ್ತಾ?

First published:

  • 115

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಸ್ಯಾಂಡಲ್​ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ. ಬೊಮ್ಮಾಯಿ ಅವರನ್ನು ಬೆಂಬಲಿಸುತ್ತೇನೆ ಎಂದಿದ್ದ ನಟ ಅವರು ಹೇಳಿದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಿ ಮತ ಯಾಚಿಸಿದ್ದರು.

    MORE
    GALLERIES

  • 215

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದ ಸಿಎಂ ಬೊಮ್ಮಾಯಿ ಹಾಗೂ ಕಿಚ್ಚ ಸುದೀಪ್ ಎಲ್ಲ ವಿವರಗಳನ್ನು ಹೇಳಿದ್ದರು. ಅದರಂತೆ ಕಿಚ್ಚ ಸುದೀಪ್ ರಾಜ್ಯದ ಹಲವು ಭಾಗಗಳಲ್ಲಿ ಕಮಲದ ಪರವಾಗಿ ಪ್ರಚಾರ ಮಾಡಿ ಮತ ಯಾಚಿಸಿದ್ದಾರೆ.

    MORE
    GALLERIES

  • 315

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಬಿಜೆಪಿಗೆ ಬೆಂಬಲ ಸೂಚಿಸಿದ್ದ ಸುದೀಪ್‌ ಅವರು ಮೊದಲು ಸಿಎಂ ಬೊಮ್ಮಾಯಿಯವರು ತಮ್ಮ ತವರು ಕ್ಷೇತ್ರ ಶಿಗ್ಗಾಂವಿ- ಸವಣೂರಿನಲ್ಲಿ ನಾಮಪತ್ರ ಸಲ್ಲಿಸುವಾಗ ರೋಡ್‌ ಶೋನಲ್ಲಿ ಭಾಗಿಯಾಗಿ ಪ್ರಚಾರ ಮಾಡಿದ್ದರು. ಅದಾದ ಬಳಿಕ ಚಿತ್ರದುರ್ಗದಲ್ಲಿಯೂ ಮತಯಾಚನೆ ಮಾಡಿದ್ದರು.

    MORE
    GALLERIES

  • 415

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿಸಿ.ಪಾಟೀಲ್‌, ಬ್ಯಾಡಗಿಯ ವಿರೂಪಾಕ್ಷಪ್ಪ, ರಾಣೆಬೆನ್ನೂರಿನ ಅರುಣ್‌ ಪೂಜಾರ
    ಕುಂದಗೋಳದಲ್ಲಿ ಎಂ.ಆರ್‌ ಪಾಟೀಲ್‌, ಚಾಮರಾಜನಗರ ವಿ. ಸೋಮಣ್ಣ, ಬಿಜೆಪಿ ಅಭ್ಯರ್ಥಿ ಅಮೀನ್ ರೆಡ್ಡಿ, ಗೋವಿಂದ ಕಾರಜೋಳ
    ಮುರುಗೇಶ್ ನಿರಾಣಿ, ದೊಡ್ಡಬಳ್ಳಾಪುರ ಕ್ಷೇತ್ರ ಧೀರಜ್‌ ಮುನಿರಾಜು, ದೇವನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಪಿಲ್ಲ ಮುನಿಶ್ವಾಮಪ್ಪ
    ಶಿಡ್ಲಘಟ್ಟ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ರಾಮಚಂದ್ರ ಗೌಡ, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸುಧಾಕರ, ಗುಂಡ್ಲುಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸಿ. ಎಸ್.‌ ನಿರಂಜನ್‌ ಕುಮಾರ್, ಕೊಳ್ಳೆಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಎನ್.‌ ಮಹೇಶ್‌, ಹನೂರು ಕ್ಷೇತ್ರದ ಬಿಜೆಪಿ, ಅಭ್ಯರ್ಥಿಯಾದ ಪ್ರೀತಮ್‌ ನಾಗಪ್ಪ ಪರ ಪ್ರಚಾರ ಮಾಡಿದ್ದರು.

    MORE
    GALLERIES

  • 515

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಬಿಜೆಪಿಯಲ್ಲಿ ಸಿಎಂ ಬೊಮ್ಮಾಯಿ ಪರ ಪ್ರಚಾರ ಮಾಡಿದ್ದರು ಕಿಚ್ಚ ಸುದೀಪ್. ಶಿಗ್ಗಾಂವಿಯಲ್ಲಿ ರೋಡ್ ಶೋ ಮಾಡಿದ್ದರು. ಅಲ್ಲಿ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ.

    MORE
    GALLERIES

  • 615

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿಸಿ.ಪಾಟೀಲ್‌ ಸೋಲನುಭವಿಸಿದ್ದಾರೆ. ಕಾಂಗ್ರೆಸ್​ನ ಯುಬಿ ಬಣಕರ್ ಗೆಲುವು ಸಾಧಿಸಿದ್ದಾರೆ. ಕಿಚ್ಚ ಬಿಸಿ ಪಾಟೀಲ್ ಪರ ಭರ್ಜರಿ ಪ್ರಚಾರ ಮಾಡಿದ್ದರು.

    MORE
    GALLERIES

  • 715

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಬ್ಯಾಡಗಿ ಕ್ಷೇತ್ರದಲ್ಲಿಯೂ ಕಿಚ್ಚ ಪ್ರಚಾರ ಮಾಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಶಿವಣ್ಣನವರ 97740 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿ 73899 ಮತಗಳನ್ನು ಪಡೆದು ಸೋತಿದ್ದಾರೆ. 23841 ಲೀಡ್ ಗಳಿಂದ ಕಾಂಗ್ರೆಸ್ ನ ಶಿವಣ್ಣನವರ ಗೆಲವು ಸಾಧಿಸಿದ್ದಾರೆ.

    MORE
    GALLERIES

  • 815

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ರಾಣೇಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್‌ ಪೂಜಾರ 62,030 ಮತ ಪಡೆದಿದೆ. ಕಾಂಗ್ರೆಸ್ ನ ಪ್ರಕಾಶ್ ಕೋಳಿವಾಡ 9800 ಅಂತರದಿಂದ ಗೆಲವು ಸಾಧಿಸಿದ್ದಾರೆ.

    MORE
    GALLERIES

  • 915

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿಸಿ.ಪಾಟೀಲ್‌ - ಸೋಲು, ಬ್ಯಾಡಗಿಯ ವಿರೂಪಾಕ್ಷಪ್ಪ - ಸೋಲು, ರಾಣೆಬೆನ್ನೂರಿನ ಅರುಣ್‌ ಪೂಜಾರ-ಸೋಲು, ಚಾಮರಾಜನಗರ ವಿ. ಸೋಮಣ್ಣ - ಸೋಲು, ಬಿಜೆಪಿ ಅಭ್ಯರ್ಥಿ ಅಮೀನ್ ರೆಡ್ಡಿ -ಸೋಲು, ಗೋವಿಂದ ಕಾರಜೋಳ-ಸೋಲು, ಮುರುಗೇಶ್ ನಿರಾಣಿ-ಸೋಲು, ದೊಡ್ಡಬಳ್ಳಾಪುರ ಕ್ಷೇತ್ರ ಧೀರಜ್‌ ಮುನಿರಾಜು-ಗೆಲುವು, ದೇವನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಪಿಲ್ಲ , ನಿಶ್ವಾಮಪ್ಪ-ಸೋಲು
    ಶಿಡ್ಲಘಟ್ಟ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ರಾಮಚಂದ್ರ ಗೌಡ-ಸೋಲು, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸುಧಾಕರ-ಸೋಲು
    ಗುಂಡ್ಲುಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸಿ. ಎಸ್.‌ ನಿರಂಜನ್‌ ಕುಮಾರ್-ಸೋಲು, ಕೊಳ್ಳೆಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಎನ್.‌ ಮಹೇಶ್‌-ಸೋಲು, ಹನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಪ್ರೀತಮ್‌ ನಾಗಪ್ಪ-ಸೋಲು, ಸುರಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು 25176 ಮತಗಳಿಂದ ಕಾಂಗ್ರೆಸ್ ಗೆದ್ದಿದೆ. ರಾಜಾವೆಂಕಟಪ್ಪ ನಾಯಕ ವಿರುದ್ಧ ಬಿಜೆಪಿಯ ರಾಜುಗೌಡ ಸೋತಿದ್ದಾರೆ. ಶಿಕಾರಿಪುರದಲ್ಲಿ ಬಿಎಸ್​ವೈ ಪುತ್ರ ವಿಜಯೇಂದ್ರ ಪರ ಪ್ರಚಾರ ಮಾಡಿದ್ದರು. ಅವರು ಗೆಲುವು ಸಾಧಿಸಿದ್ದಾರೆ.

    MORE
    GALLERIES

  • 1015

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಬಿಜೆಪಿಗೆ ಬೆಂಬಲ ಸೂಚಿಸಿದ್ದ ಸುದೀಪ್‌ ಅವರು ಮೊದಲು ಸಿಎಂ ಬೊಮ್ಮಾಯಿಯವರು ತಮ್ಮ ತವರು ಕ್ಷೇತ್ರ ಶಿಗ್ಗಾಂವಿ- ಸವಣೂರಿನಲ್ಲಿ ನಾಮಪತ್ರ ಸಲ್ಲಿಸುವಾಗ ರೋಡ್‌ ಶೋನಲ್ಲಿ ಭಾಗಿಯಾಗಿ ಪ್ರಚಾರ ಮಾಡಿದ್ದರು. ಅದಾದ ಬಳಿಕ ಚಿತ್ರದುರ್ಗದಲ್ಲಿಯೂ ಮತಯಾಚನೆ ಮಾಡಿದ್ದರು.

    MORE
    GALLERIES

  • 1115

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಗಣಿನಾಡು ಬಳ್ಳಾರಿಯತ್ತ ಮುಖ ಮಾಡಿದ ನಟ ಬಳ್ಳಾರಿ ಜಿಲ್ಲೆಯ ಹಲವೆಡೆಗಳಲ್ಲಿ ಪ್ರಚಾರ ಮಾಡಿದ್ದರು. ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕೇಶ್‌ ವಿ ನಾಯಕ್‌ ಅವರ ಪರವಾಗಿ ಪ್ರಚಾರ ಮಾಡಿದ್ದಾರೆ.

    MORE
    GALLERIES

  • 1215

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಕೂಡ್ಲಿಗಿ ಪ್ರಚಾರ ಮುಗಿಯುತ್ತಿದ್ದಂತೆ, ನೇರವಾಗಿ ಹಾವೇರಿಗೆ ತೆರಳಿದ್ದಾರೆ ಸುದೀಪ್. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿಸಿ.ಪಾಟೀಲ್‌ ಪರವಾಗಿ ಪ್ರಚಾರ ಮಾಡಿದ್ದಾರೆ. ಅದಾದ ಮೇಲೆ ಬ್ಯಾಡಗಿಯ ವಿರೂಪಾಕ್ಷಪ್ಪ, ರಾಣೆಬೆನ್ನೂರಿನ ಅರುಣ್‌ ಪೂಜಾರ, ಕುಂದಗೋಳದಲ್ಲಿ ಎಂ.ಆರ್‌ ಪಾಟೀಲ್‌ ಪರ ಸುದೀಪ್‌ ಕ್ಯಾಂಪೇನ್‌ ಮಾಡಿದ್ದಾರೆ.

    MORE
    GALLERIES

  • 1315

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹುಬ್ಬಳ್ಳಿ, ಗದಗ ಶಿವಮೊಗ್ಗದಲ್ಲಿ ಪ್ರಚಾರ ಮಾಡಿದ್ದಾರೆ. ವಿ. ಸೋಮಣ್ಣ, ಬಿಜೆಪಿ ಅಭ್ಯರ್ಥಿ ಅಮೀನ್ ರೆಡ್ಡಿ, ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ ಪರ ಪ್ರಚಾರ ಮಾಡಿ ಪತ ಯಾಚಿಸಿದ್ದಾರೆ.

    MORE
    GALLERIES

  • 1415

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಧೀರಜ್‌ ಮುನಿರಾಜು, ದೇವನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಪಿಲ್ಲ ಮುನಿಶ್ವಾಮಪ್ಪ, ಶಿಡ್ಲಘಟ್ಟ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ರಾಮಚಂದ್ರ ಗೌಡ, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸುಧಾಕರ ಅವರ ಪರ ಪ್ರಚಾರ ನಡೆಸಿದರು.

    MORE
    GALLERIES

  • 1515

    Assembly Election: ಕಿಚ್ಚ ಸುದೀಪ್ ಪ್ರಚಾರ ಮಾಡಿದ ಅಭ್ಯರ್ಥಿಗಳು ಗೆದ್ದರಾ? ಸೋತರಾ?

    ಗುಂಡ್ಲುಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸಿ. ಎಸ್.‌ ನಿರಂಜನ್‌ ಕುಮಾರ್, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ವಿ ಸೋಮಣ್ಣ , ಕೊಳ್ಳೆಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಎನ್.‌ ಮಹೇಶ್‌, ಹನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಪ್ರೀತಮ್‌ ನಾಗಪ್ಪ ಅವರ ಪರ ಮತ ಯಾಚಿಸಿದ್ದಾರೆ.

    MORE
    GALLERIES