ಕಲ್ಯಾಣ ಕರ್ನಾಟಕ ರೈತರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಕಲ್ಯಾಣ ಕರ್ನಾಟಕ ವಿಭಾಗ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿನ ರೈತರಿಗೆ ಉದ್ಯೋಗ ಕಲ್ಪಿಸಿಕೊಳ್ಳಲು ಹಾಗೂ ಪ್ರೋತ್ಸಾಹಿಸಲು ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. (ಸಾಂದರ್ಭಿಕ ಚಿತ್ರ)
2/ 7
ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ ಕೃಷಿ ಅಭಿವೃದ್ಧಿ ವಿಭಾಗದಡಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಇದಕ್ಕಾಗಿ ಕಲ್ಯಾಣ ಕರ್ನಾಟಕ ವಿಭಾಗದ ಕಲಬುರಗಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ವಿಜಯನಗರ ಏಳು ಜಿಲ್ಲೆಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಅರ್ಹ ರೈತರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು ಎಂಬ ವಿವರ ಇಲ್ಲಿದೆ ನೋಡಿ. (ಸಾಂದರ್ಭಿಕ ಚಿತ್ರ)
5/ 7
ಈಗಾಗಲೇ ಈಗಾಗಲೇ ಮಾರ್ಚ್ 3 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದೆ. (ಸಾಂದರ್ಭಿಕ ಚಿತ್ರ)
6/ 7
ಆಸಕ್ತಿಯುಳ್ಳ ಅರ್ಜಿದಾರರು ಸಂಘದ www.kkhracs.com ವೆಬ್ಸೈಟ್ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ 2023ರ ಮಾರ್ಚ್ 9ರೊಳಗಾಗಿ ಅರ್ಜಿ ಸಲ್ಲಿಸಬೇಕಿದೆ. (ಸಾಂದರ್ಭಿಕ ಚಿತ್ರ)
7/ 7
ಕಲ್ಯಾಣ ಕರ್ನಾಟಕ ಭಾಗದ ಕೃಷಿಕರು ಈ ಯೋಜನೆಯ ಲಾಭವನ್ನು ಪಡೆಯಲು ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
First published:
17
Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ
ಕಲ್ಯಾಣ ಕರ್ನಾಟಕ ರೈತರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಕಲ್ಯಾಣ ಕರ್ನಾಟಕ ವಿಭಾಗ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿನ ರೈತರಿಗೆ ಉದ್ಯೋಗ ಕಲ್ಪಿಸಿಕೊಳ್ಳಲು ಹಾಗೂ ಪ್ರೋತ್ಸಾಹಿಸಲು ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. (ಸಾಂದರ್ಭಿಕ ಚಿತ್ರ)
Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ
ಇದಕ್ಕಾಗಿ ಕಲ್ಯಾಣ ಕರ್ನಾಟಕ ವಿಭಾಗದ ಕಲಬುರಗಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ವಿಜಯನಗರ ಏಳು ಜಿಲ್ಲೆಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. (ಸಾಂದರ್ಭಿಕ ಚಿತ್ರ)
Kalaburagi: ಕಲ್ಯಾಣ ಕರ್ನಾಟಕ ಭಾಗದ ಕೃಷಿಕರಿಗೆ ಸಿಹಿಸುದ್ದಿ! ಈ ಯೋಜನೆಗೆ ಈಗಲೇ ಅಪ್ಲೈ ಮಾಡಿ
ಆಸಕ್ತಿಯುಳ್ಳ ಅರ್ಜಿದಾರರು ಸಂಘದ www.kkhracs.com ವೆಬ್ಸೈಟ್ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ 2023ರ ಮಾರ್ಚ್ 9ರೊಳಗಾಗಿ ಅರ್ಜಿ ಸಲ್ಲಿಸಬೇಕಿದೆ. (ಸಾಂದರ್ಭಿಕ ಚಿತ್ರ)