Puneeth Rajkumar: ಶೀಘ್ರದಲ್ಲೇ ತೆರೆ ಮೇಲೆ ಅಪ್ಪು ಬಯೋಪಿಕ್, ಸಂತೋಷ್ ಆನಂದ್ರಾಮ್ ಕೊಟ್ಟ ಸುಳಿವೇನು?
Puneeth Rajkumar Biopic: ಅಪ್ಪು ನಮ್ಮ ಜೊತೆ ಇಲ್ಲ ಎನ್ನುವುದನ್ನು ನೆನಪಿಸಿಕೊಳ್ಳಲು ಆಗುತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅಪ್ಪು ಇಲ್ಲದ ನೋವನ್ನು ಹೊರಹಾಕುತ್ತಿದ್ದಾರೆ. ಈ ಮಧ್ಯೆ ಅಪ್ಪು ಅಭಿಮಾನಿಯೊಬ್ಬ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಅಪ್ಪು ಅವರ ಬಯೋಪಿಕ್ ಸಿನಿಮಾ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡು ಇಡೀ ಕರುನಾಡು ಪವರ್ ಇಲ್ಲದಂತಾಗಿದೆ. ಅಪ್ಪು ಇಹಲೋಕ ತ್ಯಜಿಸಿರುವುದನ್ನು ಇಂದು ನಂಬಲು ಸಾಧ್ಯವಾಗುತ್ತಿಲ್ಲ.
2/ 7
ಪವರ್ ಸ್ಟಾರ್ ಅಪ್ಪು ಅಭಿಮಾನಿಯೊಬ್ಬ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಒಂದು ಮನವಿಯನ್ನು ಮಾಡಿಕೊಂಡಿದ್ದಾನೆ. ಅದಕ್ಕೆ ಸಂತೋಷ್ ಆನಂದ್ ರಾಮ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
3/ 7
ಅಪ್ಪು ಅಭಿಮಾನಿಯೊಬ್ಬ ಅಪ್ಪು ಅವರ ಜೀವನವನ್ನು ಸಿನಿಮಾ ಮಾಡುವಂತೆ ಆನಂದ್ ರಾಮ್ ಅವರಿಗೆ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. ನೀವು ಅವರನ್ನು ಹತ್ತಿರದಿಂದ ನೋಡಿದ್ದೀರಾ. ದಯವಿಟ್ಟು ಅಪ್ಪು ಅವರ ಜೀವನವನ್ನು ತೆರ ಮೇಲೆ ತನ್ನಿ ಎಂದು ಕೇಳಿದ್ದಾರೆ.
4/ 7
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಂತೋಷ್ ಆನಂದ್ ರಾಮ್, ತೆರೆ ಮೇಲೆ ಅಪ್ಪು ಅವರ ಜೀವನ ತೋರಿಸಲು ಪ್ರಯತ್ನಿಸುತ್ತೆನೆ ಎಂದು ಹೇಳಿದ್ದಾರೆ.
5/ 7
ಮತ್ತೊಬ್ಬ ಅಭಿಮಾನಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಒಂದು ಮನವಿಯನ್ನು ಮಾಡಿಕೊಂಡಿದ್ದರು. ಅಪ್ಪು ಸರ್ ಗೋಸ್ಕರ ಪ್ರತಿ ವರ್ಷ ಒಂದು ಹಾಡು ಮಾಡಿ ಎಂದು ಟ್ವೀಟರ್ನಲ್ಲಿ ಕೇಳಿಕೊಂಡಿದ್ದರು.
6/ 7
ಇದೀಗ ಸಂತೋಷ್ ಆನಂದ್ರಾಮ್ ಆ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದಾರೆ.ಅಭಿಮಾನಿಯ ಟ್ವೀಟ್ಗೆ ಸಾವಿರ ಪೆರ್ಸಂಟ್ ಅಂತ ಕೈ ಮುಗಿದು ಪ್ರತಿಕ್ರಿಯೆ ನೀಡಿದ್ದಾರೆ.
7/ 7
ಅಷ್ಟೇ ಅಲ್ಲದೇ ಅಪ್ಪು ಅಭಿಮಾನಿ ಅಪ್ಪು ಸರ್ ಗೋಸ್ಕರ ಪ್ರತಿ ವರ್ಷ ಒಂದು ಹಾಡು ಮಾಡಿ! ಅದೇ ನಮ್ಮೆಯಲ್ಲೇರ Anthem ಆಗಿ ಇರುತ್ತದೆ ಎಂದು ಟ್ವೀಟರ್ನಲ್ಲಿ ಬರೆದುಕೊಂಡಿದ್ದಾರೆ.
First published:
17
Puneeth Rajkumar: ಶೀಘ್ರದಲ್ಲೇ ತೆರೆ ಮೇಲೆ ಅಪ್ಪು ಬಯೋಪಿಕ್, ಸಂತೋಷ್ ಆನಂದ್ರಾಮ್ ಕೊಟ್ಟ ಸುಳಿವೇನು?
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡು ಇಡೀ ಕರುನಾಡು ಪವರ್ ಇಲ್ಲದಂತಾಗಿದೆ. ಅಪ್ಪು ಇಹಲೋಕ ತ್ಯಜಿಸಿರುವುದನ್ನು ಇಂದು ನಂಬಲು ಸಾಧ್ಯವಾಗುತ್ತಿಲ್ಲ.
Puneeth Rajkumar: ಶೀಘ್ರದಲ್ಲೇ ತೆರೆ ಮೇಲೆ ಅಪ್ಪು ಬಯೋಪಿಕ್, ಸಂತೋಷ್ ಆನಂದ್ರಾಮ್ ಕೊಟ್ಟ ಸುಳಿವೇನು?
ಪವರ್ ಸ್ಟಾರ್ ಅಪ್ಪು ಅಭಿಮಾನಿಯೊಬ್ಬ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಒಂದು ಮನವಿಯನ್ನು ಮಾಡಿಕೊಂಡಿದ್ದಾನೆ. ಅದಕ್ಕೆ ಸಂತೋಷ್ ಆನಂದ್ ರಾಮ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
Puneeth Rajkumar: ಶೀಘ್ರದಲ್ಲೇ ತೆರೆ ಮೇಲೆ ಅಪ್ಪು ಬಯೋಪಿಕ್, ಸಂತೋಷ್ ಆನಂದ್ರಾಮ್ ಕೊಟ್ಟ ಸುಳಿವೇನು?
ಅಪ್ಪು ಅಭಿಮಾನಿಯೊಬ್ಬ ಅಪ್ಪು ಅವರ ಜೀವನವನ್ನು ಸಿನಿಮಾ ಮಾಡುವಂತೆ ಆನಂದ್ ರಾಮ್ ಅವರಿಗೆ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. ನೀವು ಅವರನ್ನು ಹತ್ತಿರದಿಂದ ನೋಡಿದ್ದೀರಾ. ದಯವಿಟ್ಟು ಅಪ್ಪು ಅವರ ಜೀವನವನ್ನು ತೆರ ಮೇಲೆ ತನ್ನಿ ಎಂದು ಕೇಳಿದ್ದಾರೆ.
Puneeth Rajkumar: ಶೀಘ್ರದಲ್ಲೇ ತೆರೆ ಮೇಲೆ ಅಪ್ಪು ಬಯೋಪಿಕ್, ಸಂತೋಷ್ ಆನಂದ್ರಾಮ್ ಕೊಟ್ಟ ಸುಳಿವೇನು?
ಮತ್ತೊಬ್ಬ ಅಭಿಮಾನಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಒಂದು ಮನವಿಯನ್ನು ಮಾಡಿಕೊಂಡಿದ್ದರು. ಅಪ್ಪು ಸರ್ ಗೋಸ್ಕರ ಪ್ರತಿ ವರ್ಷ ಒಂದು ಹಾಡು ಮಾಡಿ ಎಂದು ಟ್ವೀಟರ್ನಲ್ಲಿ ಕೇಳಿಕೊಂಡಿದ್ದರು.