Yash: ಡಿಸಿಎಂ ಅಶ್ವತ್ಥ ನಾರಾಯಣ ಜತೆ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಯಶ್​

KGF Chapter 2: ಯಶ್​ ಇತ್ತೀಚೆಗಷ್ಟೆ ತಮಿಳುನಾಡಿನ ತಿರುನಲ್ಲಾರಿನಲ್ಲಿರುವ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅದರಲ್ಲೂ ಡಿಸಿಎಂ ಅಶ್ವತ್ಥ ಆರಾಯಣ ಅವರೊಂದಿಗೆ ಯಶ್​ ಭೇಟಿ ನೀಡಿರುವುದು ಕುತೂಹಲ ಕೆರಳಿಸಿದೆ. (ಚಿತ್ರಗಳು ಕೃಪೆ: ಯಶ್​ ಅಭಿಮಾನಿಗಳ ಟ್ವಿಟರ್​ ಖಾತೆಗಳು)

First published:

  • 16

    Yash: ಡಿಸಿಎಂ ಅಶ್ವತ್ಥ ನಾರಾಯಣ ಜತೆ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಯಶ್​

    ರಾಜ್ಯದ ಉಪ ಮುಖ್ಯಮಂತ್ರಿ ಅವರೊಂದಿಗೆ ನಟ ಯಶ್​ ತಮಿಳುನಾಡಿನ ತಿರುನಲ್ಲಾರಿನಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

    MORE
    GALLERIES

  • 26

    Yash: ಡಿಸಿಎಂ ಅಶ್ವತ್ಥ ನಾರಾಯಣ ಜತೆ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಯಶ್​

    ಅಶ್ವತ್ಥ ನಾರಾಯಣ ಅವರೊಂದಿಗೆ ಯಶ್​ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

    MORE
    GALLERIES

  • 36

    Yash: ಡಿಸಿಎಂ ಅಶ್ವತ್ಥ ನಾರಾಯಣ ಜತೆ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಯಶ್​

    ಯಶ್​ ರಾಜಕೀಯಕ್ಕೆ ಬರುವ ತಯಾರಿಯಲ್ಲಿದ್ದಾರಾ ಅನ್ನೋ ಚರ್ಚೆ ಈಗ ಮತ್ತೆ ಆರಂಭವಾಗಿದೆ.

    MORE
    GALLERIES

  • 46

    Yash: ಡಿಸಿಎಂ ಅಶ್ವತ್ಥ ನಾರಾಯಣ ಜತೆ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಯಶ್​

    ಯಶ್​ ಹಾಗೂ ಅಶ್ವತ್ಥ ನಾರಾಯಣ ಅವರ ಈ ಭೇಟಿ ನಿಜಕ್ಕೂ ಈಗ ಯಶ್ ಅಭಿಮಾನಿಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    MORE
    GALLERIES

  • 56

    Yash: ಡಿಸಿಎಂ ಅಶ್ವತ್ಥ ನಾರಾಯಣ ಜತೆ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಯಶ್​

    ಕೆಜಿಎಫ್​ ಚಾಪ್ಟರ್​ 2 ಚಿತ್ರದ ಕ್ಲೈಮ್ಯಾಕ್ಸ್​ ಚಿತ್ರೀಕರಣ ಮುಗಿದಿದೆ.

    MORE
    GALLERIES

  • 66

    Yash: ಡಿಸಿಎಂ ಅಶ್ವತ್ಥ ನಾರಾಯಣ ಜತೆ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಯಶ್​

    ಕೆಜಿಎಫ್​ ಚಾಪ್ಟರ್​ 2 ಸಿನಿಮಾದ ಉಳಿದ ಭಾಗದ ಶೂಟಿಂಗ್​ ಇದೇ ತಿಂಗಳಿನಲ್ಲಿ ಮುಗಿಯಲಿದೆ ಎಂದು ಹೇಳಲಾಗುತ್ತಿದೆ. ಅಭಿಮಾನಿಗಳು ಸದ್ಯ ಕೆಜಿಎಫ್​ 2 ನೋಡಲು ಕಾತರರಾಗಿ ಕಾಯುತ್ತಿದ್ದಾರೆ.

    MORE
    GALLERIES