ಇನ್ನೂ ಪ್ರಾಣಿ ಪ್ರೇಮಿಯಾಗಿರುವ ಪ್ರಣೀತಾ ಅನಾಥ ಪ್ರಾಣಿಗಳನ್ನು ದತ್ತು ಪಡೆಯುವಂತೆಯೂ ಸಾಕಷ್ಟು ಮಂದಿಗೆ ಪೋತ್ಸಾಹ ನೀಡಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವಿವಷಯಗಳು ಹಾಗೂ ರಾಜಕೀಯ ಬೆಳವಣಿಗೆಗೆಳ ಬಗ್ಗೆಯೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾದಾಗಲೂ ಪ್ರಣೀತಾ ಈ ಬಗ್ಗೆ ಸಾಕಷ್ಟು ಟ್ವೀಟ್ ಮಾಡಿದ್ದರು.