Mysuru To Chamarajanagar: ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ

ಮೈಸೂರಿನಲ್ಲಿ ಸಭೆಯ ಜೊತೆಗೆ ದೇಗುಲ ಭೇಟಿ ನೀಡಲಿರುವ ಪ್ರಧಾನಿ ಮೋದಿ ದೇವರ ದರ್ಶನ ಪಡೆಯಲಿದ್ದಾರೆ. ಹೀಗಾಗಿ ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.

First published:

  • 17

    Mysuru To Chamarajanagar: ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ

    ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕೊನೆಯ ಹಂತದಲ್ಲಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಮೈಸೂರಿನಲ್ಲಿ ಸಭೆಯ ಜೊತೆಗೆ ದೇಗುಲ ಭೇಟಿ ನೀಡಲಿರುವ ಪ್ರಧಾನಿ ಮೋದಿ ದೇವರ ದರ್ಶನ ಪಡೆಯಲಿದ್ದಾರೆ. ಹೀಗಾಗಿ ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Mysuru To Chamarajanagar: ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ

    ಎಲಚಿಗೆರೆ ಬೋರೆ ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿರುವ ಪ್ರಧಾನಿ ಅವರು, ಬಳಿಕ ನಂಜನಗೂಡು ತಾಲ್ಲೂಕಿನ ಗ್ರಾಮ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Mysuru To Chamarajanagar: ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ

    ಅದಾದ ನಂತರ ಶ್ರೀಕಂಠೇಶ್ವರ ದೇಗುಲಕ್ಕೆ ಭೇಟಿ ಅಲ್ಲಿಂದ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಚಾಮರಾಜನಗರ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Mysuru To Chamarajanagar: ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ

    ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಅನ್ವಯಿಸುವಂತೆ ರಸ್ತೆ ಸಂಚಾರದಲ್ಲಿ ಬದಲಾವಣೆ ಕಲ್ಪಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Mysuru To Chamarajanagar: ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ

    KSRTC ಕರ್ನಾಟಕದ ಸಾರ್ವಜನಿಕರಿಗೆ ಮಹತ್ವದ ಸೂಚನೆಯೊಂದನ್ನು ಬಿಡುಗಡೆ ಮಾಡಿದೆ. ಮೇ ತಿಂಗಳಿನ ಎರಡು ದಿನಗಳ ಕಾಲ ರಾಜ್ಯದ ಸಾರಿಗೆ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Mysuru To Chamarajanagar: ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ

    ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು KSRTC ಮಾಧ್ಯಮ ಪ್ರಕಟಣೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Mysuru To Chamarajanagar: ಮೈಸೂರಿನಿಂದ ಚಾಮರಾಜನಗರ ವಾಹನ ಸಂಚಾರ ನಿರ್ಬಂಧ

    ಮೇ 10ರಂದು ಮತದಾನ ಕರ್ನಾಟಕದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿರುವ ಕಾರಣ ಮೇ 9 ಮತ್ತು 10ರಂದು ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES