Sanya Iyer: ಇನ್ನೂ ಮುಗಿಯದ ಸಾನ್ಯಾ ಅಯ್ಯರ್ ಕಿರುಕುಳ ವಿವಾದ, ದೇವರ ಮೊರೆ ಹೋದ ಕಂಬಳ ಸಮಿತಿ

ಪುತ್ತೂರು ಕಂಬಳದಲ್ಲಿ ನಟಿ ಸಾನ್ಯಾ ಅಯ್ಯರ್ ಕೈ ಹಿಡಿದು ಎಳೆದಿದ್ದಾರೆ ಎನ್ನುವ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಇದೀಗ ಕಂಬಳ ಸಮಿತಿ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದೆ.

First published:

  • 18

    Sanya Iyer: ಇನ್ನೂ ಮುಗಿಯದ ಸಾನ್ಯಾ ಅಯ್ಯರ್ ಕಿರುಕುಳ ವಿವಾದ, ದೇವರ ಮೊರೆ ಹೋದ ಕಂಬಳ ಸಮಿತಿ

    ನಟಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಘಟನೆಗೆ ಕಂಬಳ ಸಮಿತಿಯನ್ನು ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ. ಘಟನೆಗೂ ಸಮಿತಿಗೂ ಯಾವುದೇ ಸಂಬಂಧವಿಲ್ಲ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿಕೆ

    MORE
    GALLERIES

  • 28

    Sanya Iyer: ಇನ್ನೂ ಮುಗಿಯದ ಸಾನ್ಯಾ ಅಯ್ಯರ್ ಕಿರುಕುಳ ವಿವಾದ, ದೇವರ ಮೊರೆ ಹೋದ ಕಂಬಳ ಸಮಿತಿ

    ನಟಿ ಸಾನಿಯಾ ಕಂಬಳಕ್ಕೆ ಅತಿಥಿಯಾಗಿ ಬಂದಿದ್ದರು. ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಆಕೆ ಹಿಂದಿರುಗಿದ್ದಾರೆ. ಆದರೆ ಆಕೆ ಮತ್ತೆ ಕಂಬಳ ಗದ್ದೆಗೆ ಬಂದ ವಿಚಾರ ಸಮಿತಿಯ ಗಮನಕ್ಕೆ ಬಂದಿಲ್ಲ ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿದ್ದಾರೆ.

    MORE
    GALLERIES

  • 38

    Sanya Iyer: ಇನ್ನೂ ಮುಗಿಯದ ಸಾನ್ಯಾ ಅಯ್ಯರ್ ಕಿರುಕುಳ ವಿವಾದ, ದೇವರ ಮೊರೆ ಹೋದ ಕಂಬಳ ಸಮಿತಿ

    ಯಾರೋ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವುದಕ್ಕೆ ಕಂಬಳ ಸಮಿತಿಯನ್ನು ಗುರಿ ಮಾಡೋದು ತಪ್ಪು, ಈ ಕಾರಣಕ್ಕಾಗಿ ನಾವು ದೇವರ ಮುಂದೆಯೇ ನ್ಯಾಯ ಕೇಳಲು ಬಂದಿದ್ದೇವೆ ಎಂದ್ರು.

    MORE
    GALLERIES

  • 48

    Sanya Iyer: ಇನ್ನೂ ಮುಗಿಯದ ಸಾನ್ಯಾ ಅಯ್ಯರ್ ಕಿರುಕುಳ ವಿವಾದ, ದೇವರ ಮೊರೆ ಹೋದ ಕಂಬಳ ಸಮಿತಿ

    ಘಟನೆಯ ಬಗ್ಗೆ ನಟಿ ಸಾನ್ಯಾ ಅಯ್ಯರ್ ಪೋಲೀಸ್ ಠಾಣೆಗೆ ದೂರು ನೀಡಲಿ, ಆಕೆಗೆ ಬೇಕಾದ ಎಲ್ಲಾ ಸಹಾಯ ನಾವು ಮಾಡುತ್ತೇವೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿದ್ದಾರೆ.

    MORE
    GALLERIES

  • 58

    Sanya Iyer: ಇನ್ನೂ ಮುಗಿಯದ ಸಾನ್ಯಾ ಅಯ್ಯರ್ ಕಿರುಕುಳ ವಿವಾದ, ದೇವರ ಮೊರೆ ಹೋದ ಕಂಬಳ ಸಮಿತಿ

    ಇದೇ ಘಟನೆಯನ್ನು ಮುಂದಿಟ್ಟು ಕಂಬಳ ಸಮಿತಿಯ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದರ ಹಿಂದೆ ಕೆಲವು ಶಕ್ತಿಗಳು ಕೆಲಸ ಮಾಡುತ್ತಿದೆ ಎಂದ್ರು.

    MORE
    GALLERIES

  • 68

    Sanya Iyer: ಇನ್ನೂ ಮುಗಿಯದ ಸಾನ್ಯಾ ಅಯ್ಯರ್ ಕಿರುಕುಳ ವಿವಾದ, ದೇವರ ಮೊರೆ ಹೋದ ಕಂಬಳ ಸಮಿತಿ

    ಪ್ರಕರಣಕ್ಕೆ ಹಿಂದೂ, ಮುಸ್ಲಿಂ ರೂಪವನ್ನೂ ನೀಡಲಾಗುತ್ತಿದೆ. ಹೀಗೆ ಅಪಪ್ರಚಾರ ಮಾಡುವವರನ್ನು ದೇವರೇ ನೋಡಿಕೊಳ್ಳುತ್ತಾರೆ ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿಕೆ ನೀಡಿದ್ದಾರೆ.

    MORE
    GALLERIES

  • 78

    Sanya Iyer: ಇನ್ನೂ ಮುಗಿಯದ ಸಾನ್ಯಾ ಅಯ್ಯರ್ ಕಿರುಕುಳ ವಿವಾದ, ದೇವರ ಮೊರೆ ಹೋದ ಕಂಬಳ ಸಮಿತಿ

    ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಕೋಟಿ-ಚೆನ್ನಯ ಕಂಬಳದಲ್ಲಿ ಕಿಡಿಗೇಡಿಯೊಬ್ಬ ನಟಿ ಸಾನ್ಯಾ ಅಯ್ಯರ್ ಕೈ ಹಿಡಿದು ಎಳೆದಿದ್ದಾನೆ. ಆತನಿಗೆ ಸಾನ್ಯಾ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನುವ ಸುದ್ದಿ ಹರಡಿದೆ.

    MORE
    GALLERIES

  • 88

    Sanya Iyer: ಇನ್ನೂ ಮುಗಿಯದ ಸಾನ್ಯಾ ಅಯ್ಯರ್ ಕಿರುಕುಳ ವಿವಾದ, ದೇವರ ಮೊರೆ ಹೋದ ಕಂಬಳ ಸಮಿತಿ

    ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಾನ್ಯಾ ನಾನು ಯಾರಿಗೂ ಹೊಡೆದಿಲ್ಲ , ನನಗೂ ಯಾರೂ ಹೊಡೆದಿಲ್ಲ ಎಂದು ಹೇಳಿದ್ದಾರೆ.

    MORE
    GALLERIES