ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕ್ಷೀಣವಾಗಿದೆ. ಇದರಿಂದ ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಮಟ್ಟ 82 ಅಡಿಗೆ ಕುಸಿದಿದೆ. ಕಳೆದ ವರ್ಷ ಇದೇ ದಿನ ಕೆಆರ್ಎಸ್ ನೀರಿನ ಮಟ್ಟ 104 ಅಡಿಯಿತ್ತು. (ಸಾಂದರ್ಭಿಕ ಚಿತ್ರ)
2/ 7
ಕಳೆದ ಐದು ವರ್ಷದಲ್ಲಿ ಅತ್ಯಂತ ಕಡಿಮೆ ಮಟ್ಟಕ್ಕೆ ಕೆಆರ್ಎಸ್ ಆಣೆಕಟ್ಟಿನ ನೀರಿನ ಮಟ್ಟ ಕುಸಿದಿದೆ. ಇದು ಹಲವು ಸಮಸ್ಯೆಗಳನ್ನು ತಂದೊಡ್ಡುವ ಆತಂಕವನ್ನು ಹುಟ್ಟುಹಾಕಿದೆ. (ಸಾಂದರ್ಭಿಕ ಚಿತ್ರ)
3/ 7
ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದಿದ್ದರೆ ಕೆಆರ್ಎಸ್ ಡ್ಯಾಂ ಬರಿದಾಗುವ ಸಾಧ್ಯತೆಯಿದೆ. ಅತ್ತ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಸಹ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಇತ್ತ ಕೆಆರ್ಎಸ್ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಹುಟ್ಟಿಕೊಂಡಿದೆ. (ಸಾಂದರ್ಭಿಕ ಚಿತ್ರ)
4/ 7
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಆಣೆಕಟ್ಟಿನಲ್ಲಿ ಸದ್ಯ 82.62 ಅಡಿಯಷ್ಟು ನೀರು ಸಂಗ್ರಹವಿದೆ. 49.452 ಟಿಎಂಸಿ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಕೆಆರ್ಎಸ್ ಡ್ಯಾಂ ಹೊಂದಿದೆ. ಸದ್ಯ ಡ್ಯಾಂನಲ್ಲಿ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ. (ಸಾಂದರ್ಭಿಕ ಚಿತ್ರ)
5/ 7
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಹಗುರು ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗಾಳಿ ಪ್ರತಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ. (ಸಾಂದರ್ಭಿಕ ಚಿತ್ರ)
6/ 7
ತಮಿಳುನಾಡಿನಲ್ಲಿ ಉಂಟಾದ ಸುಳಿಗಾಳಿಯ ಪರಿಣಾಮದಿಂದ ಮುಂದಿನ 5 ದಿನಗಳ ಕಾಲ ಭರ್ಜರಿ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುಂಜಾಗೃತೆ ವಹಿಸುವಂತೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಮಳೆಯಾಗಿ ಕೆಆರ್ಎಸ್ ಡ್ಯಾಂನಲ್ಲಿ ನೀರು ಸಂಗ್ರಹವಾದರೆ ಕುಡಿಯುವ ನೀರಿನ ಸಮಸ್ಯೆಗೆ ಅಂತ್ಯ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. (ಸಾಂದರ್ಭಿಕ ಚಿತ್ರ)
First published:
17
KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕ್ಷೀಣವಾಗಿದೆ. ಇದರಿಂದ ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಮಟ್ಟ 82 ಅಡಿಗೆ ಕುಸಿದಿದೆ. ಕಳೆದ ವರ್ಷ ಇದೇ ದಿನ ಕೆಆರ್ಎಸ್ ನೀರಿನ ಮಟ್ಟ 104 ಅಡಿಯಿತ್ತು. (ಸಾಂದರ್ಭಿಕ ಚಿತ್ರ)
KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ
ಕಳೆದ ಐದು ವರ್ಷದಲ್ಲಿ ಅತ್ಯಂತ ಕಡಿಮೆ ಮಟ್ಟಕ್ಕೆ ಕೆಆರ್ಎಸ್ ಆಣೆಕಟ್ಟಿನ ನೀರಿನ ಮಟ್ಟ ಕುಸಿದಿದೆ. ಇದು ಹಲವು ಸಮಸ್ಯೆಗಳನ್ನು ತಂದೊಡ್ಡುವ ಆತಂಕವನ್ನು ಹುಟ್ಟುಹಾಕಿದೆ. (ಸಾಂದರ್ಭಿಕ ಚಿತ್ರ)
KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ
ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದಿದ್ದರೆ ಕೆಆರ್ಎಸ್ ಡ್ಯಾಂ ಬರಿದಾಗುವ ಸಾಧ್ಯತೆಯಿದೆ. ಅತ್ತ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಸಹ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಇತ್ತ ಕೆಆರ್ಎಸ್ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಹುಟ್ಟಿಕೊಂಡಿದೆ. (ಸಾಂದರ್ಭಿಕ ಚಿತ್ರ)
KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಆಣೆಕಟ್ಟಿನಲ್ಲಿ ಸದ್ಯ 82.62 ಅಡಿಯಷ್ಟು ನೀರು ಸಂಗ್ರಹವಿದೆ. 49.452 ಟಿಎಂಸಿ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಕೆಆರ್ಎಸ್ ಡ್ಯಾಂ ಹೊಂದಿದೆ. ಸದ್ಯ ಡ್ಯಾಂನಲ್ಲಿ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ. (ಸಾಂದರ್ಭಿಕ ಚಿತ್ರ)
KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಹಗುರು ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗಾಳಿ ಪ್ರತಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ. (ಸಾಂದರ್ಭಿಕ ಚಿತ್ರ)
KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ
ತಮಿಳುನಾಡಿನಲ್ಲಿ ಉಂಟಾದ ಸುಳಿಗಾಳಿಯ ಪರಿಣಾಮದಿಂದ ಮುಂದಿನ 5 ದಿನಗಳ ಕಾಲ ಭರ್ಜರಿ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುಂಜಾಗೃತೆ ವಹಿಸುವಂತೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ
ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಮಳೆಯಾಗಿ ಕೆಆರ್ಎಸ್ ಡ್ಯಾಂನಲ್ಲಿ ನೀರು ಸಂಗ್ರಹವಾದರೆ ಕುಡಿಯುವ ನೀರಿನ ಸಮಸ್ಯೆಗೆ ಅಂತ್ಯ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. (ಸಾಂದರ್ಭಿಕ ಚಿತ್ರ)