ತಮಿಳುನಾಡಿನ ಎರಡು ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಈ ದಾರುಣ ಸಾವು ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
2/ 7
ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ 30 ಮಂದಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
3/ 7
ಮೃತ ಎಂಟು ಮಂದಿಯ ಪೈಕಿ ವಿಲ್ಲುಪುರಂ ಜಿಲ್ಲೆಯ ನಾಲ್ವರು ಮತ್ತು ಚೆಂಗಲ್ಪಟ್ಟು ಜಿಲ್ಲೆಯ ನಾಲ್ವರು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೇ ಮೃತರು ಕೈಗಾರಿಕಾ ಮೆಥನಾಲ್ ಮಿಶ್ರಿತ ಅಕ್ರಮ ಮದ್ಯ ಸೇವಿಸಿರುವ ಶಂಕೆ ವ್ಯಕ್ತವಾಗಿದೆ.
4/ 7
ಘಟನೆ ಸಂಬಂಧ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಸ್ಥಳಕ್ಕೆ ಧಾವಿಸಿ ಅಕ್ರಮ ಮದ್ಯ ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
5/ 7
ಅಕ್ರಮ ವಿಷಕಾರಿ ಮದ್ಯ ಸರಬರಾಜು ಮಾಡುತ್ತಿದ್ದ ದಂಧೆಯಲ್ಲಿ ಇನ್ನೂ ಹಲವರು ಇದ್ದು, ಉಳಿದವರು ಪರಾರಿಯಾಗಿದ್ದಾರೆ. ಅವರ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ.
6/ 7
ಇನ್ನು ಈ ಅಕ್ರಮ ಮದ್ಯ ಪ್ರಕರಣದಲ್ಲಿ ಪೊಲೀಸರೂ ಭಾಗಿಯಾಗಿದ್ದು, ಇನ್ಸ್ಪೆಕ್ಟರ್ಗಳು ಮತ್ತು ಸಬ್ಇನ್ಸ್ಪೆಕ್ಟರ್ಗಳು ಸೇರಿದಂತೆ ಒಟ್ಟು ಏಳು ಮಂದಿ ಪೊಲೀಸರನ್ನು ಬಂಧಿಸಲಾಗಿದೆ.
7/ 7
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ ₹10 ಲಕ್ಷ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ ₹ 50,000 ಪರಿಹಾರ ಘೋಷಿಸಿದ್ದಾರೆ.
First published:
17
Fake Liquor: ವಿಷಕಾರಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಸಾವು, 30 ಮಂದಿ ಗಂಭೀರ!
ತಮಿಳುನಾಡಿನ ಎರಡು ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಈ ದಾರುಣ ಸಾವು ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
Fake Liquor: ವಿಷಕಾರಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಸಾವು, 30 ಮಂದಿ ಗಂಭೀರ!
ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ 30 ಮಂದಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Fake Liquor: ವಿಷಕಾರಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಸಾವು, 30 ಮಂದಿ ಗಂಭೀರ!
ಮೃತ ಎಂಟು ಮಂದಿಯ ಪೈಕಿ ವಿಲ್ಲುಪುರಂ ಜಿಲ್ಲೆಯ ನಾಲ್ವರು ಮತ್ತು ಚೆಂಗಲ್ಪಟ್ಟು ಜಿಲ್ಲೆಯ ನಾಲ್ವರು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೇ ಮೃತರು ಕೈಗಾರಿಕಾ ಮೆಥನಾಲ್ ಮಿಶ್ರಿತ ಅಕ್ರಮ ಮದ್ಯ ಸೇವಿಸಿರುವ ಶಂಕೆ ವ್ಯಕ್ತವಾಗಿದೆ.
Fake Liquor: ವಿಷಕಾರಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಸಾವು, 30 ಮಂದಿ ಗಂಭೀರ!
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ ₹10 ಲಕ್ಷ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ ₹ 50,000 ಪರಿಹಾರ ಘೋಷಿಸಿದ್ದಾರೆ.