Bhoomige Banda Bhagavantha: ಮಾರ್ಚ್ 20ರಿಂದ 'ಭೂಮಿಗೆ ಬಂದ ಭಗವಂತ' ಧಾರಾವಾಹಿ, ದೇವರು-ಮನುಷ್ಯರ ನಂಟು ಇದು!

ಜೀ ಕನ್ನಡದಲ್ಲಿ ಮಾರ್ಚ್ 20 ದಿಂದ ರಾತ್ರಿ 10ಗಂಟೆಗೆ ಭೂಮಿಗೆ ಬಂದ ಭಗವಂತ ಹೊಸ ಧಾರಾವಾಹಿ ಪ್ರಸಾರವಾಗಲಿದೆ. ನಿರ್ದೇಶಕ ನವೀನ್ ಕೃಷ್ಣ ಈ ಧಾರಾವಾಹಿಯಲ್ಲಿ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

First published:

  • 18

    Bhoomige Banda Bhagavantha: ಮಾರ್ಚ್ 20ರಿಂದ 'ಭೂಮಿಗೆ ಬಂದ ಭಗವಂತ' ಧಾರಾವಾಹಿ, ದೇವರು-ಮನುಷ್ಯರ ನಂಟು ಇದು!

    ವೈವಿಧ್ಯಮಯ ಕಾರ್ಯಕ್ರಮಗಳಿಗೆ ಹೆಸರಾಗಿರುವ ಜೀ ಕನ್ನಡ ಈ ಬಾರಿ, ಕನ್ನಡ ಕಿರುತೆರೆಯಲ್ಲೇ ಮೊದಲ ಬಾರಿಗೆ ಭಗವಂತ ಮತ್ತು ಮನುಷ್ಯನ ಸಂಬಂಧದ ಕತೆಯನ್ನು ಹೇಳಲು ಹೊರಟಿದೆ.

    MORE
    GALLERIES

  • 28

    Bhoomige Banda Bhagavantha: ಮಾರ್ಚ್ 20ರಿಂದ 'ಭೂಮಿಗೆ ಬಂದ ಭಗವಂತ' ಧಾರಾವಾಹಿ, ದೇವರು-ಮನುಷ್ಯರ ನಂಟು ಇದು!

    ಕನ್ನಡದ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದಲ್ಲಿ ಮಾರ್ಚ್ 20 ರಿಂದ ರಾತ್ರಿ 10ಗಂಟೆಗೆ ಹೊಚ್ಚ ಹೊಸ ಧಾರಾವಾಹಿ 'ಭೂಮಿಗೆ ಬಂದ ಭಗವಂತ 'ಪ್ರಸಾರವಾಗಲಿದೆ.

    MORE
    GALLERIES

  • 38

    Bhoomige Banda Bhagavantha: ಮಾರ್ಚ್ 20ರಿಂದ 'ಭೂಮಿಗೆ ಬಂದ ಭಗವಂತ' ಧಾರಾವಾಹಿ, ದೇವರು-ಮನುಷ್ಯರ ನಂಟು ಇದು!

    ಭೂಮಿಗೆ ಬಂದ ಭಗವಂತ ವಿಶಿಷ್ಟ ಕಥಾಹಂದರ ಹೊಂದಿದ್ದು, ಮಧ್ಯಮ ವರ್ಗದ ಜನರ ಕಷ್ಟ, ನಷ್ಟ, ಇಷ್ಟಗಳನ್ನು ಜತೆಗೆ ಅವರು ದೇವರನ್ನು ನೋಡುವ ರೀತಿಯನ್ನು ಅನಾವರಣಗೊಳಿಸಲಿದೆ.

    MORE
    GALLERIES

  • 48

    Bhoomige Banda Bhagavantha: ಮಾರ್ಚ್ 20ರಿಂದ 'ಭೂಮಿಗೆ ಬಂದ ಭಗವಂತ' ಧಾರಾವಾಹಿ, ದೇವರು-ಮನುಷ್ಯರ ನಂಟು ಇದು!

    ಈ ಧಾರಾವಾಹಿ ಮಧ್ಯಮ ವರ್ಗದ ಭಾವನೆಗಳಿಗೆ ಕನ್ನಡಿ ಹಿಡಿಯುವುದರ ಜತೆಗೆ, ದೈನಂದಿನ ಬದುಕಿನಲ್ಲಿ ಎದುರಾಗುವ ಅನೇಕ ಗೊಂದಲ , ಪ್ರಶ್ನೆಗಳಿಗೆ ಉತ್ತರ ಹುಡುಕುವ ಪ್ರಯತ್ನಮಾಡಲಿದೆ. ಮಧ್ಯಮ ವರ್ಗದ ಸೂಕ್ಷ್ಮ ಪ್ರಶ್ನೆಗಳಿಗೆ ಉತ್ತರ ನೀಡಲೆಂದೇ ಕಥಾನಾಯಕನ ಸ್ನೇಹಿತನಾಗಿ ಭಗವಂತ ಭೂಮಿಗೆ ಬರ್ತಿದಾನೆ.

    MORE
    GALLERIES

  • 58

    Bhoomige Banda Bhagavantha: ಮಾರ್ಚ್ 20ರಿಂದ 'ಭೂಮಿಗೆ ಬಂದ ಭಗವಂತ' ಧಾರಾವಾಹಿ, ದೇವರು-ಮನುಷ್ಯರ ನಂಟು ಇದು!

    ಖ್ಯಾತ ನಟ,ನಿರ್ದೇಶಕ ನವೀನ್ ಕೃಷ್ಣ , ನಟಿ ಕೃತ್ತಿಕಾ, ಹಿರಿಯ ನಟ ಉಮೇಶ್, ಬಾಲ ಕಲಾವಿದರಾದ ಅಂಕಿತಾ, ಡ್ರಾಮಾ ಜೂನಿಯರ್ಸ್ ಖ್ಯಾತಿಯ ಅನುರಾಗ್ ಮತ್ತು ಭಗವಂತನ ಪಾತ್ರದಲ್ಲಿ ಕಾರ್ತಿಕ್ ಸಾಮಗ ಕಾಣಿಸಿಕೊಂಡಿದ್ದಾರೆ.

    MORE
    GALLERIES

  • 68

    Bhoomige Banda Bhagavantha: ಮಾರ್ಚ್ 20ರಿಂದ 'ಭೂಮಿಗೆ ಬಂದ ಭಗವಂತ' ಧಾರಾವಾಹಿ, ದೇವರು-ಮನುಷ್ಯರ ನಂಟು ಇದು!

    ಅಷ್ಟೇ ಅಲ್ಲದೆ ಎಮ್.ಎನ್.ಸುರೇಶ್, ಬೆಂಗಳೂರು ನಾಗೇಶ್, ಪವನ್, ಗೌತಮಿ ಸೇರಿದಂತೆ ದೊಡ್ಡ ತಾರಾ ಬಳಗ ಈ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿದೆ. ಈಗಾಗಲೇ ಬಿಡುಗಡೆಯಾಗಿರುವ ಎರಡು ಪ್ರೋಮೋಗಳು ವೀಕ್ಷಕರಲ್ಲಿ ಸಂಚಲನ ಮೂಡಿಸಿವೆ.

    MORE
    GALLERIES

  • 78

    Bhoomige Banda Bhagavantha: ಮಾರ್ಚ್ 20ರಿಂದ 'ಭೂಮಿಗೆ ಬಂದ ಭಗವಂತ' ಧಾರಾವಾಹಿ, ದೇವರು-ಮನುಷ್ಯರ ನಂಟು ಇದು!

    ಈ ಧಾರಾವಾಹಿಯ ಶೀರ್ಷಿಕೆ ಗೀತೆಗೆ ಕಾರ್ತಿಕ್ ಶರ್ಮಾ ಸಂಗೀತ ಸಂಯೋಜನೆ ಮಾಡಿದ್ದು, ಸುಧೀಂದ್ರ ಭಾರದ್ವಾಜ್ ಮತ್ತು ರಾಘವೇಂದ್ರ ಸಿ ವಿ ಸಾಹಿತ್ಯ ರಚಿಸಿದ್ದಾರೆ. ಹೆಸರಾಂತ ಗಾಯಕ ಶಂಕರ್ ಮಹದೇವನ್ ಧ್ವನಿಯಾಗಿದ್ದಾರೆ.

    MORE
    GALLERIES

  • 88

    Bhoomige Banda Bhagavantha: ಮಾರ್ಚ್ 20ರಿಂದ 'ಭೂಮಿಗೆ ಬಂದ ಭಗವಂತ' ಧಾರಾವಾಹಿ, ದೇವರು-ಮನುಷ್ಯರ ನಂಟು ಇದು!

    ಜೀ ಕನ್ನಡದಲ್ಲಿ ಪ್ರಸಾರವಾಗ್ತಿದ್ದ ನಾಗಿಣಿ ಧಾರಾವಾಹಿ ಮುಕ್ತಾಯವಾಗುತ್ತಿದ್ದು, ಭೂಮಿಗೆ ಬಂದ ಭಗವಂತ ಹೊಸ ಸೀರಿಯಲ್ ಪ್ರಸಾರವಾಗಲಿದೆ. ವಿಭಿನ್ನ ಕಥೆ ನಿಮಗೂ ಇಷ್ಟ ಆಗಬಹುದು.

    MORE
    GALLERIES