ನಾಗ ಚೈತನ್ಯ ಕಿರುಕುಳದಿಂದಲೇ ಸಮಂತಾ ಆತನೊಂದಿಗಿನ ಸಂಬಂಧವನ್ನು ಕಳೆದುಕೊಂಡಿದ್ದಾರೆ ಎಂದು ಉಮೈರ್ ಸಂಧು ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ. ನಾಗ ಚೈತನ್ಯ ಒಬ್ಬ ಕೆಟ್ಟ ಗಂಡ. ಅವರು ನನಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ಕೊಟ್ಟಿದ್ದಾನೆ. ನಾನು ಗರ್ಭಿಣಿಯಾಗಿದ್ದೆ ಬಳಿಕ ನಾನು ಗರ್ಭಪಾತ ಮಾಡಿಸಬೇಕಾಗಿ ಬಂತು. ಆತನ ಕಿರುಕುಳವನ್ನು ಸಹಿಸಲಾಗುತ್ತಿಲ್ಲ ಎಂದು ಸಮಂತಾ ಹೇಳಿದ್ದಾರೆ ಎಂದು ಉಮರ್ ಸಂಧು ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.