ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗುತ್ತಿದ್ದು, ನಿಖಿಲ್ ಕುಮಾರ್ಸ್ವಾಮಿ ಇದರ ವಿರುದ್ಧ ದನಿ ಎತ್ತಿದ್ದಾರೆ.
2/ 11
ಇತ್ತೀಚೆಗಷ್ಟೆ ಹಿಂದಿ ಹೇರಿಕೆ ವಿರುದ್ಧ ಸಾಲು ಸಾಲು ಟ್ವೀಟ್ ಮಾಡಿದ್ದ ನಿಖಿಲ್ ಈಗ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ವಿಷಯವಾಗಿಯೂ ದನಿಗೂಡಿಸಿದ್ದಾರೆ.
3/ 11
ಕನ್ನಡಿಗರ ಸಹನೆ ಹಾಗೂ ಸ್ವಾಭಿಮಾನವನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.
4/ 11
ರಾಯಣ್ಣನ ಪ್ರತಿಮೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸುವುದು ನಾಡದೋಹ್ರದ ಕೆಲಸ ಎಂದಿದ್ದಾರೆ ನಿಖಿಲ್.
5/ 11
ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ವಿರೋಧಿಸುತ್ತಾ ಪುಂಡಾಟಿಕೆ ಮಾಡುತ್ತಿರುವ ಸಂಘಟನೆಗಳನ್ನು ಮಟ್ಟ ಹಾಕಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ ನಿಖಿಲ್ ಕುಮಾರಸ್ವಾಮಿ.
ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ವಿರೋಧಿಸುತ್ತಾ ಪುಂಡಾಟಿಕೆ ಮಾಡುತ್ತಿರುವ ಸಂಘಟನೆಗಳನ್ನು ಮಟ್ಟ ಹಾಕಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ ನಿಖಿಲ್ ಕುಮಾರಸ್ವಾಮಿ.