ಉಡುಪಿ: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆಯಾಗಿದೆ. ವಿದ್ಯಾರ್ಥಿಗಳ ಆರೋಗ್ಯ ಹಿತ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. ಮಾರ್ಗ ಸೂಚಿಯಲ್ಲಿ ಏನಿದೆ? ಏನಿಲ್ಲ ನೋಡಿ.
2/ 7
ಕರಾವಳಿಯಲ್ಲಿ ಹೆಚ್ವುತ್ತಿರುವ ತಾಪಮಾನ ಕಾರಣದಿಂದ ವಿದ್ಯಾರ್ಥಿಗಳ ಆರೋಗ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ಈ ನಿಯಮ ಜಾರಿಗೆ ತರಲಾಗಿದೆ.
3/ 7
ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗ ಸೂಚಿ ಬಿಡುಗಡೆ ಮಾಡಲಾಗಿದೆ. ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಈಗಾಗಲೇ ಬಿಡುಗಡೆಯಾಗಿದೆ.
4/ 7
ಬೆಳಗ್ಗೆ 11 ರಿಂದ ಮದ್ಯಾಹ್ನ 3 ರ ವರೆಗೆ ಬಿಸಿಲಿನಲ್ಲಿ ಆಟವಾಡದೇ ಇರಲು ಸೂಚನೆ ನೀಡಲಾಗಿದೆ. ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದ ವೇಳೆ ಪಾದರಕ್ಷೆ, ಕೊಡೆ, ಟೊಪ್ಪಿ ಬಳಕೆ ಮಾಡುವಂತೆ ಸೂಚಿಸಲಾಗಿದೆ.
5/ 7
ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯುವುದು ಮುಖ್ಯ ಎಂದು ತಿಳಿಸಿದ್ದಾರೆ. ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸುವುದು ಮುಖ್ಯ ಎಂದು ಹೇಳಲಾಗಿದೆ.
6/ 7
ಆಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು ತೆರೆದಿಡುವುದು ಸೂಚನೆ ನೀಡಲಾಗಿದೆ. ಆಹಾರದಲ್ಲಿ ಸೊಪ್ಪು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಬಳಕೆ ಮಾಡಲು ಹೇಳಿದ್ದಾರೆ.
7/ 7
ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸುತ್ತೋಲೆ ಬಿಡುಗಡೆ ಮಾಡಿದ ಇಲಾಖೆಮುಖ್ಯ ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿಗಳಿಗೆ ಈ ಕುರಿತು ಸೂಚನೆ ನೀಡಿದೆ.
First published:
17
Udupi: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ, ಶಿಕ್ಷಣ ಇಲಾಖೆಯ ಸೂಚನೆ ಹೀಗಿದೆ
ಉಡುಪಿ: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆಯಾಗಿದೆ. ವಿದ್ಯಾರ್ಥಿಗಳ ಆರೋಗ್ಯ ಹಿತ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. ಮಾರ್ಗ ಸೂಚಿಯಲ್ಲಿ ಏನಿದೆ? ಏನಿಲ್ಲ ನೋಡಿ.
Udupi: ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ, ಶಿಕ್ಷಣ ಇಲಾಖೆಯ ಸೂಚನೆ ಹೀಗಿದೆ
ಬೆಳಗ್ಗೆ 11 ರಿಂದ ಮದ್ಯಾಹ್ನ 3 ರ ವರೆಗೆ ಬಿಸಿಲಿನಲ್ಲಿ ಆಟವಾಡದೇ ಇರಲು ಸೂಚನೆ ನೀಡಲಾಗಿದೆ. ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದ ವೇಳೆ ಪಾದರಕ್ಷೆ, ಕೊಡೆ, ಟೊಪ್ಪಿ ಬಳಕೆ ಮಾಡುವಂತೆ ಸೂಚಿಸಲಾಗಿದೆ.