ವಿರಾಟಪರ್ವಂ ಪ್ರಚಾರ ಕಾರ್ಯಕ್ರಮದಲ್ಲಿ ಸಾಯಿಪಲ್ಲವಿ ಮಾತನಾಡಿ, ಕಾಶ್ಮೀರ ಫೈಲ್ಸ್ ಸಿನಿಮಾದಲ್ಲಿ ತೋರಿಸಿರುವ ಹಿಂಸಾಚಾರವು ಗೋರಕ್ಷಕ ಪಡೆಗಳು ನಡೆಸಿದ ದಾಳಿಗಳಲ್ಲಿ ಒಂದಾಗಿದೆ, ಯಾವುದೇ ಧರ್ಮ ಅಥವಾ ನಂಬಿಕೆಯ ಜನರು ಮಾನವೀಯತೆಯನ್ನು ಮರೆಯುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು. ಇದಕ್ಕೆ ಭಜರಂಗದಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆ ಪೊಲೀಸ್ ಠಾಣೆಯವರೆಗೂ ಹೋಗಿತ್ತು.