Uttara Karnataka Weather: ಉತ್ತರ ಕರ್ನಾಟಕದಲ್ಲಿ ಬಹಿರಂಗ ಸಮಾವೇಶ ಬಂದ್?

ಬಿಸಿಲಿನ ಬೇಗೆಗೆ ರಾಜಕೀಯ ಪಕ್ಷಗಳು ಹೈರಾಣಾಗುತ್ತಿದ್ದು, ಪ್ರಚಾರದ ಶೈಲಿಯನ್ನೇ ಬದಲಾಯಿಸಲು ಹೊರಟಿವೆ.

First published:

  • 17

    Uttara Karnataka Weather: ಉತ್ತರ ಕರ್ನಾಟಕದಲ್ಲಿ ಬಹಿರಂಗ ಸಮಾವೇಶ ಬಂದ್?

    ಉತ್ತರ ಕರ್ನಾಟಕದಲ್ಲಿ ಬಿಸಿಲು ದಿನೇ ದಿನೇ ಹೆಚ್ಚುತ್ತಿದೆ. ಬಿಸಿಲಿನ ಝಳಕ್ಕೆ ಸಾರ್ವಜನಿಕರು ಹೈರಾಣಾಗುತ್ತಿದ್ದಾರೆ. ರಾಜಕೀಯ ಪಕ್ಷಗಳಿಗೂ ಸಹ ಉತ್ತರ ಕರ್ನಾಟಕದ ಬಿಸಿಲು ಸಮಸ್ಯೆ ತಂದೊಡ್ಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Uttara Karnataka Weather: ಉತ್ತರ ಕರ್ನಾಟಕದಲ್ಲಿ ಬಹಿರಂಗ ಸಮಾವೇಶ ಬಂದ್?

    ಉತ್ತರ ಕರ್ನಾಟಕದ ಚುನಾವಣಾ ಪ್ರಚಾರಕ್ಕೆ ಬಿಸಿಲ ಝಳ ತಟ್ಟಿದೆ. ಬಿಸಿಲಿನ ಹೊಡೆತಕ್ಕೆ ಮೂರು ರಾಜಕೀಯ ಪಕ್ಷಗಳು ಸಹ ತತ್ತರಿಸಿವೆ. ಪ್ರಚಾರದ ಅವಧಿ, ಬಹಿರಂಗ ಸಭೆಗಳ ಅವಧಿ ಬದಲಾವಣೆ ಮಾಡಲು ನಿರ್ಧರಿಸುತ್ತಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Uttara Karnataka Weather: ಉತ್ತರ ಕರ್ನಾಟಕದಲ್ಲಿ ಬಹಿರಂಗ ಸಮಾವೇಶ ಬಂದ್?

    ಉತ್ತರ ಕರ್ನಾಟಕ ಭಾಗದಲ್ಲಿ ಮಧ್ಯಾಹ್ನ 3 ಗಂಟೆ ಬಳಿಕ ಬಹಿರಂಗ ಸಭೆ ನಡೆಸಲು ರಾಜಕೀಯ ಪಕ್ಷಗಳು ನಿರ್ಧರಿಸುತ್ತಿವೆ. ಸಭೆಗಳಲ್ಲಿ ಪ್ರಮುಖ ನಾಯಕರ ಭಾಷಣಕ್ಕಷ್ಟೇ ಆದ್ಯತೆ ನೀಡಲು ಮುಂದಾಗುತ್ತಿವೆ. ಅಲ್ಲದೇ, ಉತ್ತರ ಕರ್ನಾಟಕ ಪ್ರವಾಸಕ್ಕೂ ನಾಯಕರು ಹಿಂದೇಟು ಹಾಕುತ್ತಿದ್ದಾರೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Uttara Karnataka Weather: ಉತ್ತರ ಕರ್ನಾಟಕದಲ್ಲಿ ಬಹಿರಂಗ ಸಮಾವೇಶ ಬಂದ್?

    ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನಲ್ಲಿ ಬಹಿರಂಗ ಸಭೆ ಮಾಡುವದಕ್ಕಿಂತ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸಲು ರಾಜ್ಯಮಟ್ಟದ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Uttara Karnataka Weather: ಉತ್ತರ ಕರ್ನಾಟಕದಲ್ಲಿ ಬಹಿರಂಗ ಸಮಾವೇಶ ಬಂದ್?

    ಈ ಬೇಸಿಗೆ ಯಾವಾಗ ಮುಗಿಯುತ್ತೋ ಎಂಬಷ್ಟರ ಮಟ್ಟಿಗೆ ಬಿಸಿಲಿನ ಝಳ ಕಾಡುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ರಾಜ್ಯದ ಅಲ್ಲಲ್ಲಿ ಮಳೆಯಾಗಿತ್ತು. ಆದರೆ ಮತ್ತೆ ಬಿಸಿಲು ಹೆಚ್ಚಾಗಿರುವುದು ಹಲವು ಸಮಸ್ಯೆಗೆ ಕಾರಣವಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Uttara Karnataka Weather: ಉತ್ತರ ಕರ್ನಾಟಕದಲ್ಲಿ ಬಹಿರಂಗ ಸಮಾವೇಶ ಬಂದ್?

    ಇತ್ತ ಬೆಂಗಳೂರು ಮತ್ತು ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಿದ್ದು, ವಿಜಯಪುರ, ತುಮಕೂರು, ಧಾರವಾಡ, ಬಾಗಲಕೋಟೆ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ಝುಳ ಹೆಚ್ಚಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Uttara Karnataka Weather: ಉತ್ತರ ಕರ್ನಾಟಕದಲ್ಲಿ ಬಹಿರಂಗ ಸಮಾವೇಶ ಬಂದ್?

    ಒಟ್ಟಾರೆ ಬಿಸಿಲಿನ ಬೇಗೆಗೆ ರಾಜಕೀಯ ಪಕ್ಷಗಳು ಹೈರಾಣಾಗುತ್ತಿದ್ದು, ಪ್ರಚಾರದ ಶೈಲಿಯನ್ನೇ ಬದಲಾಯಿಸಲು ಹೊರಟಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES