SK Bhagavan: ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಹಿರಿಯ ನಿರ್ದೇಶಕ ಭಗವಾನ್​ ಇನ್ನಿಲ್ಲ

ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 89 ವರ್ಷದ ಭಗವಾನ್ ಕೊನೆಯುಸಿರೆಳೆದಿದ್ದಾರೆ.

First published:

  • 18

    SK Bhagavan: ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಹಿರಿಯ ನಿರ್ದೇಶಕ ಭಗವಾನ್​ ಇನ್ನಿಲ್ಲ

    ಕನ್ನಡ ಚಿತ್ರರಂಗ ಹಿರಿಯ ನಿರ್ದೇಶಕ ಭಗವಾನ್​ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿರ್ದೇಶಕ ಭಗವಾನ್ (89) ಇಹಲೋಕ ತ್ಯಜಿಸಿದ್ದಾರೆ. ಭಗವಾನ್​ ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ.

    MORE
    GALLERIES

  • 28

    SK Bhagavan: ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಹಿರಿಯ ನಿರ್ದೇಶಕ ಭಗವಾನ್​ ಇನ್ನಿಲ್ಲ

    ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 90 ವರ್ಷದ ಭಗವಾನ್ ಕೊನೆಯುಸಿರೆಳೆದಿದ್ದಾರೆ.

    MORE
    GALLERIES

  • 38

    SK Bhagavan: ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಹಿರಿಯ ನಿರ್ದೇಶಕ ಭಗವಾನ್​ ಇನ್ನಿಲ್ಲ

    ಜಯದೇವ ಆಸ್ಪತ್ರೆ ಸೇರಿದ ಬಳಿಕ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಡಾ. ಸಿಎನ್ ಮಂಜುನಾಥ್ ಹೇಳಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಮ್ಮನ್ನೆಲ್ಲ ಬಿಟ್ಟು ಭಗವಾನ್​ ಇಹಲೋಕ ತ್ಯಜಿಸಿದ್ದಾರೆ

    MORE
    GALLERIES

  • 48

    SK Bhagavan: ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಹಿರಿಯ ನಿರ್ದೇಶಕ ಭಗವಾನ್​ ಇನ್ನಿಲ್ಲ

    ಶ್ರೀನಿವಾಸ ಕೃಷ್ಣ ಅಯ್ಯಂಗಾರ್‌ ಭಗವಾನ್‌ ಎಂಬ ಹೆಸರಿದ್ದರೂ ಇವರು ಭಗವಾನ್‌ ಹೆಸರಿನಿಂದಲೇ ಪ್ರಸಿದ್ಧರು. ಡಾ. ರಾಜ್‌ ನಟನೆಯ ಬ್ಲಾಕ್‌ ಬಸ್ಟರ್‌ ಹಿಟ್‌ ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ಆಪರೇಶನ್‌ ಡೈಮಂಡ್‌ ರಾಕೆಟ್‌’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್‌ ಜೊತೆ ಸೇರಿ ನಿರ್ದೇಶಿಸಿದವರು.

    MORE
    GALLERIES

  • 58

    SK Bhagavan: ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಹಿರಿಯ ನಿರ್ದೇಶಕ ಭಗವಾನ್​ ಇನ್ನಿಲ್ಲ

    ಇವರ ನಿರ್ದೇಶನ 30 ಚಿತ್ರಗಳಿಗೆ ಡಾ. ರಾಜ್‌ ನಾಯಕರಾಗಿದ್ದರು ಅನ್ನೋದು ವಿಶೇಷ ಅಷ್ಟೇ ಅಲ್ಲದೇ ಡಾ ರಾಜ್​ ಕುಟುಂಬದೊಂದಿಗೆ ಆತ್ಮೀಯ ಬಾಂಧ್ಯವವನ್ನು ಹೊಂದಿದ್ದರು ಭಗವಾನ್​.

    MORE
    GALLERIES

  • 68

    SK Bhagavan: ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಹಿರಿಯ ನಿರ್ದೇಶಕ ಭಗವಾನ್​ ಇನ್ನಿಲ್ಲ

    ಸಿನಿಮಾರಂಗದಲ್ಲಿ 65 ವರ್ಷಗಳ ಸುದೀರ್ಘ ಅನುಭವ ಭಗವಾನ್​ ಅವರದ್ದು. ಗೆಳೆಯ ದೊರೈ ನಿಧನದ ಬಳಿಕ ನಿರ್ದೇಶನದಿಂದ ಹಿಂದೆ ಸರಿದಿದ್ದರು.

    MORE
    GALLERIES

  • 78

    SK Bhagavan: ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಹಿರಿಯ ನಿರ್ದೇಶಕ ಭಗವಾನ್​ ಇನ್ನಿಲ್ಲ

    1956ರಲ್ಲಿ ಹಿರಿಯ ನಿರ್ದೇಶಕ ಕಣಗಾಲ್‌ ಪ್ರಭಾಕರ ಶಾಸ್ತ್ರಿ ಅವರಿಗೆ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸಿದ ಭಗವಾನ್‌, ‘ಸಂಧ್ಯಾರಾಗ’ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾದರು.

    MORE
    GALLERIES

  • 88

    SK Bhagavan: ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಹಿರಿಯ ನಿರ್ದೇಶಕ ಭಗವಾನ್​ ಇನ್ನಿಲ್ಲ

    ವಿನಯ್‌ ರಾಘವೇಂದ್ರ ರಾಜ್‌ಕುಮಾರ್‌ ನಾಯಕರಾಗಿದ್ದ ‘ಅನಂತು ವರ್ಸಸ್‌ ನುಸ್ರತ್‌’ ಸಿನಿಮಾದಲ್ಲಿ ನಟಿಸಿದ್ದರು. ಇದಾದ ಬಳಿಕ ಕೆಲವೊಂದು ಸಿನಿಮಾಗಳಲ್ಲಿ ನಟಿಸಿದ್ದರು. ಇಂಥಹ ನಿರ್ದೇಶಕರನ್ನು ಕಳೆದುಕೊಂಡು ಚಿತ್ರರಂಗ ಕಣ್ಣೀರಿಡುತ್ತಿದೆ.

    MORE
    GALLERIES