ಪವಿತ್ರಾ ಐಷಾರಾಮಿ ಜೀವನವನ್ನು ಇಷ್ಟಪಡುತ್ತಾಳೆ, ಆ ಜೀವನಕ್ಕಾಗಿ ಏನು ಬೇಕಾದರೂ ಮಾಡುತ್ತಾಳೆ. ಆಕೆ ಅವಕಾಶವಾದಿ ಎಂದು ಸುಚೇಂದ್ರ ಪ್ರಸಾದ್ ಹೇಳಿದ್ದಾರೆ. ನರೇಶನ ವಿಚಾರದಲ್ಲಿ ಬೇರೆ ಪ್ಲಾನ್ ಮಾಡಿದ್ದಾಳೆ ಎಂದು ಹೊಸ ಬಾಂಬ್ ಸಿಡಿಸಿದ್ದಾಳೆ. 1500 ಕೋಟಿ ಆಸ್ತಿಯನ್ನು ಕಬಳಿಸಲು ನರೇಶ್ ಜೊತೆ ಲವ್ ಟ್ರ್ಯಾಕ್ ಆರಂಭಿಸಿದ್ದಾಳೆ ಎಂದು ಹೇಳಿದ್ದಾರೆ.