ಆದರೆ ಅರ್ಜುನ್ ತಾಯಿ ಸೌದಾಮಿನಿಗೆ ರಾಣಿಯ ಮೇಲೆ ದ್ವೇಷವಿರುತ್ತೆ ಇಂತಹ ಪರಿಸ್ಥಿತಿಯಲ್ಲಿ ಅರ್ಜುನ್ ತನ್ನ ಪ್ರೀತಿಯನ್ನು ಹೇಗೆ ಪಡೆದುಕೊಳ್ಳುತ್ತಾನೆ, ಅಂದು ನಡೆದ ಘಟನೆಗೆ ಯಾರು ಕಾರಣ ಎಂಬುದನ್ನು ರಾಣಿ ಹೇಗೆ ಕಂಡುಕೊಳ್ಳುತ್ತಾಳೆ, ರಾಣಿ ಶ್ರವಣ ನ್ಯೂನ್ಯತೆ (ಕಿವುಡುತನ) ಹೊಂದಿರುವವವಳು ಎಂಬ ಸತ್ಯ ಅರ್ಜುನ್ ಗೆ ಗೊತ್ತಾದ್ರೆ ಮುಂದೇನಾಗುತ್ತೆ ಎಂಬುದೇ ಈ ಧಾರಾವಾಹಿಯ ಮುಖ್ಯ ಕಥಾ ಹಂದರ.