ತಾರಕರತ್ನ ಅವರ ಪತ್ನಿ ಅಲೇಖ್ಯಾ ರೆಡ್ಡಿ ಅವರ ಹಿರಿಯ ಸಹೋದರ, ವೈಸಿಪಿ ಸಂಸದೀಯ ಪಕ್ಷದ ನಾಯಕ ವಿಜಯಸಾಯಿ ರೆಡ್ಡಿ ಅವರು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾರಕರತ್ನ ಅವರನ್ನು ಭೇಟಿ ಮಾಡಿದರು. ತಾರಕರತ್ನ ಅವರ ಹೃದಯ ಮತ್ತಿತರ ಅಂಗಾಂಗಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎನ್ನಲಾಗಿದೆ. ಮೆದುಳು ಚಿಕಿತ್ಸೆ ಮಾತ್ರ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.