ಚಿತ್ರರಂಗ ಎಲ್ಲರನ್ನೂ ಕೈಬೀಸಿ ಕರೆಯುತ್ತದೆ. ವೀರಪ್ಪನ್ ಮಗಳು ವಿಜಯಲಕ್ಷ್ಮಿ ಅವರನ್ನ ಇಂಡಸ್ಟ್ರಿ ಕೈಬಿಸಿ ಕರೆದಿದೆ. ಅವರನ್ನ ನಾವು ತುಂಬು ಹೃದಯದಿಂದಲೇ ಸ್ವಾಗತಿಸುತ್ತೇವೆ ಎಂದು ಚಿತ್ರದ ನಿರ್ದೇಶಕ ಪೇರರಸು ಹೇಳಿದ್ದಾರೆ. ಇನ್ನು ಚಿತ್ರಕ್ಕೆ ರವಿ ವರ್ಮ ಸಂಗೀತ ಕೊಟ್ಟಿದ್ದಾರೆ. ಮಂಜುನಾಥ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದ ರಿಲೀಸ್ ಡೇಟ್ ಇನ್ನಷ್ಟೇ ಅನೌನ್ಸ್ ಆಗಬೇಕಿದೆ.