Mysuru To Madikeri: ಪ್ರಮುಖ ಮಾಹಿತಿ, ಮೈಸೂರು-ಮಡಿಕೇರಿ ನಡುವೆ ರಸ್ತೆ ಸಂಚಾರ ಅಸ್ತವ್ಯಸ್ತ

ಮರ ತೆರವುಗೊಂಡ ನಂತರ ಈ ಮಾರ್ಗದಲ್ಲಿ ಪ್ರಯಾಣಿಕರು ಸುಗಮ ಸಂಚಾರ ಮಾಡಬಹುದಾಗಿದೆ.

First published:

  • 17

    Mysuru To Madikeri: ಪ್ರಮುಖ ಮಾಹಿತಿ, ಮೈಸೂರು-ಮಡಿಕೇರಿ ನಡುವೆ ರಸ್ತೆ ಸಂಚಾರ ಅಸ್ತವ್ಯಸ್ತ

    ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗಿದೆ. ಇತ್ತ ಮೈಸೂರು-ಮಡಿಕೇರಿ ನಡುವಿನ ಪ್ರಯಾಣಿಕರಿಗೆ ಮಹತ್ವದ ಸೂಚನೆಯೊಂದು ಇಲ್ಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Mysuru To Madikeri: ಪ್ರಮುಖ ಮಾಹಿತಿ, ಮೈಸೂರು-ಮಡಿಕೇರಿ ನಡುವೆ ರಸ್ತೆ ಸಂಚಾರ ಅಸ್ತವ್ಯಸ್ತ

    ಮೈಸೂರು-ಮಡಿಕೇರಿ ನಡುವೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಮಡಿಕೇರಿ-ಮೈಸೂರು ರಸ್ತೆಯ ಕೆದಕಲ್ ಗ್ರಾಮದ ಬಳಿ ರಸ್ತೆಯಲ್ಲಿ ಮರ ಬಿದ್ದಿದೆ. ಇದರಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ ಎಂದು ಪ್ರಜಾ ವಾಣಿ ವರದಿ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Mysuru To Madikeri: ಪ್ರಮುಖ ಮಾಹಿತಿ, ಮೈಸೂರು-ಮಡಿಕೇರಿ ನಡುವೆ ರಸ್ತೆ ಸಂಚಾರ ಅಸ್ತವ್ಯಸ್ತ

    ಆದರೆ ಮೈಸೂರು- ಮಡಿಕೇರಿ ರಸ್ತೆಯಲ್ಲಿ ಬಿದ್ದ ಮರವನ್ನು ತೆರವುಗೊಳಿಸಲಾಗುತ್ತಿದೆ ಎಂದು ವರದಿಯಾಗಿದೆ. ಮರ ತೆರವುಗೊಂಡ ನಂತರ ಈ ಮಾರ್ಗದಲ್ಲಿ ಪ್ರಯಾಣಿಕರು ಸುಗಮ ಸಂಚಾರ ಮಾಡಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Mysuru To Madikeri: ಪ್ರಮುಖ ಮಾಹಿತಿ, ಮೈಸೂರು-ಮಡಿಕೇರಿ ನಡುವೆ ರಸ್ತೆ ಸಂಚಾರ ಅಸ್ತವ್ಯಸ್ತ

    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ಸಂಜೆಯಿಂದ ಭಾರೀ ಗಾಳಿ, ಗುಡುಗು ಸಹಿತ ಮಳೆಯಾಗಿದೆ. ಜಿಲ್ಲೆಯ ಕಡಬ, ಸುಳ್ಯ, ಮಂಗಳೂರು, ಬೆಳ್ತಂಗಡಿ, ಮೂಡುಬಿದಿರೆ, ಪುತ್ತೂರು ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Mysuru To Madikeri: ಪ್ರಮುಖ ಮಾಹಿತಿ, ಮೈಸೂರು-ಮಡಿಕೇರಿ ನಡುವೆ ರಸ್ತೆ ಸಂಚಾರ ಅಸ್ತವ್ಯಸ್ತ

    ಶುಕ್ರವಾರವೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣ ಮುಂದುವರೆದಿದೆ. ಇಂದು ಮುಂಜಾನೆ ಕೂಡಾ ಜಿಲ್ಲೆಯ ಹಲವೆಡೆ ಬಿಸಿಲಿನಿಂದ ಕೂಡಿದ್ದ ವಾತಾವರಣ ಕೊಂಚ ಮಳೆಯಿಂದ ಇಳೆ ತಂಪಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Mysuru To Madikeri: ಪ್ರಮುಖ ಮಾಹಿತಿ, ಮೈಸೂರು-ಮಡಿಕೇರಿ ನಡುವೆ ರಸ್ತೆ ಸಂಚಾರ ಅಸ್ತವ್ಯಸ್ತ

    ಕರಾವಳಿ ಜಿಲ್ಲೆಯ ಹಲವೆಡೆ ಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರಾಶಾಹಿಯಾದವು. ಹೀಗಾಗಿ ಜನ ಜೀವನ ಅಸ್ತವ್ಯಸ್ತವಾಯಿತು. ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿ ರಸ್ತೆಗೆ ಬಿದ್ದ ಮರಗಳನ್ನು ತೆರವುಗೊಳಿಸಿದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Mysuru To Madikeri: ಪ್ರಮುಖ ಮಾಹಿತಿ, ಮೈಸೂರು-ಮಡಿಕೇರಿ ನಡುವೆ ರಸ್ತೆ ಸಂಚಾರ ಅಸ್ತವ್ಯಸ್ತ

    ಹಲವೆಡೆ ವಿದ್ಯುತ್ ಉಪಕರಣಗಳಿಗೆ ಸಿಡಿಲು ಬಡಿದ ಪರಿಣಾಮ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಇನ್ನು ತೆಂಗು, ಕಂಗು ಮರಗಳು ಧರಾಶಾಹಿಯಾದ ಪರಿಣಾಮ ಕೃಷಿಕರು ಅಪಾರ ಪ್ರಮಾಣದ ನಷ್ಟ ಅನಭವಿಸುವಂತಾಗಿದೆ. ಗಾಳಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಹಲವೆಡೆ ವಿದ್ಯುತ್ ಕೈ ಕೊಟ್ಟಿತ್ತು. ಕೆಲವೆಡೆ ತಡರಾತ್ರಿ ವಿದ್ಯುತ್ ವಾಪಸ್ ಬಂದಿವೆ. ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಗಳು ಜಾಗೃತರಾಗಿದ್ದು, ಎಲ್ಲೆಲ್ಲ ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ಅಲ್ಲೆಲ್ಲ ಭೇಟಿ ನೀಡಿ ಸರಿಪಡಿಸುವಲ್ಲಿ ನಿರತರಾಗಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES