ಇತ್ತೀಚೆಗೆ ಖಾಸಗಿ ವಾಹಿನಿಯ ‘ಸತ್ಯ’ ಧಾರಾವಾಹಿಯಲ್ಲಿ ಸ್ವಾಮೀಜಿಗಳ ಪಾತ್ರದ ಮೂಲಕ ಕನ್ನಡಿಗರನ್ನು ರಂಜಿಸುತ್ತಿದ್ದರು. ಸದಾ ಅಯ್ಯಪ್ಪನ ಧ್ಯಾನ ಮಾಡುತ್ತಿದ್ದ ಶಿವರಾಮ್ ಈಗ ದೇವರ ಜಾಗಕ್ಕೆ ಹೋಗಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿಯ ‘ಸತ್ಯ’ ಧಾರಾವಾಹಿಯಲ್ಲಿ ಸ್ವಾಮೀಜಿಗಳ ಪಾತ್ರದ ಮೂಲಕ ಕನ್ನಡಿಗರನ್ನು ರಂಜಿಸುತ್ತಿದ್ದರು. ಸದಾ ಅಯ್ಯಪ್ಪನ ಧ್ಯಾನ ಮಾಡುತ್ತಿದ್ದ ಶಿವರಾಮ್ ಈಗ ದೇವರ ಜಾಗಕ್ಕೆ ಹೋಗಿದ್ದಾರೆ.