ಪುರಾಣಗಳ ಪ್ರಕಾರ ಈ ದಿನದಂದು ರಾಮನಿಗೆ ಬೆಲ್ಲದ ಪಾನಕ , ಮಜ್ಜಿಗೆ ಹಾಗೂ ಹೆಸರು ಬೇಳೆ ನೈವೇದ್ಯ ನೀಡಿದರೆ ಆತ ಸಂತೃಪ್ತನಾಗುತ್ತಾನೆ. ಹಾಗಾಗಿ ಭಕ್ತಾದಿಗಳು ವಿಶೇಷವಾಗಿ ಪಾನಕ ಮತ್ತು ಕೋಸಂಬರಿ ನೈವೇದ್ಯ ಮಾಡುತ್ತಾರೆ. ಅಲ್ಲದೇ ಶ್ರೀರಾಮನ ಭಕ್ತರು ಸಾರ್ವಜನಿಕರಿಗೆ ಪಾನಕ, ಕೋಸಂಬರಿ, ನೀರು ಮಜ್ಜಿಗೆಯನ್ನು ವಿತರಿಸುತ್ತಾರೆ.